• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚ್ಚಾಟನೆ ಬಗ್ಗೆ ಕಾಂಗ್ರೆಸ್ಸಿನಿಂದ ಯಾವುದೇ ನೋಟಿಸ್‌, ಪತ್ರ ಬಂದಿಲ್ಲ

Sep 01 2024, 01:48 AM IST
ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ನನಗೆ ಯಾವುದೇ ನೋಟಿಸ್ ಆಗಲಿ, ಪತ್ರವಾಗಲೀ ಬಂದಿಲ್ಲ ಎಂದು ಸ್ವಾಭಿಮಾನಿ ಬಳಗದ ಪ್ರಮುಖ, ದಾವಣಗೆರೆ ಲೋಕಸಭೆ ಕ್ಷೇತ್ರ ಪರಾಜಿತ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೆರೆಯಲ್ಲಿ ಕೊಳವೆಬಾವಿ: 16 ರೈತರು, ಜೆಸ್ಕಾಂ ಅಧಿಕಾರಿಗಳಿಗೆ ನೋಟಿಸ್‌

Aug 30 2024, 01:12 AM IST
ಕೊಳವೆಬಾವಿಗಳ ಮೂಲಕ ಕೆರೆಯ ನೀರು ಪೋಲು ಆಗುತ್ತದೆ.

ಯುಜಿಡಿ ಒಳಚರಂಡಿ ಕಾಮಗಾರಿ ಲೋಪ: ಲೋಕಾಯುಕ್ತರಿಂದ ಡಿಸಿ ಶಿಲ್ಪಾನಾಗ್‌ಗೆ ನೋಟಿಸ್‌

Aug 26 2024, 01:37 AM IST
ಯುಜಿಡಿ (ಒಳಚರಣಡಿ) ಕಾಮಗಾರಿ ಸಂಪೂರ್ಣವಾಗಿಲ್ಲವಾದರೂ ಕೊಳ್ಳೇಗಾಲ ನಗರಸಭೆ ಅದನ್ನು ಹಸ್ತಾಂತರಿಸಿಕೊಂಡು ಕರ್ತವ್ಯಲೋಪ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಇಲಾಖೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಒಳಗೊಂಡಂತೆ 16 ಜನರಿಗೆ ನೋಟಿಸ್ ಜಾರಿಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಆಗದ ನಾಗರಿಕ ಸೇವಾ ಮಂಡಳಿ ರಚನೆ: ಹೈಕೋರ್ಟ್‌ ನೋಟಿಸ್‌

Aug 22 2024, 12:52 AM IST
ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಅವರ ಕನಿಷ್ಠ ಸೇವಾವಧಿ ನಿಗದಿಪಡಿಸುವ ಜವಾಬ್ದಾರಿ ನಿರ್ವಹಿಸುವ ‘ನಾಗರಿಕ ಸೇವಾ ಮಂಡಳಿ’ (ಸಿಎಸ್‌ಬಿ) ರಚನೆ ಮಾಡದ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಸಾಲ ಮರುಪಾವತಿಗೆ ಬ್ಯಾಂಕ್ ನೋಟಿಸ್‌ ವಿರುದ್ಧ ರೈತ ಸಂಘ ಪ್ರತಿಭಟನೆ

Aug 20 2024, 12:50 AM IST
ಸಾಲ ಮರುಪಾವತಿಗೆ ಬ್ಯಾಂಕ್‌ ನೋಟಿಸ್‌ ವಿರುದ್ಧ ರಾಜ್ಯ ರೈತ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ತಾಲೂಕು ಘಟಕದಿಂದ ಜಗಳೂರಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಖಲೀಂ ಉಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ಯಾರಂಟಿ ಬಗ್ಗೆ ಮಾಹಿತಿ ನೀಡದ ಅಧಿಕಾರಿಗೆ ನೋಟಿಸ್‌ ನೀಡಿ

Aug 15 2024, 01:53 AM IST
ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಾಗಿವೆ. ಈ ಯೋಜನೆಗಳು ಜಾರಿಗೊಂಡು ವರ್ಷ ಕಳೆದರೂ ಯಾವ ಇಲಾಖೆಯ ಎಷ್ಟು ಫಲಾನುಭವಿಗಳು ಲಾಭ ಪಡೆದುಕೊಂಡಿದ್ದಾರೆ

ಕರ್ತವ್ಯಕ್ಕೆ ಗೈರಾದ ವೈದ್ಯರಿಗೆ ಶೋಕಾಸ್‌ ನೋಟಿಸ್‌

Aug 14 2024, 12:54 AM IST
ಕರ್ತವ್ಯಕ್ಕೆ ಗೈರಾದ ವೈದ್ಯರಿಗೆ ಶೋಕಾಸ್‌ ನೋಟಿಸ್‌

ಗುಂಡ್ಲುಪೇಟೆಯ ರಾಮೇಶ್ವರ ದೇಗುಲದ ಅರ್ಚಕರಿಗೆ ತಹಸೀಲ್ದಾರ್‌ ನೋಟಿಸ್‌ ಜಾರಿ

Aug 14 2024, 12:48 AM IST
ಮುಜರಾಯಿ ಇಲಾಖೆಗೆ ಸೇರಿದ ಗುಂಡ್ಲುಪೇಟೆ ಪಟ್ಟಣದ ಪುರಾತನ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಅಕ್ರಮವಾಗಿ ಖಾಸಗಿ ವಾಟರ್‌ ಪ್ಲಾಂಟ್‌ ನಿರ್ಮಿಸಿ, ವ್ಯಾಪಾರಕ್ಕಿಳಿದ ಸಂಬಂಧ ಅರ್ಚಕ ಶಂಕರನಾರಾಯಣ ಜೋಯಿಸ್‌ಗೆ ಮುಜರಾಯಿ ಅಧಿಕಾರಿ ನೋಟೀಸ್‌ ಜಾರಿ ಮಾಡಿದ್ದಾರೆ.

ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್‌ - ವಿಪಕ್ಷಗಳ ಸಂಘರ್ಷ : ಪದಚ್ಯುತಿಗೆ ನೋಟಿಸ್‌?

Aug 10 2024, 01:32 AM IST

 ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್‌ ಮತ್ತು ವಿಪಕ್ಷಗಳ ನಡುವೆ ಹಲವು ಸಮಯದಿಂದ ನಡೆಯುತ್ತಿದ್ದ ಸಂಘರ್ಷ ಇದೀಗ ಮತ್ತೊಂದು ಹಂತ ತಲುಪಿದ್ದು, ಧನಕರ್‌ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೋರುವ ನಿರ್ಣಯ ಮಂಡನೆಗೆ ಅವಕಾಶ ಕೋರಲು ವಿಪಕ್ಷಗಳು ಮುಂದಾಗಿವೆ.

ಪಕ್ಷತೀತವಾಗಿ ಭ್ರಷ್ಟಚಾರ ರಹಿತವಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ : ನೋಟಿಸ್‌ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ

Aug 06 2024, 12:44 AM IST
ಪಕ್ಷತೀತವಾಗಿ ಭ್ರಷ್ಟಚಾರ ರಹಿತವಾಗಿ ಯಾವೂದೇ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯರ ವಿರುದ್ದ ಮುಡಾ ಹಾಗೂ ಸಂಬಂಧವಿಲ್ಲದ ಪ್ರಕರಣಗಳನ್ನು ಅವರ ಮೇಲೆ ಹೊರೆಸಿದ್ದಲ್ಲದೆ ರಾಜ್ಯಪಾಲರ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved