• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕಾರಯುಕ್ತ ಶಿಕ್ಷಣದಿಂದ ನೆಮ್ಮದಿ ಸಾಧ್ಯ

Oct 06 2024, 01:20 AM IST
ನಾವು ಶಿವನ ಆರಾಧಕರಾಗಿದ್ದೇವೆ. ಎಲ್ಲರನ್ನು ಸಮಾನವಾಗಿ ಕಾಣುವಂತ ಶಿವನ ಭಕ್ತರು ನಾವೇಲ್ಲ ಎನ್ನುವುದು ಹೆಮ್ಮೆ ಪಡುವ ವಿಷಯವಾಗಿದೆ

ಆಧ್ಯಾತ್ಮಿಕದಿಂದ ನೆಮ್ಮದಿ ಪಡೆಯಲು ಸಾಧ್ಯ: ಶರಣಪ್ಪ ಉಮಚಗಿ

Oct 04 2024, 01:03 AM IST
ಪ್ರತಿಯೊಬ್ಬರು ಆಧ್ಯಾತ್ಮಿಕದಿಂದ ಬದುಕಿನಲ್ಲಿ ಸುಖ, ನೆಮ್ಮದಿ ಪಡೆಯಲು ಸಾಧ್ಯವಿದೆ.

ಧರ್ಮದ ಮಾರ್ಗದಿಂದ ಮನಸ್ಸಿಗೆ ಶಾಂತಿ, ನೆಮ್ಮದಿ: ಡಾ.ಮಾದೇಶ್ ಗುರೂಜಿ

Oct 01 2024, 01:21 AM IST
ಉಳ್ಳವರು ಹಾಗೂ ಸ್ಥಿತಿವಂತರು ತಾವು ಗಳಿಸಿರುವ ಹಣದಲ್ಲಿ ಅಲ್ಪ ಭಾಗವನ್ನು ಸಮಾಜದ ಬಡವರು ಹಾಗೂ ನೊಂದವರಿಗೆ ದಾನ ಧರ್ಮ ಮಾಡುವ ಮೂಲಕ ಸಹಾಯ ಹಸ್ತ ಚಾಚಬೇಕು. ಆಡಂಬರದ ಪೂಜೆ ಬಿಟ್ಟು ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿದರೆ ಭಗವಂತ ಆಶೀರ್ವದಿಸುತ್ತಾನೆ.

ಚಳ್ಳಕೆರೆ ಜನತೆಗೆ ನೆಮ್ಮದಿ ತಂದ ಹಸ್ತ

Oct 01 2024, 01:16 AM IST
ಚಳ್ಳಕೆರೆ ತಾಲೂಕಿನ ಅಡವಿಚಿಕ್ಕೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಿಂತಿರುವ ಮಳೆ ನೀರು.

ದಾನ, ಧ್ಯಾನದಿಂದ ಜೀವನದಲ್ಲಿ ನೆಮ್ಮದಿ: ನಟರಾಜ ಶ್ರೀ ಆಶೀರ್ವಚನ

Oct 01 2024, 01:15 AM IST
ತ್ಯಾಗ ಮತ್ತು ಸೇವೆಯ ಪ್ರತೀಕ ಸುತ್ತೂರು ಮಠ. ರಾಜ್ಯದ ಎರಡು ಕಣ್ಣುಗಳು ಸುತ್ತೂರು ಹಾಗೂ ಸಿದ್ದಗಂಗಾಮಠ. ಸಮಾಜ ತಿದ್ದುವಂತ ವಚನಗಳಿಗೆ ಕಾಲಮಾನವಿಲ್ಲ ಗುರುಪರಂಪರೆಯಲ್ಲಿ ವಿದ್ಯೆ ಕಲಿಯುವ ಅವಕಾಶ ದೊರೆತವರೆ ಪುಣ್ಯವಂತರು. ಸಂಸ್ಕಾರ ಕಲಿತವರಿಂದ ಸಮಾಜಕ್ಕೆ ಯಾವುದೆ ಕೆಡಕಾಗುವುದಿಲ್ಲ.

ಸಂಗೀತದಿಂದ ಮನಸ್ಸಿಗೆ ನೆಮ್ಮದಿ, ಶಾಂತಿ: ಜುಮ್ಮನಗೌಡ ಪಾಟೀಲ

Sep 29 2024, 01:54 AM IST
ಸಂಗೀತ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ಸಿಗುತ್ತದೆ.

ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ನೆಮ್ಮದಿ ಸಾಧ್ಯ-ದಯಾಶೀಲ

Sep 28 2024, 01:15 AM IST
ನನ್ನಂತೆ ಎಲ್ಲರೂ ನೆಮ್ಮದಿಯಿಂದ ಬದುಕಲು ಬಿಡಬೇಕು, ಲೋಕ ಕಲ್ಯಾಣಕ್ಕಾಗಿ ಮಿಡಿಯಬೇಕು, ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ಎಲ್ಲೆಡೆ ಶಾಂತಿ ನೆಮ್ಮದಿ ನೆಲೆಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಧಾರವಾಡ ಪ್ರಾದೇಶಿಕ ವಿಭಾಗದ ನಿರ್ದೇಶಕಿ ದಯಾಶೀಲ ತಿಳಿಸಿದರು.

ಗುರುವಿನಲ್ಲಿ ಶ್ರದ್ಧೆ ಇದ್ದರೆ ಬದುಕಲ್ಲಿ ನೆಮ್ಮದಿ

Sep 22 2024, 01:47 AM IST
ಗುರುವೆಂದರೆ ಸಾಕ್ಷಾತ್ ಭಗವಂತನೇ ಎಂಬ ದೃಢ ನಂಬಿಕೆ ಇದ್ದಲ್ಲಿ, ಮನುಷ್ಯ ಪರಮಾತ್ಮನನ್ನು ಬೇರೆಡೆ ಎಲ್ಲಿಯೂ ಹುಡುಕಿಕೊಂಡು ಹೋಗುವ ಪ್ರಮೇಯವೇ ಇರುವುದಿಲ್ಲ ಎಂದು ಕಲಾದಗಿ ಶ್ರೀಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಗಂಗಾಧರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ರೈತರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ಕೆಲಸವಾಗಲಿ: ಶಾಸಕ ಭೀಮಣ್ಣ ನಾಯ್ಕ

Sep 18 2024, 01:57 AM IST
ಅಡಕೆ ಬೆಳೆಗಾರರಿಗೆ ಲಭಿಸುವುದು ವರ್ಷಕ್ಕೆ ಒಂದು ಬೆಳೆ ಮಾತ್ರ. ಅದೂ ಹಾನಿಯಾದರೆ ರೈತರ ಸ್ಥಿತಿ ಗಂಭೀರವಾಗಲಿದೆ. ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿದರೆ ನೇರವಾಗಿ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಸ್ವಚ್ಛತೆ ಇದ್ದರೆ ನೆಮ್ಮದಿ: ಶಾಸಕ ದೇಶಪಾಂಡೆ

Sep 18 2024, 01:54 AM IST
ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರ, ಸ್ವಚ್ಛ ವಾತಾವರಣ ಇರುವಲ್ಲಿ ದೇವರು ವಾಸ ಮಾಡುತ್ತಾರೆ. ಸ್ವಚ್ಛತೆ ಇರುವಲ್ಲಿ ನೆಮ್ಮದಿ, ಸಮೃದ್ಧಿ, ಪ್ರೀತಿ, ಶಾಂತಿ, ಸಾಮರಸ್ಯತೆಯು ಮನೆ ಮಾಡುತ್ತದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved