• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಮ್ಮದಿ, ಸಂತಸದ ಜೀವನಕ್ಕೆ ಸಂಸ್ಕಾರ ಅಗತ್ಯ: ಪ್ರಭು ಸ್ವಾಮೀಜಿ

Mar 25 2025, 12:45 AM IST
ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಧಾರ್ಮಿಕ ಆಚರಣೆ, ಪದ್ಧತಿಯಿಂದ ವಿಮುಖರಾಗುತ್ತಿದ್ದೇವೆ. ಮನಸ್ಸಿನ ಭಾವನೆಗಳು ಚಂಚಲತೆಯಲ್ಲಿ ಮುಳುಗಿವೆ. ಮನಸ್ಸಿನ ಏಕಾಗ್ರತೆ, ದೃಢವಾಡ ಗುರಿ ಹೊಂದಲು ನೆಮ್ಮದಿ, ಸಂತೋಷಕ್ಕಾಗಿ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದು ಚರಂತಿಮಠದ ಪ್ರಭು ಸ್ವಾಮೀಜಿ ಹೇಳಿದರು.

ಧ್ಯಾನದಿಂದ ಮಾನಸಿಕ ನೆಮ್ಮದಿ, ಮನಸ್ಸು ಪರಿಶುದ್ಧ

Mar 18 2025, 12:34 AM IST
ಆನಾಪಾನ ಸತಿ ಧ್ಯಾನ ಎಂದರೆ ನಾವು ಉಸಿರಿನ ಜತೆಗೆ ಇರುವುದು. ಪಿರಮಿಡ್ ಮಾಸ್ಟರ್ ಯಾವಾಗಲೂ ಉಸಿರಿನ ಜತೆಗೆ ಸ್ವ-ಅನುಭವ ಮಾಡಿಕೊಳ್ಳಬೇಕು. ಕೆಲವೊಬ್ಬರು ಅನೇಕ ರೀತಿಯ ಧ್ಯಾನ ಮಾಡುತ್ತಾರೆ. ಆನಾಪಾನ ಸತಿ ಧ್ಯಾನ ಮಾಡುವವರು ಸುಜ್ಞಾನಿಗಳಾಗುತ್ತಾರೆ.

ಸೇವಾ ಕೇಂದ್ರಗಳು ಜನಸಾಮಾನ್ಯರ ನೆಮ್ಮದಿ ಕೇಂದ್ರವಾಗಲಿ

Mar 12 2025, 12:48 AM IST
ಸೇವಾ ಕೇಂದ್ರಗಳು ರೈತರ, ಜನಸಾಮಾನ್ಯರ ನೆಮ್ಮದಿ ಕೇಂದ್ರಗಳಾಗಿದ್ದು ಇಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೇವೆಗಳು, ಡಿಜಿಟಲ್ ಪಾವತಿಗಳು ಬಹಳ ಬೇಗ ಹಾಗೂ ಪಾರದರ್ಶಕ ರೀತಿಯಲ್ಲಿ ಜನರನ್ನು ತಲುಪುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು.

ಧ್ಯಾನದಿಂದ ಮಾನಸಿಕ ಹಾಗೂ ದೈಹಿಕ ನೆಮ್ಮದಿ ಸಾಧ್ಯ

Mar 11 2025, 12:46 AM IST
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ರಾಮಚಂದ್ರ ಮಿಷನ್ ಹಾರ್ಟ್‍ಫುಲ್‍ನೆಸ್ ಧ್ಯಾನ ಕೇಂದ್ರದಿಂದ ಆಯೋಜಿಸಲಾದ ಧ್ಯಾನೋತ್ಸವವನ್ನು ನಿವೃತ್ತ ಡಿಡಿಪಿಐ ರೇವಣಸಿದ್ದಪ್ಪ ಉದ್ಘಾಟಿಸಿದರು.

ಧ್ಯಾನದಿಂದ ನೆಮ್ಮದಿ ಜೀವನ: ಅರುಣಾದೇವಿ

Mar 10 2025, 12:18 AM IST
ಧ್ಯಾನದಿಂದ ಆಂತರಿಕ ಶಕ್ತಿ ಮತ್ತು ಒತ್ತಡದ ಸಂದರ್ಭಗಳಲ್ಲಿಯೂ ಕೂಡ ಭಾವನೆಗಳನ್ನು ಸಮತೋಲನದಲ್ಲಿಡುವ ಸಾಮರ್ಥ್ಯ ಪಡೆಯುತ್ತೇವೆ.

ದೇವಾಲಯಗಳು ಮನುಷ್ಯನ ಬದುಕಿಗೆ ನೆಮ್ಮದಿ ಕರುಣಿಸುತ್ತವೆ

Mar 07 2025, 12:48 AM IST
ಸನಾತನ ಧರ್ಮ, ಸಂಸ್ಕೃತಿಯ ಪ್ರತೀಕವಾದ ಮಠಮಾನ್ಯಗಳು ಹಾಗೂ ಧಾರ್ಮಿಕ ಕೇಂದ್ರಗಳಾದ ದೇವಾಲಯಗಳು ಮನುಷ್ಯನ ಬದುಕಿಗೆ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸುವ ಶ್ರದ್ಧಾಕೇಂದ್ರಗಳಾಗಿವೆ ಎಂದು ಶ್ರೀ ಕ್ಷೇತ್ರ ಬೆಳಗೂರು, ಮಾರುತಿ ಪೀಠಾಧಿಪತಿಗಳಾದ ವಿಜಯ ಮಾರುತಿ ಶರ್ಮಾ ಗುರುಗಳು ತಿಳಿಸಿದರು. ಪೂಜೆ, ಪುನಸ್ಕಾರಗಳ ಜತೆಗೆ ಪಂಚಭೂತಗಳಲ್ಲಿ ದೈವೀ ಸಾಕ್ಷಾತ್ಕಾರ ಕಂಡುಕೊಂಡಿರುವುದು ನಮ್ಮೆಲ್ಲರ ಸೌಭಾಗ್ಯವೆಂದರೆ ತಪ್ಪಾಗಲಾರದು. ಪಾಲಕರು ಹಾಗೂ ಗುರುಹಿರಿಯರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡುವ ಮೂಲಕ ಭವಿಷ್ಯ ರೂಪಿಸುವ ಹೊಣೆಗಾರಿಕೆ ಪ್ರದರ್ಶಿಸಬೇಕು ಎಂದು ಹೇಳಿದರು.

ನಾಟ್ಯದಿಂದ ಶಾಂತಿ, ಸಹನೆ, ನೆಮ್ಮದಿ ಪ್ರಾಪ್ತಿ: ದತ್ತಕ್ಷೇತ್ರದ ಅಶೋಕ್ ಶರ್ಮ

Mar 03 2025, 01:48 AM IST
ಭಾರತ ದೇಶದಲ್ಲಿ ನಾಟ್ಯ ಕಲೆಗೆ ಅದ್ವಿತೀಯವಾದ ಗೌರವ ಪ್ರಾಪ್ತಿಯಾಗುತ್ತದೆ. ಹಾಗೆಯೇ ಶಾಂತಿ, ಸಹನೆ, ನೆಮ್ಮದಿ ಸಹ ಒಲಿದು ಬರುತ್ತದೆ ಎಂದು ಸಿರ್ಗಾಪುರ ಶ್ರೀ ದತ್ತಕ್ಷೇತ್ರದ ದತ್ತಾರಾಧಕ ಅಶೋಕ್ ಶರ್ಮ ಹೇಳಿದರು.

ಕೆರೆ, ಕಟ್ಟೆಗಳು ಸಮೃದ್ಧಿಯಾದರೆ ರೈತರಿಗೆ ನೆಮ್ಮದಿ: ಶಾಸಕ ಎಚ್.ಟಿ.ಮಂಜು

Mar 03 2025, 01:45 AM IST
ಕೆರೆಗಳಲ್ಲಿ ನೀರು ತುಂಬಿದಂತಿದ್ದರೆ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ. ಜೊತೆಗೆ ಅಂತರ್ಜಲ ಮಟ್ಟ ಉತ್ತಮವಾಗಿರುತ್ತದೆ. ಕಳೆದ ಐದು ವರ್ಷಗಳ ಹಿಂದೆ ಅತಿವೃಷ್ಠಿಯಿಂದ ಅಘಲಯ ಕೆರೆ ಸೇರಿದಂತೆ ಸಂತೇಬಾಚಹಳ್ಳಿ ಮತ್ತು ಕಿಕ್ಕೇರಿ ಹೋಬಳಿಯ ಹಲವು ಕೆರೆಗಳು ಹಾನಿಗೀಡಾಗಿವೆ.

ಭಗವಂತನ ಸಾನ್ನಿಧ್ಯದಿಂದ ಶಾಂತಿ, ನೆಮ್ಮದಿ: ಶಿವಲಿಂಗ ಶಿವಾಚಾರ್ಯರು

Feb 27 2025, 12:33 AM IST
ಭಗವಂತನ ಸನ್ನಿಧಿ ನಮಗೆ ಶಾಂತಿ, ನೆಮ್ಮದಿ ತಂದು ಕೊಡುತ್ತದೆ ಹಾಗೂ ಭಾವೈಕತೆ ಉಂಟು ಮಾಡುತ್ತದೆ. ಇಲ್ಲಿ ಯಾವುದೇ ಜಾತಿ, ಮತ, ಪಂಥ, ಯೋಚನೆ ಮಾಡಲ್ಲ, ರಾಗ ದ್ವೇಷಗಳಿಗೆ ಅವಕಾಶವಿಲ್ಲ.

ತ್ಯಾಗ, ವಿರಕ್ತಿಯಿಂದ ಶಾಂತಿ, ನೆಮ್ಮದಿ: ಡಾ.ವೀರೇಂದ್ರ ಹೆಗ್ಗಡೆ

Feb 27 2025, 12:31 AM IST
ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭ ಹಾರೈಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved