• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಕಾರ್ಯಕರ್ತ ಶ್ರೀನಿವಾಸ ನಾಯ್ಕಗೆ ಗಡಿಪಾರಿಗೆ ನೋಟಿಸ್‌

Apr 03 2024, 01:31 AM IST
ಒಟ್ಟೂ 5 ಕ್ರಿಮಿನಲ್ ಪ್ರಕರಣಗಳಲ್ಲಿ ಮೂರು ಪ್ರಕರಣಗಳು ಖುಲಾಸೆ ಆಗಿರುವುದು ಮತ್ತು ಎರಡು ಪ್ರಕರಣಗಳು ವಿಚಾರಣೆ ಹಂತದಲ್ಲಿರುವ ಬಗ್ಗೆಯೂ ತಿಳಿಸಲಾಗಿದೆ.

ಕಾಂಗ್ರೆಸ್‌ಗೆ ಐಟಿ ನೋಟಿಸ್‌ ದೇಶಾದ್ಯಂತ ಪ್ರತಿಭಟನೆ

Mar 31 2024, 02:01 AM IST
ತೆರಿಗೆ ವಂಚನೆ ಹೆಸರಲ್ಲಿ ಆದಾಯ ತೆರಿಗೆ ಇಲಾಖೆ ತನಗೆ ನೀಡುತ್ತಿರುವ ಸರಣಿ ನೋಟಿಸ್ ಖಂಡಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಶನಿವಾರ ದೇಶವ್ಯಾಪಿ ಪ್ರತಿಭಟನೆ ನಡೆಸಿ ಕೇಂದ್ರದ ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಶಿಥಿಲ ಕಟ್ಟಡದಲ್ಲಿ ಐಸ್‌ ಕ್ರೀಂ ತಯಾರಿ: ಪಾಲಿಕೆಗೆ ನೋಟಿಸ್‌

Mar 30 2024, 01:16 AM IST
ನಗರದ ಶೇಷಾದ್ರಿಪುರದ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.

ಕಾಂಗ್ರೆಸ್‌ ಬಳಿಕ ಸಿಪಿಐಗೂ ತೆರಿಗೆ ಇಲಾಖೆ ನೋಟಿಸ್‌

Mar 30 2024, 12:55 AM IST
ಕಾಂಗ್ರೆಸ್‌ಗೆ 2000 ಕೋಟಿ ರು.ಗೂ ಅಧಿಕ ಮೊತ್ತದ ಆದಾಯ ತೆರಿಗೆ ಇಲಾಖೆ ನೋಟಿಸ್‌ ರವಾನಿಸಿದ ಬೆನ್ನಲ್ಲೇ, ಸಿಪಿಐಗೂ ಆದಾಯ ತೆರಿಗೆ ಇಲಾಖೆ ನೋಟಿಸ್‌ ರವಾನಿಸಿದೆ.

₹1800 ಕೋಟಿ ಬಾಕಿ ಕೇಳಿ ಕಾಂಗ್ರೆಸ್ಸಿಗೆ ಐಟಿ ನೋಟಿಸ್‌

Mar 30 2024, 12:47 AM IST
ತೆರಿಗೆ ವಂಚನೆ ಸಂಬಂಧ ಕಾಂಗ್ರೆಸ್‌ ಪಕ್ಷದ ಕೆಲ ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆಯು ಇದೀಗ ಹೊಸತಾಗಿ ₹1823 ಕೋಟಿ ಪಾವತಿಸುವಂತೆ ಮತ್ತೆ ಆ ಪಕ್ಷಕ್ಕೆ ನೋಟಿಸ್‌ ಜಾರಿಗೊಳಿಸಿದೆ ಎಂದು ಹೇಳಲಾಗಿದೆ.

ಕೀಳು ಹೇಳಿಕೆ: ದಿಲೀಪ್‌, ಸುಪ್ರಿಯಾಗೆ ಚು.ಆಯೋಗ ನೋಟಿಸ್‌

Mar 28 2024, 12:53 AM IST
ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮತ್ತು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಅವರಿಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌ ನೀಡಿದೆ.

ಸಾಲ ಮರುಪಾವತಿಗೆ ಬ್ಯಾಂಕಿನಿಂದ ನೋಟಿಸ್‌; ರೈತಸಂಘ ಗರಂ

Mar 23 2024, 01:02 AM IST
ತಾಲೂಕಿನಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಕುಡಿವ ನೀರು ಹಾಗೂ ಮೇವಿನ ಅಭಾವ ಸೃಷ್ಟಿಯಾಗಿದ್ದು, ಈ ಮದ್ಯೆ ಸಾಲ ವಸೂಲಾತಿಗೆ ಮುಂದಾದ ಖಾಸಗಿ ಬ್ಯಾಂಕ್‌ ಸಾಲ ಮರುಪಾವತಿಸುವಂತೆ ರೈತರಿಗೆ ನೋಟೀಸ್‌ ನೀಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಸಮಸ್ಯೆ ಉಂಟಾದರೆ ರೈತ ಸಮೂಹ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವು ದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಜಿ.ನರಸಿಂಹರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

58 ವರ್ಷಕ್ಕೆ ಮಗು ಹೆತ್ತ ಮೂಸೇವಾಲ ಪೋಷಕರು ಪಂಜಾಬ್‌ಗೆ ನೋಟಿಸ್‌

Mar 21 2024, 01:03 AM IST
ಮೂಸೆವಾಲಾನ ತಾಯಿ ಚರಣ್‌ ಕೌರ್‌ (58) ತಮ್ಮ ಇಳಿ ವಯಸ್ಸಿನಲ್ಲಿ ಐವಿಎಫ್‌ ತಂತ್ರಜ್ಞಾನದ ಮೂಲಕ ಮಗು ಪಡೆದಿದ್ದಾರೆ

ಚುನಾವಣಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗೆ ನೋಟಿಸ್‌!

Mar 19 2024, 12:53 AM IST
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದರೂ ಕೆಲವು ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡಿಲ್ಲ. ಗೈರು ಹಾಜರಾಗಿರುವ ಅಧಿಕಾರಿ, ಸಿಬ್ಬಂದಿಗಳಿಗೆ ತಕ್ಷಣ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಆದೇಶ.

ನೋಟಿಸ್‌ ನೀಡದೆ ಮನೆ ಮುಂದಿನ ಶೆಡ್‌ ಧ್ವಂಸ

Mar 15 2024, 01:15 AM IST
ಕಾನೂನುಬದ್ಧವಾಗಿ ಹಕ್ಕುಪತ್ರ ಇರುವ ಮನೆ ಜಾಗದಲ್ಲಿ ಶೆಡ್ ನಿರ್ಮಿಸಿದ್ದನ್ನು ಹಾಸನದ ನಗರಸಭೆ ಅಧಿಕಾರಿಗಳು ಯಾವ ನೋಟಿಸ್ ನೀಡದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೆಸಿಬಿ ಮೂಲಕ ಧ್ವಂಸ ಮಾಡಲಾಗಿದೆ. ಇದಕ್ಕೆ ನ್ಯಾಯ ಕೊಡಬೇಕು ಎಂದು ಕಮ್ಮರುನಿಸಿಯಾ ಅಂಜುಂ ಅಳಲು ತೋಡಿಕೊಂಡರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved