• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವಂತನ ಸಾನ್ನಿಧ್ಯದಿಂದ ಶಾಂತಿ, ನೆಮ್ಮದಿ: ಶಿವಲಿಂಗ ಶಿವಾಚಾರ್ಯರು

Feb 27 2025, 12:33 AM IST
ಭಗವಂತನ ಸನ್ನಿಧಿ ನಮಗೆ ಶಾಂತಿ, ನೆಮ್ಮದಿ ತಂದು ಕೊಡುತ್ತದೆ ಹಾಗೂ ಭಾವೈಕತೆ ಉಂಟು ಮಾಡುತ್ತದೆ. ಇಲ್ಲಿ ಯಾವುದೇ ಜಾತಿ, ಮತ, ಪಂಥ, ಯೋಚನೆ ಮಾಡಲ್ಲ, ರಾಗ ದ್ವೇಷಗಳಿಗೆ ಅವಕಾಶವಿಲ್ಲ.

ತ್ಯಾಗ, ವಿರಕ್ತಿಯಿಂದ ಶಾಂತಿ, ನೆಮ್ಮದಿ: ಡಾ.ವೀರೇಂದ್ರ ಹೆಗ್ಗಡೆ

Feb 27 2025, 12:31 AM IST
ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭ ಹಾರೈಸಿದರು.

ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆ : ಸಚಿವ ಸತೀಶ ಜಾರಕಿಹೊಳಿ

Feb 25 2025, 12:49 AM IST
ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ

ಮಾನಸಿಕ ನೆಮ್ಮದಿ, ಸ್ವಾಸ್ಥ್ಯ ಸಮಾಜಕ್ಕೆ ವಚನಗಳು ಅತ್ಯಗತ್ಯ

Feb 24 2025, 12:34 AM IST
ತಂತ್ರಜ್ಞಾನದ ಅತಿ ಬಳಕೆಯಿಂದಾಗಿ ಮಾನವೀಯ ಮೌಲ್ಯಗಳು ಕಳೆದು ಮನುಷ್ಯ ಸಂಬಂಧಗಳು ಹಾಳಾಗುತ್ತಿರುವ ಸಂದರ್ಭದಲ್ಲಿ ಮಾನಸಿಕ ನೆಮ್ಮದಿ, ಸಾಮಾಜಿಕ ಸ್ವಾಸ್ಥ್ಯಕ್ಕೆ ವಚನಗಳು ಹಿಂದೆಂದಿಗಿಂತಲೂ ಪ್ರಸ್ತುತ ಹೆಚ್ಚು ಅಗತ್ಯವಾಗಿವೆ ಎಂದು ನಿವೃತ್ತ ಪ್ರಾಂಶುಪಾಲ ಡಿ. ಎಸ್. ಮರುಳಪ್ಪ ತಿಳಿಸಿದರು.

ದೇಗುಲಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ತಾಣಗಳು: ಸಚಿವ ಚಲುವರಾಯಸ್ವಾಮಿ

Feb 23 2025, 12:33 AM IST
ಮನುಷ್ಯನ ಬದುಕು ಹಾಗೂ ಭಾವನೆಗಳಿಗೆ ಜೊತೆಯಾಗಿ ಸಂಸ್ಕೃತಿ ಹಾಗೂ ಧರ್ಮವಿರಬೇಕು. ಆದರೆ, ನಮ್ಮಂತಹ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಧರ್ಮದ ದುರುಪಯೋಗವನ್ನು ಮಾಡಿಕೊಳ್ಳುತ್ತಿದ್ದೇವೆ. ನಮ್ಮೆಲ್ಲರ ಪುಣ್ಯ ಈ ಅಫೀಮು ಗ್ರಾಮೀಣ ಪ್ರದೇಶಕ್ಕೆ ಹೆಚ್ಚಾಗಿ ವ್ಯಾಪಿಸಿಲ್ಲ.

ದೇಗುಲಗಳಿಂದ ಮನಸಿಗೆ ನೆಮ್ಮದಿ ಸಾಧ್ಯ

Feb 23 2025, 12:33 AM IST
ದೇವಸ್ಥಾನಗಳು ಜನರಲ್ಲಿ ಸಕರಾತ್ಮಕ ಭಾವಗಳನ್ನು ಜಾಗೃತಿಗೊಳುಸುತ್ತವೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಜೀವನ ಕಠಿಣವಾಗುತ್ತಿದೆ. ದೇವಾಲಯಗಳು ಜೀವನದ ಕಠಿಣತೆ ಕಡಿಮೆಗೊಳಿಸಿ, ನಕಾರಾತ್ಮಕತೆ ದೂರಗೊಳಿಸಿ ನೆಮ್ಮದಿ ನೀಡುತ್ತಿವೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದ್ದಾರೆ.

ಶಿವಾನುಭವಗಳಿಂದ ಮಾನಸಿಕ ನೆಮ್ಮದಿ

Feb 18 2025, 12:31 AM IST
ಮನುಷ್ಯನಿಗೆ ಹಣಕ್ಕಿಂತ ನೆಮ್ಮದಿ ಮುಖ್ಯ. ನೆಮ್ಮದಿಯ ಜೀವನ ಇದ್ದಾಗ ಸಾಧನೆ ಮಾಡಲು ಸಾಧ್ಯ. ಮಠ-ಮಂದಿರಗಳಿಗೆ ಪ್ರತಿನಿತ್ಯ ಭೇಟಿ ನೀಡುವುದರಿಂದ ನಮ್ಮಲ್ಲಿ ಬದಲಾವಣೆ ಸಾಧ್ಯ. ನಾವು ಸಂಸ್ಕಾರದಿಂದ ಶ್ರೀಮಂತರಾಗಬೇಕು ಎಂದು ಡಾ. ಮಹಾದೇವ ಸ್ವಾಮೀಜಿ ಹೇಳಿದರು.

ಆಧ್ಯಾತ್ಮಿಕ ಚಿಂತನೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಶ್ರೀ ಚಿದಾನಂದ ಭಾರತೀ ಸ್ವಾಮೀಜಿ

Feb 17 2025, 12:33 AM IST
ಮೌಲ್ಯ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡದ ಕಾರಣ, ಸಮಾಜ ಸರಿ ಮಾರ್ಗದಲ್ಲಿ ಮುನ್ನಡೆಯಲು ಸಾಧ್ಯವಾಗುತ್ತಿಲ್ಲ. ದೈವತ್ವ ಮತ್ತು ಆಧ್ಯಾತ್ಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಮುನ್ನಡೆಸುವುದೇ ನಮ್ಮ ಮೂಲ ಉದ್ದೇಶ. ಸ್ವಾರ್ಥವಿಲ್ಲದೆ ಕೆಲಸ ಮಾಡುವ, ಪ್ರತಿಫಲ ಬಯಸದೆ ಕಾರ್ಯ ಮಾಡುವ ವ್ಯಕ್ತಿತ್ವ ರೂಪಿಸಲು ಆಧ್ಯಾತ್ಮಿಕ ಶಿಕ್ಷಣದಿಂದ ಮಾತ್ರ ಸಾಧ್ಯ.

ಕಕ್ಷಿದಾರರ ಪರ ಖಾಸಗಿ ಕಂಪನಿಗೆ ಲೀಗಲ್‌ ನೋಟಿಸ್‌ ನೀಡಿದ ವಕೀಲ : ಕೇಸ್‌ ರದ್ದು - ನೆಮ್ಮದಿ

Feb 17 2025, 12:30 AM IST
ಕಕ್ಷಿದಾರರ ಪರ ಖಾಸಗಿ ಕಂಪನಿಗೆ ಲೀಗಲ್‌ ನೋಟಿಸ್‌ ನೀಡಿದ ಕಾರಣಕ್ಕಾಗಿ ವಂಚನೆ ಮತ್ತು ಅಪರಾಧಿಕ ಒಳಸಂಚು ಆರೋಪದಡಿ ಬರೊಬ್ಬರಿ 10 ವರ್ಷ ಕ್ರಿಮಿನಲ್‌ ಪ್ರಕರಣ ಎದುರಿಸಿದ ವಕೀಲರೊಬ್ಬರಿಗೆ ಹೈಕೋರ್ಟ್‌ ನೆಮ್ಮದಿ ಕರುಣಿಸಿದೆ.

ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ: ವಿನಯ್‌ ಹೆಗ್ಡೆ

Feb 13 2025, 12:47 AM IST
ಮೂಲ್ಕಿಯ ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ವಿಷ್ಣುಮೂರ್ತಿ ಕ್ಷೇತ್ರದ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಳದ ವಠಾರದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved