• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 5935 ವಿದ್ಯಾರ್ಥಿಗಳ ನೋಂದಣಿ

Mar 25 2024, 12:47 AM IST
ಸುರಪುರ ನಗರದ ಸರಕಾರಿ ಬಾಲಕರ ಪೌಢಶಾಲೆಯಲ್ಲಿ ಪರೀಕ್ಷೆಗೆ ಶಿಕ್ಷಕರು ಸಿದ್ಧತೆ ನಡೆಸಿದ್ದು, ವೆಬ್‌ಕ್ಯಾಮೆರಾ ಹಾಗೂ ಸಿಸಿ ಕ್ಯಾಮೆರಾ ಕೂರಿಸಿರುವುದು.

ಮಾ.30ರಿಂದ ಕೊಡವ ಹಾಕಿ ಹಬ್ಬ: ದಾಖಲೆಯ 360 ತಂಡ ನೋಂದಣಿ

Mar 23 2024, 01:03 AM IST
ಕೊಡವ ಹಾಕಿ ಹಬ್ಬ 1977ರಿಂದಲೂ ನಡೆದುಕೊಂಡು ಬರುತ್ತಿದೆ. ಈ ಬಾರಿ ದಾಖಲೆಯ 360 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯ ಆಯೋಜಿಸಲಾಗಿದೆ.

ಕೊಡವ ಕೌಟುಂಬಿಕ ಹಾಕಿ ಪಂದ್ಯಾಟ ಮಾ.30ರಿಂದ: 360 ತಂಡ ನೋಂದಣಿ

Mar 23 2024, 01:01 AM IST
ಈ ವರ್ಷ 24ನೇ ಕೊಡವ ಕೌಟುಂಬಿಕ ಹಾಕಿ ಕೂಟ ಕುಂಡ್ಯೋಳಂಡ ಕುಟುಂಬದ ಸಾರಥ್ಯದಲ್ಲಿ ನಡೆಯಲಿದೆ. ನಾಪೋಕ್ಲು ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮಾ.30ರಿಂದ ನಡೆಯಲಿರುವ ಕೂಟಕ್ಕೆ ದಾಖಲೆಯ 360 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪಾಂಡವಪುರ ತಾಲೂಕಿನಿಂದ 2276 ವಿದ್ಯಾರ್ಥಿಗಳು ನೋಂದಣಿ

Mar 21 2024, 01:13 AM IST
ಪಾಂಡವಪುರ ತಾಲೂಕಿನಲ್ಲಿ ಒಟ್ಟು 2276 ವಿದ್ಯಾರ್ಥಿಗಳಲ್ಲಿ 1119 ಹೆಣ್ಣು ಮಕ್ಕಳು, 1157 ಗಂಡು ಮಕ್ಕಳಿದ್ದಾರೆ.ಸರಕಾರಿ ಶಾಲೆಯ-1061, ಅನುದಾನಿತ ಶಾಲೆ-467, ಅನುದಾನ ರಹಿತ-511 ಹಾಗೂ ವಸತಿ ಶಾಲೆಯ-237 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಮಂಡಳಿಯ ಸಲಹೆ, ಸೂಚನೆಗಳು ಹಾಗೂ ಮಾರ್ಗದರ್ಶನದಂತೆ ಪ್ರತಿಯೊಬ್ಬ ಶಿಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು.

ಸೂರ್ಯಶಕ್ತಿ ಯೋಜನೆಗೆ 1 ಕೋಟಿ ನೋಂದಣಿ: ಮೋದಿ

Mar 17 2024, 01:46 AM IST
ಹಲವು ರಾಜ್ಯಗಳಲ್ಲಿ 5 ಲಕ್ಷಕ್ಕೂ ಅಧಿಕ ನೋಂದಣಿಯಾಗಿದ್ದು, ರಾಷ್ಟ್ರದ ಒಟ್ಟು ನೋಂದಣಿ ಸಂಖ್ಯೆ 1 ಕೋಟಿ ದಾಟಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕಸಾಪಗೆ 1.50ಕೋಟಿ ಕನ್ನಡಿಗರ ನೋಂದಣಿ ಗುರಿ:ಮಹೇಶ ಜೋಶಿ

Mar 15 2024, 01:20 AM IST
ಕನ್ನಡ ಸಾಹಿತ್ಯ ಪರಿಷತ್‌ಗೆ 1.50 ಕೋಟಿ ಕನ್ನಡಿಗರನ್ನು ಸದಸ್ಯರನ್ನಾಗಿಸುವ ಗುರಿ ಹೊಂದಲಾಗಿದೆ. ಕನ್ನಡ ಭಾಷೆ ಮತ್ತು ಶಾಲೆಗಳ ಉಳಿವಿಗೆ ಸಾಹಿತ್ಯ ಪರಿಷತ್ ಜತೆ ಕನ್ನಡ ಸಂಘಟನೆಗಳು ಜೋಡೆತ್ತಿನಂತೆ ದುಡಿಯಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಮನವಿ ಮಾಡಿದರು.

ಕೊಬ್ಬರಿ ನೋಂದಣಿ ಅನ್ಯಾಯ ಸಲ್ಲ: ಸಂಸದ ಪ್ರಜ್ವಲ್‌ ರೇವಣ್ಣ

Mar 09 2024, 01:31 AM IST
ಕೊಬ್ಬರಿ ಖರೀದಿ ಹಾಗೂ ನೋಂದಣಿಯಲ್ಲಿ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು. ಅದಕ್ಕೆ ತಾನು ಬಿಡುವುದಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ಅರಸೀಕೆರೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಬುಧವಾರ ಭೇಟಿ ನೀಡಿ ನೋಂದಣಿ ಪ್ರಗತಿ ಪರಿಶೀಲಿಸಿದರು.

ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭ

Mar 05 2024, 01:43 AM IST
ಬೆಂಬಲ ಬೆಲೆಯ ಕೊಬ್ಬರಿ ನೋಂದಣಿ ಪ್ರಿಕ್ರಿಯೆ ಹೊಸದುರ್ಗ ಮಾರುಕಟ್ಟೆ ಆವರಣದಲ್ಲಿ ಸೋಮವಾರ ನಡೆಯಿತು. ನೋಂದಣಿ ಕೇಂದ್ರದ ಬಳಿ ನೆರಳಿಲ್ಲದ ಕಾರಣ ವಯಸ್ಸಾದ ಮಹಿಳೆಯರು ಸೇರಿದಂತೆ ವೃದ್ಧರು ಬಿಸಿಲಿನ ತಾಪಕ್ಕೆ ಬಸವಳಿದರು.

ನಾಡಿದ್ದಿನ ಒಳಗೆ ನೋಂದಣಿ ಆಗದ ಟ್ಯಾಂಕರ್‌ ವಶ: ಡಿಕೆಶಿ

Mar 05 2024, 01:39 AM IST

ನಗರದಲ್ಲಿರುವ ಟ್ಯಾಂಕರ್‌ ಮಾಲೀಕರು ಮಾ.7ರ ಒಳಗಾಗಿ ನೋಂದಣಿ ಮಾಡಿಕೊಳ್ಳದಿದ್ದರೆ ಸೀಜ್‌ (ವಶಕ್ಕೆ) ಮಾಡಲಾಗುವುದು.  ಸಮಸ್ಯೆ ಪರಿಹಾರಗೊಳ್ಳುವವರೆಗೆ ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಪೂರೈಕೆಗೆ ಬಳಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಅರಸೀಕೆರೆಯಲ್ಲಿ ಕೊಬ್ಬರಿ ನೋಂದಣಿ ಅವ್ಯವಸ್ಥೆ: ರೈತರ ಪ್ರತಿಭಟನೆ

Mar 05 2024, 01:37 AM IST
ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಲು ಅರಸೀಕೆರೆ ಎಪಿಎಂಸಿ ಯಾರ್ಡ್‌ನಲ್ಲಿ ಸರ್ಕಾರ ಸೋಮವಾರ ವ್ಯವಸ್ಥೆ ಕಲ್ಪಿಸಿತ್ತು. ಆದರೆ ಸೂಕ್ತ ವ್ಯವಸ್ಥೆ ಇಲ್ಲದೆ ಸರತಿ ಸಾಲಿನಲ್ಲಿ ರೈತರು, ಮಹಿಳೆಯರು ಬಿಸಿಲಿನಲ್ಲಿ ಬಳಲಿದರು. ಇಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved