• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವರು, ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ: ದಿವ್ಯ ಜ್ಞಾನಾನಂದ ಸ್ವಾಮೀಜಿ

May 18 2024, 12:35 AM IST
ಸಾಧನೆ ಮಾಡಲು ಭಕ್ತಿ ಮಾರ್ಗ ತುಸು ಕಷ್ಟವಾದರೂ ಧರ್ಮದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಬೇಕು. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ. ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿ ಆರಾಧಿಸಿದರೆ ಭಗವಂತನು ಒಲಿಯುತ್ತಾನೆ. ಆದ್ದರಿಂದ ಮಾನವನು ತನ್ನಲ್ಲಿನ ಕೀಳರಿಮೆ ಅಳಿಸಿಹಾಕಿ ಸಮಾಜಮುಖಿಯಾಗಿ ಮುನ್ನಡೆಯಬೇಕು.

ಶರಣರ ವಚನಗಳಿಂದ ಮಾನಸಿಕ ನೆಮ್ಮದಿ: ಗಿರಿಜಮ್ಮ ತಾಯಿ

May 18 2024, 12:31 AM IST
ವಿಶ್ವಭ್ರಾತೃತ್ವದ ಅಂಶ ಹೊಂದಿರುವ ಶರಣರ ವಚನಗಳಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಶರಣರು ಕಂಡುಂಡ ಸತ್ಯವನ್ನೇ ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ.

ಭಗವಂತನ ಆರಾಧನೆಯಿಂದ ಬದುಕಿನಲ್ಲಿ ನೆಮ್ಮದಿ

May 15 2024, 01:41 AM IST
ಭಗವಂತನ ಆರಾಧನೆಯಿಂದ ನಾಡಿನಲ್ಲಿ ಸುಖ-ಶಾಂತಿ, ನೆಮ್ಮದಿ ಇರುತ್ತದೆ ಎಂದು ರಾಜ್ಯ ವಿಮಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ ಹೇಳಿದರು.

ಧಾರ್ಮಿಕ ನಂಬಿಕೆಯಿಂದ ಮಾನಸಿಕ ನೆಮ್ಮದಿ: ಸಂಸದ ಬಿ.ವೈ.ರಾಘವೇಂದ್ರ

May 15 2024, 01:35 AM IST
ಹಿರಿಯರು ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕೃತಿ- ಸಂಸ್ಕಾರ, ಧಾರ್ಮಿಕ ಶ್ರದ್ಧೆ, ನಂಬಿಕೆ ಕಲಿಸಬೇಕೆಂದು ಹೇಳಿದರು. ದೇವಸ್ಥಾನಗಳ ಸ್ಥಾಪನೆ, ವಾರ್ಷಿಕೋತ್ಸವದ ಆಚರಣೆ, ದೇಗುಲಗಳ ಜೀರ್ಣೋದ್ಧಾರ, ಗುಡಿ-ಗುಂಡಾರಗಳ ಅಭಿವೃದ್ಧಿಯಿಂದ ನಮ್ಮ ಸಂಸ್ಕೃತಿ ಬೆಳೆಯುತ್ತದೆ. ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಯಲ್ಲಿ ಸಂಸ್ಕಾರ ಬೆಳೆಯುತ್ತದೆ.

ನೆಮ್ಮದಿ ಪಡೆಯುವ ಏಕೈಕ ಮಾರ್ಗ ಧ್ಯಾನ

May 14 2024, 01:10 AM IST
ಪಿರಮಿಡ್‌ ಆಧ್ಯಾತ್ಮಿಕ ಧ್ಯಾನ ಕೇಂದ್ರ ಉದ್ಘಾಟನೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅಭಿಪ್ರಾಯ

ನೆಮ್ಮದಿ ಪಡೆಯುವ ಏಕೈಕ ಮಾರ್ಗ ಧ್ಯಾನ: ಈರಣ್ಣ ಕಡಾಡಿ

May 13 2024, 01:00 AM IST
ಕನ್ನಡಪ್ರಭ ವಾರ್ತೆ ಘಟಪ್ರಭ: ದುಡ್ಡು ಕೊಟ್ಟು ಜಗತ್ತಿನಲ್ಲಿ ಏನೆಲ್ಲ ಕೊಳ್ಳಬಹುದು. ಆದರೆ, ನೆಮ್ಮದಿ ಮಾತ್ರ ಕೊಳ್ಳಲು ಸಾಧ್ಯವಿಲ್ಲ. ಅಂತಹ ನೆಮ್ಮದಿ ದೊರೆಯುವ ಏಕೈಕ ಮಾರ್ಗವೆಂದರೇ ಧ್ಯಾನ. ಆಧುನಿಕ ಯುಗದಲ್ಲಿ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರಗಳು ಮನುಷ್ಯನ ನೆಮ್ಮದಿಯ ಕೇಂದ್ರಗಳಾಗಲಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಜಪ, ಧ್ಯಾನದಿಂದ ಮಾನಸಿಕ ನೆಮ್ಮದಿ ಪ್ರಾಪ್ತಿ: ಡಾ.ವೀರೇಂದ್ರ ಹೆಗ್ಗಡೆ

May 07 2024, 01:02 AM IST
ಶನಿವಾರ ನಾರಾವಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಮಹೋತ್ಸವ ಸಂದರ್ಭ ಆಯೋಜಿಸಿದ ಧಾರ್ಮಿಕಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಜಪ, ಧ್ಯಾನದಿಂದ ಮಾನಸಿಕ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ತಪ್ಪಿದ ಚಿರತೆ ಹಾವಳಿ, ಜನರಿಗೆ ನೆಮ್ಮದಿ

May 06 2024, 12:34 AM IST
ಎಲ್ಲಂದರಲ್ಲಿ ಕಾಣಸಿಗುತ್ತಿದ್ದ ಮತ್ತು ಐದು ಮಂದಿಯನ್ನು ಕೊಂದು ನರಹಂತಕವಾಗಿದ್ದ ಚಿರತೆ ಕಾಟ ಈಗ ಬಹುತೇಕ ನಿಯಂತ್ರಣಕ್ಕೆ ಬಂದಿದೆ.

ಭಗವದ್ಗೀತೆಯ ಪಠಣದಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ

May 06 2024, 12:33 AM IST
ಭಗವದ್ಗೀತೆಯ ಪಠಣದಿಂದ ಕೋಪ, ಚಿಂತೆ, ಭಯ, ಉದ್ವೇಗ ದೂರವಾಗುತ್ತದೆ. ಅಲ್ಲದೆ ಮನೆ ಮತ್ತು ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಕೊನೇಹಳ್ಳಿ ಆಯುಷ್‌ ವೈದ್ಯಾಧಿಕಾರಿ ಸುಮನಾ ತಿಳಿಸಿದರು.

ಗ್ಯಾರಂಟಿಯಿಂದಾಗಿ ಬರಗಾಲದಲ್ಲೂ ನೆಮ್ಮದಿ ಜೀವನ ಸಾಧ್ಯವಾಗಿದೆ-ಶಾಸಕ ಬಣಕಾರ

May 05 2024, 02:08 AM IST
ಕಾಂಗ್ರೆಸ್ ಪಕ್ಷ ಐತಿಹಾಸಿಕವಾದದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಬರಗಾಲ ಪರಿಸ್ಥಿತಿ ಇದ್ದರೂ ರಾಜ್ಯದ ಜನತೆ ನಿಶ್ಚಿಂತೆಯಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು. ಸದುಪಯೋಗ ಪಡಿಸಿಕೊಳ್ಳುತ್ತೀರುವುದು ಕಾಣಬಹುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved