ಆರ್ಥಿಕ ಪ್ರಗತಿಯೊಂದಿಗೆ ನೆಮ್ಮದಿ ಜೀವನದ ಪರಿಕಲ್ಪನೆ ಅಧ್ಬುತ: ಸದಾಶಿವ ಬಂಗೇರಾ
Aug 22 2024, 12:58 AM ISTಕಡೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳ ಸದಸ್ಯರ ಮಕ್ಕಳಿಗೆ ನೀಡುವ ಶಿಷ್ಯವೇತನ (ಸುಜ್ಞಾನ ನಿಧಿ) 2,18,69 ಕೋಟಿ ರು. ಮಕ್ಕಳಿಗೆ ನೀಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಸದಾಶಿವ ಬಂಗೇರಾ ತಿಳಿಸಿದರು.