• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮ, ಪರಮಾತ್ಮನ ಮೇಲೆ ನಂಬಿ ಬದುಕಿದರೆ ನೆಮ್ಮದಿ: ಸಂಸದ ಡಾ.ಸಿ.ಎನ್.ಮಂಜುನಾಥ್

Feb 09 2025, 01:16 AM IST
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಪ್ರದಾಯದಂತೆ ಅನೆಗೊಳದಮ್ಮ ದೇವಿಯನ್ನು ಅತಿ ಹೆಚ್ಚು ಬೈಯ್ದಾಡುವ ದೇವಿ ಆಗಿದೆ. ದೇವಿಗೆ ಬೈಯ್ದರೆ ಮಾತ್ರ ಮೆರವಣಿಗೆ ಸಾಗುವುದು ಎನ್ನುವ ಪದ್ಧತಿ ಮೌಢ್ಯವಾಗಬಾರದು. ದೇವರನ್ನು ಪೂಜಿಸುವ ಆನೆಗೊಳಮ್ಮನವರನ್ನು ಅತಿ ಹೆಚ್ಚು ಜಾತ್ರೆಯಲ್ಲಿ ಬೈಯಿಸಿಕೊಂಡಿರುವ ದೇವರಾಗಿದೆ.

ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವುದರಿಂದ ನೆಮ್ಮದಿ: ಶಾಸಕ ಟಿ.ರಘುಮೂರ್ತಿ

Feb 09 2025, 01:15 AM IST
ಚೆಲುಮೆ ರುದ್ರಸ್ವಾಮಿ ಕಳೆದ ಹಲವಾರು ವರ್ಷಗಳಿಂದ ಇಲ್ಲಿ ನೆಲೆಸಿ ಸಾವಿರಾರು ಭಕ್ತರಿಗೆ ಆಶೀರ್ವಾದಿಸಿದ್ದಾರೆ. ಇಂತಹ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಆರೋಗ್ಯ, ನೆಮ್ಮದಿ ನೀಡದ ಸಂಪತ್ತು ಶೂನ್ಯಕ್ಕೆ ಸಮ: ಕೇದಾರಲಿಂಗ ಶ್ರೀಗಳು

Feb 06 2025, 11:47 PM IST
ಗ್ರಾಮದಲ್ಲಿ ಶಾಂತಿ, ಸಮಾಧಾನ, ನೆಮ್ಮದಿ ದೊರೆಯಬೇಕೆಂದರೆ ಗ್ರಾಮದ ಜನರ ಭಾವನೆಗಳು ಧಾರ್ಮಿಕತೆ ಕಡೆ ತಿರುಗಬೇಕು. ಮಠ, ಮಂದಿರ, ಗುಡಿ-ಗೋಪುರಗಳಿಂದ ಗ್ರಾಮಕ್ಕೆ ಒಳ್ಳೆಯ ಕಳೆ ಬರುತ್ತದೆ ಎಂದು ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ಚನ್ನಗಿರಿಯಲ್ಲಿ ನುಡಿದಿದ್ದಾರೆ.

ಧಾರ್ಮಿಕ ಮೌಲ್ಯಗಳ ಪರಿಪಾಲನೆಯಿಂದ ನೆಮ್ಮದಿ

Feb 05 2025, 12:32 AM IST
ಕನ್ನಡಪ್ರಭ ವಾರ್ತೆ ಚಡಚಣ ಸಜ್ಜನ ಸತ್ಪುರುಷರ ಸಂಗಮದಲ್ಲಿ ಬೆಳೆದು ಬಂದಾಗ ಬದುಕು ಉಜ್ವಲಗೊಳ್ಳಲಿದೆ. ಧಾರ್ಮಿಕ ಮೌಲ್ಯಗಳ ಪುನರುತ್ಥಾನ ಮತ್ತು ಪರಿಪಾಲನೆಯಿಂದ ಜೀವನದಲ್ಲಿ ಸುಖ ಶಾಂತಿ ಪ್ರಾಪ್ತವಾಗಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವಚನ ನೀಡಿದರು

ದೇವಾಲಯಗಳು ಮನುಷ್ಯನಿಗೆ ನೆಮ್ಮದಿ ಕೇಂದ್ರ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 04 2025, 12:30 AM IST
ಸಮಾಜದಲ್ಲಿ ಧರ್ಮ ಮಾತ್ರ ಉಳಿಯುತ್ತದೆ. ಅಧರ್ಮ ಕೇವಲ ತಾತ್ಕಾಲಿಕವಾಗಿ ದೊರೆಯುವ ಅಲ್ಪ ಶಾಂತಿ. ಅಧರ್ಮದ ಹಿಂದೆ ಹೋದರೆ ನಮಗೆ ಅಶಾಂತಿ ದೊರೆಯುವ ಜತೆಗೆ ಜೀವನವೇ ಡೋಲಾಯಮಾನವಾಗುತ್ತದೆ. ಪ್ರತಿಯೊಬ್ಬರು ಧರ್ಮದ ಕಡೆ ನಡೆದಾಗ ಮಾತ್ರ ಮನುಕುಲದ ಜೀವನ ಸಾರ್ಥಕವಾಗುತ್ತದೆ.

ಧಾರ್ಮಿಕ ಕಾರ್ಯಕ್ರಮಗಳಿಂದ ನೆಮ್ಮದಿ

Jan 30 2025, 01:46 AM IST
ಪವಿತ್ರವಾದ ಮನುಷ್ಯ ಜನ್ಮವೆತ್ತಿ ಬಂದ ಮೇಲೆ ಪ್ರತಿಯೊಬ್ಬರೂ ಶ್ರದ್ಧೆ ಮತ್ತು ನಿಷ್ಠೆ ಅಳವಡಿಸಿಕೊಂಡು ಬದುಕಬೇಕು

ಪಶು, ಪಕ್ಷಿಗಳ ಒಡನಾಟದಿಂದ ಮಾನಸಿಕ ನೆಮ್ಮದಿ: ಎಚ್.ಡಿ. ತಮ್ಮಯ್ಯ

Jan 28 2025, 12:48 AM IST
ಚಿಕ್ಕಮಗಳೂರು, ಪಶು, ಪಕ್ಷಿಗಳೊಂದಿಗಿನ ಒಡನಾಟ ಮಾನಸಿಕ ನೆಮ್ಮದಿ ನೀಡುತ್ತದೆ. ಪ್ರತಿಯೊಬ್ಬರು ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ ಅವುಗಳನ್ನು ಸಂರಕ್ಷಿಸಬೇಕು ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ಪುರಾಣ-ಪುಣ್ಯಕಥೆಗಳ ಆಲಿಕೆಯಿಂದ ಮಾನಸಿಕ ನೆಮ್ಮದಿ

Jan 26 2025, 01:34 AM IST
ಗ್ರಾಮೀಣ ಭಾಗದಲ್ಲಿ ಬೇಸಿಗೆ ಪ್ರಾರಂಭವಾಗುತ್ತಿದ್ದ೦ತೆ ಕೃಷಿ ಚಟುವಟಿಕೆಗಳು ಪೂರ್ಣಗೊಂಡು ರೈತರಿಗೆ ವಿಶ್ರಾಂತಿ ದೊರೆಹಯುತ್ತದೆ.

ಧರ್ಮಾಚರಣೆಯಿಂದ ಮನಸ್ಸಿಗೆ ನೆಮ್ಮದಿ: ಶಂಕರಯ್ಯ ದೇಗಾವಿಮಠ

Jan 03 2025, 12:34 AM IST
ಎಳ್ಳು ಅಮವಾಸ್ಯೆಯೆಂದು ರೈತ ಬೆಳೆದ ಎಳ್ಳಿನಿಂದ ಎಣ್ಣೆ ತೆಗೆದು ದೇವರಿಗೆ ದೀಪ ಹಚ್ಚುವುದು ವಾಡಿಕೆ. ಆಯಾ ಕಾಲಮಾನಕ್ಕೆ ತಕ್ಕಂತೆ ನಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ತರಲು ನಮ್ಮ ಆಚರಣೆಗಳು ಸಹಕಾರಿಯಾಗಿವೆ.

ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ: ಕೆ.ಎಂ.ಉದಯ್

Jan 03 2025, 12:31 AM IST
ಪ್ರತಿ ಗ್ರಾಮಗಳಲ್ಲಿ ದೇವಾಲಯ ಇವೆ. ದೇವರ ಉತ್ಸವಕ್ಕೆ ಎಲ್ಲರು ಒಟ್ಟಾಗಿ ಸೇರಿ ಆಚರಿಸುತ್ತಾರೆ. ಗ್ರಾಮಸ್ಥರು ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳಿಂದ ದೂರ ಉಳಿದು ದೇವರನ್ನು ಪ್ರಾರ್ಥಸಿದರೆ ಗ್ರಾಮಕ್ಕೆ ಒಳಿತಾಗಲಿದೆ. ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ ಮತ್ತು ಸಮೃದ್ಧಿ ಲಭಸಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved