• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ

Oct 01 2024, 01:20 AM IST
BJP membership registration campaign launched

ಬೆಂಗಳೂರು : 2 ಬೈಕ್‌ಗೆ ಒಂದೇ ನೋಂದಣಿ ಸಂಖ್ಯೆ ಹಾಕಿದ್ದ ಸವಾರನ ವಿರುದ್ಧ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

Sep 30 2024, 01:28 AM IST
ಬೆಂಗಳೂರಿನಲ್ಲಿ ಒಂದೇ ನೋಂದಣಿ ಸಂಖ್ಯೆಯ ಎರಡು ಆಕ್ವೀವಾ ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಫುಡ್ ಡೆಲಿವರಿ ಬಾಯ್ ಆಗಿದ್ದು, ಎರಡೂ ವಾಹನಗಳನ್ನು ಎರಡು ವರ್ಷಗಳಿಂದ ಬಳಸುತ್ತಿದ್ದ ಎನ್ನಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 3 ಲಕ್ಷ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಿ

Sep 29 2024, 01:52 AM IST
ರಾಜ್ಯದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ನೋಂದಣಿ ಕಾರ್ಯ ಮುಂಚೂಣಿಯಲ್ಲಿದೆ. ಸೆ. 29ರಂದು ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಸದಸ್ಯತ್ವ ಅಭಿಯಾನ ನಡೆಯಬೇಕಾಗಿದೆ.

ಜೆಡಿಎಸ್ ಪಕ್ಷ ಬಲಿಷ್ಠಗೊಳಿಸಲು ಸದಸ್ಯತ್ವ ನೋಂದಣಿ: ಶಾಸಕಿ ಕರಿಯಮ್ಮ ನಾಯಕ

Sep 29 2024, 01:40 AM IST
ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌ ಸಂಘಟನೆ ಶಕ್ತಿಯುತವಾಗಿದೆ.

ಮಂಡ್ಯದಲ್ಲಿ 4 ಲಕ್ಷ ಬಿಜೆಪಿ ಸದಸ್ವತ್ವ ನೋಂದಣಿ ಗುರಿ: ಕೇಂದ್ರ ಮಾಜಿ ಸಚಿವ ಭಗವಂತ್ ಖೂಬಾ

Sep 28 2024, 01:22 AM IST
ಸಂವಿಧಾನ ರಕ್ಷಿಸುತ್ತೇವೆ ಎಂದು ರಾಹುಲ್ ಗಾಂಧಿ ಪ್ರಚಾರ ಮಾಡಿದ್ದರು. ಆದರೆ, ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು.

ರಾಜ್ಯಾದ್ಯಂತ 1.50 ಕೋಟಿ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ

Sep 27 2024, 01:16 AM IST
ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಪ್ರಸ್ತುತ 25 ಸಾವಿರ ನೋಂದಣಿ ಮಾಡಲಾಗಿದೆ. ಮಂಡ್ಯ, ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಪರಿಶೀಲನಾ ಜವಾಬ್ದಾರಿ ಉಸ್ತುವಾರಿಯನ್ನು ಪಕ್ಷದ ನಾಯಕರು ನನಗೆ ನೀಡಿದ್ದಾರೆ.

ಹೊಸ ಆಟೋ ನೋಂದಣಿ ಸ್ಥಗಿತ, ಪರಿಶೀಲಿಸಿ ಕ್ರಮ

Sep 26 2024, 10:36 AM IST
ಆಟೋ ರಿಕ್ಷಾಗಳಲ್ಲಿ ಮಿತಿಗಿಂತ ಹೆಚ್ಚಾಗಿ ಶಾಲಾ ಮಕ್ಕಳನ್ನು‌ ಕರೆದೊಯ್ಯುವ ಆಟೋ ಚಾಲಕರ ಚಾಲನಾ ಪರವಾನಗಿ ರದ್ದುಪಡಿಸಲು ಕ್ರಮ‌ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗಡಾಯಿಕಲ್ಲು ಸಂದರ್ಶನ ನಿರ್ಬಂಧ ತೆರವು: ಆನ್‌ಲೈನ್ ನೋಂದಣಿ ಕಡ್ಡಾಯ

Sep 25 2024, 12:57 AM IST
ಪ್ರಸಿದ್ಧ ಪ್ರವಾಸೀ ತಾಣ ನರಸಿಂಹ ಗಢ (ಗಡಾಯಿ ಕಲ್ಲು) ಪ್ರವೇಶ ನಿರ್ಬಂಧ ರದ್ದಾಗಿದೆ.ಗಢಾಯಿಕಲ್ಲು ಪ್ರದೇಶ ಸಂದರ್ಶನಕ್ಕೆ ವಯಸ್ಕರಿಗೆ ಟಿಕೆಟ್ ದರ 150 ರು., ಮಕ್ಕಳಿಗೆ 25 ರು. ವಿಧಿಸಲಾಗಿದೆ. ಇಲಾಖೆ ನಿಗದಿಪಡಿಸಿದ ವೆಬ್‌ಸೈಟ್ (Kuduremukhana- tionalpark.in) ನಲ್ಲಿ ನೋಂದಾಯಿಸಿದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಶನಿವಾರ ಮತ್ತು ಭಾನುವಾರದ ರಜಾ ದಿನಗಳಲ್ಲೂ ಉಪ ನೋಂದಣಿ ಕಚೇರಿ ಕಾರ್ಯ : ಕಂದಾಯ ಸಚಿವ ಕೃಷ್ಣ ಬೈರೇಗೌಡ

Sep 24 2024, 09:40 AM IST

ರಾಜ್ಯದಲ್ಲಿ ಸುಗಮ ಆಡಳಿತ ನೀಡುವ ಉದ್ದೇಶದಿಂದ ಮುಂದಿನ ತಿಂಗಳು 21ರಿಂದ ಉಪ-ನೋಂದಣಿ ಕಚೇರಿಗಳು ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕಾರ್ಮಿಕರು ನೋಂದಣಿ ಮಾಡಿಕೊಳ್ಳದಿದ್ದರೆ ಸೌಲಭ್ಯ ಕಷ್ಟ

Sep 24 2024, 01:45 AM IST
ಕಾರ್ಮಿಕರು ತಮ್ಮ ಹೆಸರನ್ನು ಸಂಬಂಧಿಸಿದ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳದಿದ್ದರೆ ಸರ್ಕಾರದ ಸೌಲಭ್ಯ ಪಡೆಯುವುದು ಕಷ್ಟವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved