• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಂಗಲ್ಯ ಬಗ್ಗೆ ಮೋದಿ ಹೇಳಿಕೆ: ನೋಟಿಸ್‌ ಜಾರಿ

Apr 26 2024, 06:52 AM IST

ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್‌ ಹೊರಟಿದ್ದು, ಮಹಿಳೆಯರ ಮಂಗಳಸೂತ್ರವನ್ನೂ ಬಿಡಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ನೋಟಿಸ್‌ ಜಾರಿಗೊಳಿಸಿದೆ.

ಮೋದಿ, ರಾಹುಲ್‌, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್‌

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿಗೊಳಿಸಿದೆ.

ಕೋರ್ಟ್‌ ಆದೇಶ ಪಾಲನೆಗೆ ವ್ಯವಸ್ಥೆ: ಸರ್ಕಾರಕ್ಕೆ ನೋಟಿಸ್‌

Apr 25 2024, 02:05 AM IST
ಹೈಕೋರ್ಟ್‌ ಆದೇಶ ಪಾಲಿಸಲು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಆದೇಶಿಸಲಾಗಿದೆ.

ಕರ್ತವ್ಯಲೋಪ, ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ಜಾರಿಗೆ ಆದೇಶ

Apr 16 2024, 01:04 AM IST
ಈರ್ವರು ಅಧಿಕಾರಿಗಳಿಗೆ ಹಾಗೂ ಮೊಬೈಲ್ ಸ್ವಿಚ್ ಆಫ್ ಮಾಡಿದ ರಾಣಿಬೆನ್ನೂರ ತಾಲೂಕಿನ ಬಿ.ಎಲ್.ಓ ಮತ್ತು ಗ್ರಾಮಲೆಕ್ಕಾಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ ಘಟನೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ನಡೆಯಿತು.

ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿ

Apr 11 2024, 01:45 AM IST
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೆತ್ತಿಕೊಳ್ಳಬೇಕು ಎಂದು ಕೋರಿ ಜೋರೆಮ್‌ ಡಿಸೋಜಾ ಇದೀಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಕಾಲರಾ: ಸುಮೋಟೊ ಕೇಸ್‌, ಅಧಿಕಾರಿಗಳಿಗೆ ನೋಟಿಸ್‌ ಜಾರಿ

Apr 07 2024, 01:46 AM IST
ವೈದ್ಯಕೀಯ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಅತಿಸಾರ ಬೇಧಿಯಿಂದ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಆಯೋಗದಿಂದ ನೋಟಿಸ್‌ ಜಾರಿ ಮಾಡಿದ್ದಾರೆ.

ಬೆಂಗಳೂರು : ಸರ್ಕಾರಿ ಭೂ ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್‌

Apr 05 2024, 01:46 AM IST
ನಗರದ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂಬ ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬರ ಪರಿಸ್ಥಿತಿಯಲ್ಲಿ ಸಾಲ ಮರುಪಾತಿಗೆ ನೋಟಿಸ್‌ ನೀಡಿದ್ದಕ್ಕೆ ಬ್ಯಾಂಕ್‌ ವಿರುದ್ಧ ಆಕ್ರೋಶ

Apr 05 2024, 01:00 AM IST
ಬರ ಪರಿಸ್ಥಿತಿ ಇದ್ದರೂ ಗುಬ್ಬಿ ತಾಲೂಕಿನ ರೈತರಿಗೆ ಬ್ಯಾಂಕ್ ಗಳು ನೋಟಿಸ್ ಜಾರಿ ಮಾಡುತ್ತಿರುವುದು ಸರಿಯಲ್ಲ. ಈ ಜೊತೆಗೆ ಕೊಬ್ಬರಿ, ರಾಗಿ ಖರೀದಿ ಕೇಂದ್ರದ ಮೂಲಕ ರೈತನ ಖಾತೆಗೆ ಬಂದ ಹಣವನ್ನು ಸಾಲಕ್ಕೆ ಜಮಾ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹೀಗೆ ರೈತರಿಗೆ ತೊಂದರೆ ನೀಡುವ ಬ್ಯಾಂಕ್ ಗಳ ವಿರುದ್ಧ ರೈತ ಸಂಘ ಉಗ್ರ ಹೋರಾಟ ಮಾಡಲಿದೆ ಎಂದು ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಎಚ್ಚರಿಕೆ ನೀಡಿದ್ದಾರೆ

ಬಿಜೆಪಿ ಸೇರಲು ಬೆದರಿಕೆ ಎಂದ ಆತಿಶಿಗೆ ಬಿಜೆಪಿ ಮಾನಹಾನಿ ನೋಟಿಸ್‌

Apr 04 2024, 01:02 AM IST
ಬಿಜೆಪಿ ಸೇರದಿದ್ದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಂತೆ ಜಾರಿ ನಿರ್ದೇಶನಾಲಯ ಮೂಲಕ ಆಮ್‌ಆದ್ಮಿ ಪಕ್ಷದ ನಾಲ್ವರು ಹಿರಿಯ ನಾಯಕರನ್ನು ಬಂಧಿಸಲಾಗುವುದು ಎಂಬ ಸಂದೇಶ ರವಾನಿಸಲಾಗಿದೆ ಎಂದು ಆರೋಪಿಸಿದ್ದ ದೆಹಲಿ ಸಚಿವೆ ಆತಿಷಿಗೆ ದೆಹಲಿ ಬಿಜೆಪಿ ಘಟಕ ನೋಟಿಸ್‌ ನೀಡಿದೆ.

ನೋಟಾಕ್ಕೂ ಚಿನ್ಹೆ ನೀಡಿ: ಚುನಾವಣಾ ಆಯೋಗಕ್ಕೆ ನೋಟಿಸ್‌

Apr 04 2024, 01:01 AM IST
ನೋಟಾಕ್ಕೂ ಚಿಹ್ನೆ ಮಾಡಿ ಎಂದು ಚುನಾವಣಾ ಆಯೋಗಕ್ಕೆ ಇಲ್ಲಿನ ಕಳಸಾ-ಬಂಡೂರಿ ಹೋರಾಟಗಾರರು ಲೀಗಲ್‌ ನೋಟಿಸ್‌ ಜಾರಿ ಮಾಡಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved