• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಠ ಮಂದಿರಗಳು ಶಾಂತಿ ನೆಮ್ಮದಿ ಕೇಂದ್ರಗಳು- ಶಾಸಕ ಬಣಕಾರ

Aug 13 2024, 12:54 AM IST
ಮಠ, ಮಂದಿರಗಳು ಮನುಷ್ಯನ ಶಾಂತಿ, ನೆಮ್ಮದಿ ಜೀವನ ನಡೆಸಲು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ನೂತವಾಗಿ ನಿರ್ಮಾಣವಾದ ಮಾವಿನತೋಪಿ ಗ್ರಾಮದ ಸಿದ್ಧಾರೂಢರ ಮಠ ಉತ್ತರೋತ್ತರವಾಗಿ ಬೆಳೆಯಲಿ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಉತ್ತಮ ಪರಿಸರದಿಂದ ನೆಮ್ಮದಿ ಜೀವನ ಸಾಧ್ಯ: ರಾಜಣ್ಣ

Aug 13 2024, 12:46 AM IST
ನಮ್ಮ ಸುತ್ತಮುತ್ತಲ ಪರಿಸರದಲ್ಲಿ ನೈರ್ಮಲ್ಯ ಕಾಪಾಡಬೇಕು. ಉತ್ತಮ ಪರಿಸರದಿಂದ ನೆಮ್ಮದಿ ಜೀವನ ಸಾಧ್ಯ ಎಂದು ಮೆಣಸೆ ಗ್ರಾಮ ಪಂಚಾಯಿತಿ ಸದಸ್ಯ ರಾಜಣ್ಣ ಹೇಳಿದರು.

ಐದು ವರ್ಷಗಳ ಹಿಂದಿನ ಅನಿರೀಕ್ಷಿತ ಪ್ರವಾಹದಿಂದ ನೆಲೆ ಕಳೆದುಕೊಂಡವರಿಗೆ ನೆಮ್ಮದಿ ಬದುಕು ಕಟ್ಟಿಕೊಟ್ಟ ತಂಡ

Aug 09 2024, 12:51 AM IST
ಮೃತ್ಯುಂಜಯ ನದಿಗೆ ಹಾಲೆರೆಯುವ ಮೂಲಕ ಮತ್ತೆಂದೂ ಇಂತಹ ಪ್ರಕೃತಿ ವಿಕೋಪದ ಕಹಿ ಘಟನೆ ನಡೆಯದಂತೆ ಪ್ರಾರ್ಥಿಸಲಾಯಿತು.

ಪರಿಸರ ಉಳಿದರೆ ಮಾತ್ರ ಮನುಷ್ಯನ ನೆಮ್ಮದಿ ಬದುಕು: ಡಾ.ರಾಘವೇಂದ್ರ ಶ್ಯಾಮಲೀಲಾ

Aug 09 2024, 12:35 AM IST
ಅತಿವೃಷ್ಟಿ, ಅನಾವೃಷ್ಟಿಗೆ ಪರಿಸರದಲ್ಲಿಯೇ ಆಗುತ್ತಿರುವ ಬದಲಾವಣೆ ಕಾರಣ. ಅರಣ್ಯ ನಾಶ ಮಾಡುತ್ತಿರುವ ಪರಿಣಾಮ ಸಕಾಲದಲ್ಲಿ ಮಳೆಯಾಗುತ್ತಿಲ್ಲ. ಮಳೆ ಬಂದರೇ ಎಲ್ಲವನ್ನು ಕೊಚ್ಚಿಕೊಂಡು ಹೋಗಿ ಜನರು ಸಂಕಷ್ಟಪಡುವಂತಾಗಿದೆ. ಶುದ್ಧ ಆಮ್ಲಜನಕವಿಲ್ಲದೇ ಕೃತಕ ಅಮ್ಲಜನಕ ಬಳಸಿಕೊಳ್ಳುವಂತಹ ಪರಿಸ್ಥಿತಿಯಲ್ಲಿ ನಾವು ಬದುಕುತ್ತಿದ್ದೇವೆ.

ಆಸೆ, ಆಕಾಂಕ್ಷೆ ಬಿಟ್ಟು ಶರಣರ ಮಾರ್ಗದಲ್ಲಿ ನಡೆದ್ರೆ ನೆಮ್ಮದಿ ಜಿವನ

Aug 08 2024, 01:35 AM IST
ಬಸವಕಲ್ಯಾಣದ ವಿಶ್ವ ಬಸವ ಧರ್ಮ ಟ್ರಸ್ಟ್. ಅನುಭವ ಮಂಟಪ ವತಿಯಿಂದ ಪ್ರಸಕ್ತ ಸಾಲಿನ ಶ್ರಾವಣ ಮಾಸದ ನಿಮಿತ್ತ ಅಮರಗಣಂಗಳ ಆತ್ಮಚೆರಿತ್ರೆ ಪ್ರವಚನದ ಉದ್ಘಾಟನೆ ಜರುಗಿತು.

ನಮ್ಮ ನೆಮ್ಮದಿ ಜೀವನ ಸೈನಿಕರ ತ್ಯಾಗದ ಫಲ: ಚಕ್ರವರ್ತಿ ಸೂಲಿಬೆಲೆ

Jul 31 2024, 01:05 AM IST
ನಮ್ಮ ಭಾರತ ದೇಶದ ಭೂಭಾಗದ ಮೂರು ಭಾಗಗಳು ಸಮುದ್ರದಿಂದ ಆವರಿಸಿದ್ದು, ಒಂದು ಭಾಗ ಬೆಟ್ಟ-ಗುಡ್ಡಗಳಿಂದ ಕೂಡಿರುವ ಫಲವಾಗಿ ನಮ್ಮ ನೆರೆ ರಾಷ್ಟ್ರಗಳು ನಿರಂತರ ದಾಳಿ ಮಾಡುತ್ತ ನಮ್ಮ ದೇಶದ ಸಂಪತ್ತು ಲೂಟಿ ಹಾಗೂ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿ ದೇವಾಲಯಗಳನ್ನು ದ್ವಂಸ ಮಾಡಿದ್ದನ್ನು ಮರೆಯಲು ಸಾಧ್ಯವಿಲ್ಲ .

ಮದ್ಯವ್ಯಸನದಿಂದ ದೂರವಿದ್ದು ನೆಮ್ಮದಿ ಜೀವನ ನಡೆಸಿ

Jul 23 2024, 01:48 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಗ್ರಾಮಾಂತರ ಪ್ರದೇಶಗಳಲ್ಲಿನ ಅಶಕ್ತ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸುವ ಆರ್ಥಿಕ ಶಕ್ತಿ ನೀಡುವ ಜೊತೆಗೆ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಮ್ಮಿಕೊಂಡು ಮುನ್ನಡೆಸುತ್ತಿದೆ. ಇದನ್ನು ನೋಡಿದಾಗ ಸಂಸ್ಥೆ ಜನಪರ ಕಾಳಜಿ ಎದ್ದು ತೋರುತ್ತದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಸಾಯಿಬಾಬಾ ಕೃಪಾಶೀರ್ವಾದದಿಂದ ನೆಮ್ಮದಿ ಬದುಕು

Jul 21 2024, 01:18 AM IST
ಚಳ್ಳಕೆರೆ ನಗರದ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳರವರನ್ನು ವೆಂಕಟಸಾಯಿ ಟ್ರಸ್ಟ್‌ನಿಂದ ಸನ್ಮಾನಿಸಲಾಯಿತು.

ಕೆಎಸ್‌ ವೈನ್‌ ಲ್ಯಾಂಡ್‌ ಸ್ಥಳಾಂತರಿಸಿ, ನೆಮ್ಮದಿ ನೀಡಿ

Jul 20 2024, 12:52 AM IST
ದಾವಣಗೆರೆ ನಗರದ ವಿನೋಬ ನಗರ 4ನೇ ಮುಖ್ಯ ರಸ್ತೆಯ ಕೆ.ಎಸ್‌. ವೈನ್‌ ಲ್ಯಾಂಡ್ ಸ್ಥಳಾಂತರಿಸಲು ಒತ್ತಾಯಿಸಿ ಸ್ಥಳೀಯ ವಿನೋಬ ನಗರ, ಯಲ್ಲಮ್ಮ ನಗರ ನಿವಾಸಿಗಳು ಬಾರ್‌ ಬಳಿ ಅನುಪಮಾ ರವಿಕುಮಾರ ನೇತೃತ್ವದಲ್ಲಿ ಮಹಿಳೆಯರು ಹಾಗೂ ಮಕ್ಕಳೊಂದಿಗೆ ಪ್ರತಿಭಟಿಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಭಗವಂತನ ಸ್ಮರಣೆಯಿಂದ ಶಾಂತಿ-ನೆಮ್ಮದಿ: ಕಣ್ವಶ್ರೀ

Jul 06 2024, 12:49 AM IST
ದೇವದುರ್ಗ ಸಮೀಪದ ಸುರಪೂರ ತಾಲೂಕಿನ ಹುಣಸಿಹೊಳೆ ಶ್ರೀ ಕಣ್ವಮಠ ಮೂಲ ಸಂಸ್ಥಾನದಲ್ಲಿ ಜರುಗಿದ ಶ್ರೀ1008 ಶ್ರೀವಿದ್ಯಾಭಾಸ್ಕರತೀರ್ಥ ಶ್ರೀಪಾದಂಗಳವರ ಉತ್ತರಾಧನೆ ನಡೆಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 21
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved