• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಿಂದ ಮಾನಸಿಕ ನೆಮ್ಮದಿ

Apr 01 2024, 12:45 AM IST
ಇಳಕಲ್ಲ: ಇಂದಿನ ದಣಿವರಿಯದ ನಮ್ಮ ಜೀವನದಲ್ಲಿ ನಮ್ಮ ಆರೋಗ್ಯ ರಕ್ಷಣೆ ಅತಿ ಅವಶ್ಯಕ. ಅದಕ್ಕಾಗಿ ನಾವು ಪ್ರತಿ ನಿತ್ಯ ಒಂದು ಗಂಟೆಯಾದರು ಯಾವುದಾದರು ಆಟದಲ್ಲಿ ತೊಡಗಬೇಕು. ಅದರಿಂದ ನಮ್ಮ ಆರೋಗ್ಯ ರಕ್ಷಣೆ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುವುದು ಎಂದು ನಗರದ ಹಿರಿಯ ಗುರಣ್ಣ ಮರಟದ ತಿಳಿಸಿದರು.

ಕ್ರೀಡೆಯಿಂದ ಮಾನಸಿಕ ನೆಮ್ಮದಿ: ರವೀಂದ್ರ ಶೆಟ್ಟಿ

Mar 31 2024, 02:03 AM IST
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕಾರ್ಕಳದ ಕುಕ್ಕುಂದೂರು ಗಣಿತ ನಗರ ಜ್ಞಾನಸುಧಾ ಕಾಲೇಜು ಮೈದಾನದಲ್ಲಿ ಪತ್ರಕರ್ತರ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಯಿತು.

ಕಾಯಕವೇ ಕೈಲಾಸ ತತ್ವದಲ್ಲಿ ನೆಮ್ಮದಿ ಅಡಗಿದೆ: ಸಾಣೇಹಳ್ಳಿ ಶ್ರೀ

Mar 25 2024, 12:47 AM IST
ಸಾಣೇಹಳ್ಳಿಯ ಎಸ್.ಎಸ್.ರಂಗಮಂದಿರದಲ್ಲಿ ನಿವೃತ್ತ ಪ್ರಾಂಶುಪಾಲ ಐ.ಜಿ.ಚಂದ್ರಶೇಖರಯ್ಯನವರ ಶ್ರದ್ಧಾಂಜಲಿ ಹಾಗೂ ಸರ್ವಶರಣರ ಸಮ್ಮೇಳನ ನಡೆಯಿತು.

ನೆಮ್ಮದಿ ಜೀವನಕ್ಕೆ ಪ್ರತಿ ಗ್ರಾಮ ವ್ಯಸನ ಮುಕ್ತವಾಗಲಿ: ನಾರಾಯಣ ಚಿದ್ರಿ

Mar 22 2024, 01:03 AM IST
ಡಾ.ವಿರೇಂದ್ರ ಹೆಗ್ಗಡೆಯವರ ಕಾರ್ಯಕ್ರಮಕ್ಕೆ ಕೈಜೋಡಿಸಿ ಎಂದು ಕರ್ನಾಟಕ ಆರ್ಯ ಪ್ರತಿನಿಧಿ ಸಭಾ ರಾಜ್ಯ ಉಪಾಧ್ಯಕ್ಷ ನಾರಾಯಣ ಚಿದ್ರಿ ಮನವಿ ಮಾಡಿದರು. ಹುಮನಾಬಾದ್‌ನಲ್ಲಿ ರ್ಮಸ್ಥಳ ಸ್ವಸಹಾಯ ಸಂಘದಿಂದ ಮದ್ಯ ವ್ಯಸನ ಮುಕ್ತ ವಿಶೇಷ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರ ಪೂರ್ವಭಾವಿ ಸಭೆ ನಡೆಯಿತು.

ಮಹಾಲಿಂಗೇಶ್ವರನ ಆರಾಧನೆಯಿಂದ ನೆಮ್ಮದಿ: ಕಾಣಿಯೂರು ಶ್ರೀ

Mar 21 2024, 01:01 AM IST
ನೆಮ್ಮದಿ ನಾಶಕ್ಕೆ ನಾನಾ ತರಹದ ಆಮಿಷಗಳು ಕಾರಣ. ಇದಕ್ಕೆ ಪರಿಹಾರ ಮಹಾಲಿಂಗೇಶ್ವರನ ಆರಾಧನೆ.

ನೆಮ್ಮದಿ ಬದುಕಿಗೆ ಸಾಮರಸ್ಯ ಮುಖ್ಯ : ರಂಭಾಪುರಿ ಶ್ರೀ

Mar 19 2024, 12:58 AM IST
ಬೆಟ್ಟದಷ್ಟು ಸಂಪತ್ತು ಇದ್ದರೂ ಮನಸ್ಸಿಗೆ ಶಾಂತಿ ಮುಖ್ಯ. ಸಾಮರಸ್ಯ ಬದುಕಿನಿಂದ ಜೀವನದಲ್ಲಿ ಶಾಂತಿ ನೆಮ್ಮದಿ ಪ್ರಾಪ್ತ ವಾಗುವುದೆಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಹೇಳಿದರು.

ದೇಶದ ಅಭಿವೃದ್ಧಿ, ನೆಮ್ಮದಿ ಬದುಕಿಗಾಗಿ ಮೋದಿಗೆ ಜನಬೆಂಬಲ: ಬಸವರಾಜ ಬೊಮ್ಮಾಯಿ

Mar 19 2024, 12:47 AM IST
ಗದಗ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವನ ಧ್ಯಾನದಿಂದ ಮಾನಸಿಕ ನೆಮ್ಮದಿ

Mar 14 2024, 02:09 AM IST
ಕಮತಗಿ: ಶಿವನ ಧ್ಯಾನದಿಂದ ಮಾನಸಿಕ ಶಾಂತಿ, ನೆಮ್ಮದಿ ದೊರಕುವುದು. ವಿಜ್ಞಾನ ಮತ್ತು ಪ್ರಗತಿಪರ ವಿಚಾರಗಳು ಸಾಕಷ್ಟು ಅಭಿವೃದ್ಧಿ ಹೊಂದಿದ್ದರೂ ಕೂಡ ನಾವೆಲ್ಲರೂ ಶಿವನಾಮ ಮರೆಯುವಂತಿಲ್ಲ ಎಂದು ತೊಗಣಸಿ, ಕೋಟೆಕಲ್ ಅಮರೇಶ್ವರ ಮಠದ ಡಾ. ನೀಲಕಂಠ ಶಿವಾಚಾರ್ಯ ಸ್ವಾಮೀಜಿ ಹೇಳಿದರು

ಕ್ರೀಡಾಕೂಟದಲ್ಲಿ ಪಾಲ್ಗೊಂಡು ನೆಮ್ಮದಿ ಪಡೆದುಕೊಳ್ಳಿ: ರುದ್ರಪ್ಪ ಲಮಾಣಿ

Mar 11 2024, 01:22 AM IST
ಒತ್ತಡದ ಬದುಕಿನ ಮಧ್ಯೆಯೂ ಕ್ರೀಡಾಕೂಟಗಳು ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ನೆಮ್ಮದಿ ಪಡೆದುಕೊಳ್ಳಬೇಕು.

ಜನರಿಗೆ ನೆಮ್ಮದಿ ಒದಗಿಸುವುದು ಆದ್ಯ ಕರ್ತವ್ಯ

Mar 06 2024, 02:24 AM IST
ರಾಜ್ಯದ ಜನರಿಗೆ ಶಾಂತಿ ಸುವ್ಯವಸ್ಥೆ ಜೊತೆಗೆ ನೆಮ್ಮದಿಯನ್ನು ಒದಗಿಸುವುದು ಸರ್ಕಾರ ಆದ್ಯ ಕರ್ತವ್ಯವಾಗಿದ್ದು ಆ ನಿಟ್ಟಿನಲ್ಲಿಯೇ ಆಡಳಿತ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved