ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೆಮ್ಮದಿ ಬದುಕು ಸಾಗಿಸಲು ಕಾಂಗ್ರೆಸ್ ಬೆಂಬಲಿಸಿ
Apr 27 2024, 01:16 AM IST
ಕನ್ನಡಪ್ರಭ ವಾರ್ತೆ ಐಗಳಿ: 50 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ದೇಶವನ್ನು ಜಾತ್ಯಾತೀತ ಮನೋಭಾವದಿಂದ ಕಟ್ಟಿದೆ. ಹೀಗಾಗಿ ದೀನದಲಿತರು, ನಿರ್ಗತಿಗರಿಗೆ ಆಸರೆಯಾಗಿ ನೆಮ್ಮದಿ ಬದುಕು ಸಾಗಿಸಲು ಕಾಂಗ್ರೆಸ್ ಪಕ್ಷವನ್ನು ದೇಶದಲ್ಲಿ ಅಧಿಕಾರಕ್ಕೆ ತರಲು ಸಹೋದರಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಸಂಸದೆಯನ್ನಾಗಿ ಆಯ್ಕೆ ಮಾಡಬೇಕು ಎಂದು ಯುವ ಮುಖಂಡ ರಾಹುಲ ಜಾರಕಿಹೊಳಿ ಮನವಿ ಮಾಡಿದರು.
ಜನರ ನೆಮ್ಮದಿ ಜೀವನಕ್ಕೆ ಅಂಬೇಡ್ಕರ್ ಸಂವಿಧಾನವೇ ಕಾರಣ: ಸಚಿವ
Apr 15 2024, 01:20 AM IST
ವಿಶ್ವವೇ ಗೌರವಿಸುವಂತಹ ಸಂವಿಧಾನ ರಚನೆ ಮಾಡುವಲ್ಲಿ ಪ್ರಮುಖರಾದ ಡಾ. ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಾಗದೆ ರಾಷ್ಟ್ರದ ಬಹುದೊಡ್ಡ ಆಸ್ತಿಯಾಗಿದ್ದಾರೆ. ಇಂತಹ ಮಹಾನ್ ಚೇತನದ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಅವರ ಸಂದೇಶಗಳನ್ನು ಪಾಲನೆ ಮಾಡಬೇಕು.
ದೇಶದ ಜನರಿಗೆ ನೆಮ್ಮದಿ ಜೀವನ ಮಾರ್ಗ ಕಲ್ಪಿಸಿದ ಡಾ.ಅಂಬೇಡ್ಕರ್: ಪಂಚಾಕ್ಷರಿ
Apr 15 2024, 01:19 AM IST
ಉತ್ತಮ ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಸಮಾನತೆ, ಪ್ರಜಾತಂತ್ರ ಮತ್ತು ಒಕ್ಕೂಟ ವ್ಯವಸ್ಥೆ ಜಾರಿಗೊಳಿಸಿ ಜನತೆಗೆ ನೆಮ್ಮದಿ ಜೀವನ ಮಾರ್ಗವನ್ನು ಕಲ್ಪಿಸಿಕೊಟ್ಟವರು ಡಾ. ಬಿ.ಆರ್. ಆಂಬೇಡ್ಕರ್ ಎಂದು ಪ್ರಾಂಶುಪಾಲ ಡಾ. ಎಸ್. ಎಚ್. ಪಂಚಾಕ್ಷರಿ ಹೇಳಿದರು.
ಮಹಾತ್ಮರ ತತ್ವಗಳಿಂದ ಮಾನಸಿಕ ನೆಮ್ಮದಿ
Apr 13 2024, 01:07 AM IST
ಮಹಾಲಿಂಗಪುರ: ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ, ಶಾಂತಿ, ನೆಮ್ಮದಿ ಪಡೆಯಬೇಕಾದರೆ ಶರಣ, ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು.
ಜನರಗೆ ನೆಮ್ಮದಿ ಗ್ಯಾರಂಟಿ ಸಹಕಾರಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Apr 08 2024, 01:04 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಸಂಕಷ್ಟದಲ್ಲಿ ಇರುವ ಜನರಿಗೆ ನಮ್ಮ ಯೋಜನೆಗಳು ನೆರವಾಗಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನುಡಿದಂತೆ ನಡೆದು ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ.
ನೆಮ್ಮದಿ ಜೀವನಕ್ಕಾಗಿ ಬಿಜೆಪಿ ಬೆಂಬಲಿಸಿ: ಮಾಜಿ ಸಚಿವ ರಾಜೂಗೌಡ
Apr 06 2024, 12:54 AM IST
ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಸುರಪುರದಲ್ಲಿ ನಡೆದ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ನರಸಿಂಹನಾಯಕ (ರಾಜೂಗೌಡ) ಕರೆ ನೀಡಿದರು.
ಧಾರ್ಮಿಕ ಕಾರ್ಯಗಳಿಂದ ಸುಖ, ನೆಮ್ಮದಿ
Apr 04 2024, 01:01 AM IST
ಬೈಲಹೊಂಗಲ:ಸಕಲರೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಸುಖ, ನೆಮ್ಮದಿ ಸಭಿಸುವ ಮೂಲಕ ಜೀವನ ಸುಗಮವಾಗಲಿದೆ ಎಂದು ಬಾಳೇಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ನುಡಿದರು.
ಕ್ರೀಡೆಯಿಂದ ಮಾನಸಿಕ ನೆಮ್ಮದಿ
Apr 01 2024, 12:45 AM IST
ಇಳಕಲ್ಲ: ಇಂದಿನ ದಣಿವರಿಯದ ನಮ್ಮ ಜೀವನದಲ್ಲಿ ನಮ್ಮ ಆರೋಗ್ಯ ರಕ್ಷಣೆ ಅತಿ ಅವಶ್ಯಕ. ಅದಕ್ಕಾಗಿ ನಾವು ಪ್ರತಿ ನಿತ್ಯ ಒಂದು ಗಂಟೆಯಾದರು ಯಾವುದಾದರು ಆಟದಲ್ಲಿ ತೊಡಗಬೇಕು. ಅದರಿಂದ ನಮ್ಮ ಆರೋಗ್ಯ ರಕ್ಷಣೆ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುವುದು ಎಂದು ನಗರದ ಹಿರಿಯ ಗುರಣ್ಣ ಮರಟದ ತಿಳಿಸಿದರು.
ಕ್ರೀಡೆಯಿಂದ ಮಾನಸಿಕ ನೆಮ್ಮದಿ: ರವೀಂದ್ರ ಶೆಟ್ಟಿ
Mar 31 2024, 02:03 AM IST
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕಾರ್ಕಳದ ಕುಕ್ಕುಂದೂರು ಗಣಿತ ನಗರ ಜ್ಞಾನಸುಧಾ ಕಾಲೇಜು ಮೈದಾನದಲ್ಲಿ ಪತ್ರಕರ್ತರ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಯಿತು.
ಕಾಯಕವೇ ಕೈಲಾಸ ತತ್ವದಲ್ಲಿ ನೆಮ್ಮದಿ ಅಡಗಿದೆ: ಸಾಣೇಹಳ್ಳಿ ಶ್ರೀ
Mar 25 2024, 12:47 AM IST
ಸಾಣೇಹಳ್ಳಿಯ ಎಸ್.ಎಸ್.ರಂಗಮಂದಿರದಲ್ಲಿ ನಿವೃತ್ತ ಪ್ರಾಂಶುಪಾಲ ಐ.ಜಿ.ಚಂದ್ರಶೇಖರಯ್ಯನವರ ಶ್ರದ್ಧಾಂಜಲಿ ಹಾಗೂ ಸರ್ವಶರಣರ ಸಮ್ಮೇಳನ ನಡೆಯಿತು.
< previous
1
...
9
10
11
12
13
14
15
16
17
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು