• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೊಯಾಬಿನ್ ಖರೀದಿ ನೋಂದಣಿ ವಿಸ್ತರಣೆಗೆ ಆಗ್ರಹ

Oct 23 2024, 12:34 AM IST
ಜಿಲ್ಲೆಯಲ್ಲಿ ಮಳೆ ಬೀಳುತ್ತಿರುವುದರಿಂದ ಸೊಯಾಬಿನ್ ರಾಶಿಗಳು ಮಂದಗತಿ ಯಲ್ಲಿ ನಡೆದಿವೆ. ಸಂಪೂರ್ಣವಾಗಿ ರಾಶಿಗಳು ಮುಗಿದಿಲ್ಲ. ಆದರೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಿಲ್ಲಿಸಿದ್ದಾರೆ. ಇದನ್ನು ಇನ್ನೂ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ರೈತಸಂಘ ಆಗ್ರಹಿಸಿದೆ.

1ಕ್ಕಿಂತ ಹೆಚ್ಚು ಮದುವೆಗೆ ನೋಂದಣಿ: ಮುಸ್ಲಿಮರಿಗೆ ಕೋರ್ಟ್ ಅಸ್ತು

Oct 23 2024, 12:30 AM IST
ಮುಸ್ಲಿಮರ ವೈಯುಕ್ತಿಕ ಕಾನೂನು ಬಹು ವಿವಾಹಗಳಿಗೆ ಅನುಮತಿ ನೀಡುವುದರಿಂದ ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚಿನ ಮದುವೆಯಾದರೆ ಅದನ್ನು ನೋಂದಣಿ ಮಾಡಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ.

ಇ-ಖಾತಾ ಗೊಂದಲ ಬಗೆ ಹರಿಯುವ ಮೊದಲೇ ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತ :

Oct 22 2024, 10:18 AM IST

ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ.

ಅವಳಿ ತಾಲೂಕುಗಳಲ್ಲಿ 18 ಸಾವಿರ ಸದಸ್ಯತ್ವ ನೋಂದಣಿ

Oct 21 2024, 12:33 AM IST
ಇಡೀ ದೇಶದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ವ್ಯಾಪಕವಾಗಿ ನಡೆಯುತ್ತಿದ್ದು, ದೇಶದಲ್ಲಿ 9 ಕೋಟಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿತೈಷಿಗಳು ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನ್ಯಾಮತಿಯಲ್ಲಿ ಹೇಳಿದ್ದಾರೆ.

ರೈತರು ತಾವು ಬೆಳೆದ ಹಣ್ಣಿನ ವಿಶೇಷ ತಳಿಯನ್ನು ನೋಂದಣಿ ಮಾಡಿ

Oct 20 2024, 01:58 AM IST
ಕೇಂದ್ರ ಸರ್ಕಾರ ರೂಪಿಸಿರುವ ಸಸ್ಯತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ ಉಪಯೋಗ ರೈತರಿಗೆ ತಲುಪಬೇಕು. ಈ ಕಾಯಿದೆ ಮೂಲಕ ರೈತರ ಸಬಲೀಕರಣ ಮಾಡಲಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ, ಖಾತಾ ವಿವರ ಡಿಜಟಲೀಕರಣ ವಿಳಂಬ!

Oct 20 2024, 01:45 AM IST
ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ ಮತ್ತು ಖಾತಾ ವಿವರಗಳನ್ನು ಡಿಜಟಲೀಕರಣ ಮಾಡಿ ಬಿಬಿಎಂಪಿ ಇ-ಆಸ್ತಿ ತಂತ್ರಾಶಕ್ಕೆ ಅಪ್ಲೋಡ್ ಮಾಡುವುದು ಬಾಕಿಯಿದ್ದರೂ ಸರ್ಕಾರ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ ಮಾಡಿರುವುದು ಆಸ್ತಿ ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯ :ಮುಂದುವರೆದ ಗೊಂದಲ

Oct 19 2024, 01:39 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಪರಿಣಾಮ ಆಸ್ತಿ ನೋಂದಣಿ ವಹಿವಾಟು ಭಾರಿ ಪ್ರಮಾಣದಲ್ಲಿ ಕುಸಿದಿದೆ.

ತೋಕೂರು: ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ

Oct 19 2024, 12:22 AM IST
ಫೇಮಸ್ ಯೂತ್‌ ಕ್ಲಬ್‌ಗೆ ರೋಟರಿ ಕ್ಲಬ್ ಬೈಕಂಪಾಡಿ ವತಿಯಿಂದ ನೂತನ ಇನ್ವರ್ಟರ್‌ನ್ನು ರೋಟರಿ ಕ್ಲಬ್‌ ಬೈಕಂಪಾಡಿಯ ಅಧ್ಯಕ್ಷ ಹರೀಶ್ ಬಿ. ಶೆಟ್ಟಿ ಹಸ್ತಾಂತರಿಸಿದರು.

ಕೆಎ 12 ನೋಂದಣಿ ಸಂಖ್ಯೆಯ 5 ಅಶ್ವಮೇಧ ಬಸ್ ಸಂಚಾರ ಆರಂಭ

Oct 12 2024, 12:07 AM IST
ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎ12ರಿಂದ ಆರಂಭವಾಗುವ ನೋಂದಣಿ ಸಂಖ್ಯೆ ಹೊಂದಿದ ಐದು ನೂತನ ಅಶ್ವಮೇಧ ಬಸ್‌ಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ನಗರದ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಗುರುವಾರ ಚಾಲನೆ ನೀಡಿದರು. ದಸರಾ ವಿಶೇಷ ಸಂದರ್ಭವಾಗಿ ಅಂತರ್‌ ಜಿಲ್ಲೆಗೆ ಬಸ್‌ ಸಂಚಾರ ಕಲ್ಪಿಸಲಾಗುವುದು. ದಸರಾ ನಂತರ ಕೊಡಗು ಜಿಲ್ಲೆಯಲ್ಲಿ ಬಸ್ ಸಂಚರಿಸಲಿದೆ ಎಂದು ಡಾ.ಮಂತರ್ ಗೌಡ ಹೇಳಿದರು.

75 ಸಾವಿರ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಸಚ್ಚಿದಾನಂದ

Oct 03 2024, 01:16 AM IST
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಈವರೆಗೆ ೬೦೦೦ಕ್ಕೂ ಹೆಚ್ಚು ಮಂದಿಯನ್ನು ನೋಂದಾಯಿಸಲಾಗಿದೆ. ನಿರಂತರ ಕಾರ್ಯಕ್ರಮದ ಮೂಲಕ ಕಾಲಮಿತಿಯೊಳಗೆ ಸದಸ್ಯತ್ವ ನೋಂದಣಿಯಲ್ಲಿ ಗುರಿ ತಲುಪಲಾಗುವುದು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved