• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಳತೂರಲ್ಲಿ ಬೆಂ-ಚೆನ್ನೈ ಹೆದ್ದಾರಿಗೆ ಫ್ಲೈಓವರ್‌: ನೋಟಿಸ್‌

Feb 10 2024, 01:46 AM IST
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಹಾದು ಹೋಗುವ ಹೊಸಕೋಟೆಯ ಕೊಳತ್ತೂರು ಜಂಕ್ಷನ್‌ನಲ್ಲಿ ಫ್ಲೈಓವರ್‌ ನಿರ್ಮಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಶಾಸಕರ ಖರೀದಿ ಆರೋಪ: ಆಪ್‌ ಸಚಿವೆ ಆತಿಶಿಗೂ ದಿಲ್ಲಿ ಪೊಲೀಸ್ ನೋಟಿಸ್‌

Feb 05 2024, 01:50 AM IST
ಆಪ್‌ ಶಾಸಕರನ್ನು ಹಣ ಕೊಟ್ಟು ಬಿಜೆಪಿ ಖರೀದಿಸಲು ಯತ್ನಿಸುತ್ತಿದೆ ಎಂದು ಹೇಳಿಕೆ ನೀಡಿದ ಸಂಬಂಧ ಸಚಿವೆ ಅತಿಷಿಗೂ ಪೊಲೀಸ್‌ ನೋಟಿಸ್‌ ನೀಡಲಾಗಿದೆ.

ಭಾರೀ ಹೈಡ್ರಾಮಾ ಬಳಿಕ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಪೊಲೀಸರ ನೋಟಿಸ್‌

Feb 04 2024, 01:32 AM IST

ಬಿಜೆಪಿ ವಿರುದ್ಧ ಶಾಸಕರ ಖರೀದಿ ಆರೋಪ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮನೇಲಿ 5 ತಾಸು ಕಾದು ನೋಟಿಸ್‌ ಕೊಟ್ಟ ದೆಹಲಿ ಪೊಲೀಸ್‌

ಶಾಸಕರ ಖರೀದಿ ಆರೋಪ ಮಾಡಿದ್ದ ಕೇಜ್ರಿಗೆ ದಿಲ್ಲಿ ಪೊಲೀಸ್‌ ನೋಟಿಸ್‌

Feb 03 2024, 01:51 AM IST
ಬಿಜೆಪಿಯು ಆಪ್‌ ಶಾಸಕರನ್ನು ದುಡ್ಡು ಕೊಟ್ಟು ಖರೀದಿಸುತ್ತಿದೆ ಎಂದು ಆರೋಪ ಮಾಡಿದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಮೊಟ್ಟೆ ಎಸೆತ: ಒಂದೂವರೆ ವರ್ಷದ ಹಿಂದಿನ ಪ್ರಕರಣಕ್ಕೆ ಈಗ ನೋಟಿಸ್‌

Feb 02 2024, 01:00 AM IST
2022ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ಕೊಡಗಿಗೆ ಆಗಮಿಸಿದ್ದ ಸಂದರ್ಭ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಬಿಜೆಪಿ, ಹಿಂದೂಪರ ಸಂಘಟನೆಗಳ ಮುಖಂಡರಾಗಿರುವ 10 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ.

ರಾಮಮಂದಿರ ವಿರೋಧಿಸಿದ ಮಣಿಶಂಕರ್‌ ಅಯ್ಯರ್‌ಗೆ ಮನೆ ಬಿಡಲು ನೋಟಿಸ್‌

Feb 01 2024, 02:03 AM IST
ರಾಮಮಂದಿರದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಣಿಶಂಕರ್‌ ಅಯ್ಯರ್‌ ನಿಲುವಿಗೆ ನಿವಾಸಿಗಳ ಸಂಘ ಗರಂ ಆಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮನೆ ಬಿಡುವಂತೆ ಸಂಘ ನೋಟಿಸ್‌ ನೀಡಿದೆ.

ಸಿದ್ದಸಿರಿ ಇಥೆನಾಲ್ ಘಟಕಕ್ಕೆ ನೋಟಿಸ್‌: ಹೈಕೋರ್ಟ್‌ ತಡೆಯಾಜ್ಞೆ

Jan 30 2024, 02:05 AM IST
ಚಿಂಚೋಳಿ-ಕಲಬುರಗಿ ರಾಜ್ಯಹೆದ್ದಾರಿ ಪಕ್ಕದಲ್ಲಿರುವ ಸಿದ್ದಸಿರಿ ಇಥೆನಾಲ್ ಪವರ್‌ ಘಟಕವನ್ನು ಮುಚ್ಚುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದು ಸಿದ್ದಸಿರಿ ಇಥೆನಾಲ್ ಪವರ ಘಟಕದ ಅಧ್ಯಕ್ಷರು ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಹರ್ಷವ್ಯಕ್ತಪಡಿಸಿದ್ದಾರೆ.

ಸಿದ್ದಸಿರಿಗೆ ನೋಟಿಸ್‌ ರಾಜಕೀಯ ಪ್ರೇರಿತ

Jan 30 2024, 02:05 AM IST
ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆಯನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಖರೀದಿಸಿ ಎರಡು ವರ್ಷಗಳಿಂದ ಪ್ರಾರಂಭಿಸಿ ಬಡವರ ಬದುಕಿಗೆ ಆಸರೆ ಆಗುತ್ತಿದ್ದ ಸಿದ್ದಸಿರಿ ಇಥೆನಾಲ್ ಪವರ ಘಟಕಕ್ಕೆ ರಾಜ್ಯ ಮಾಲಿನ್ಯ ಮತ್ತು ಪರಿಸರ ನಿಯಂತ್ರಣ ಮಂಡಳಿಯು ರಾಜಕೀಯ ಪ್ರೇರಿತವಾಗಿ ನೋಟಿಸ್‌ ಜಾರಿಯ ಹಿಂದೆ ರಾಜಕೀಯ ದುರುದ್ದೇಶವಿದೆ.

ಸಾಲ ಮರುಪಾವತಿಗೆ ನೋಟಿಸ್‌: ರೈತ ಸಂಘ ಪ್ರತಿಭಟನೆ

Jan 30 2024, 02:02 AM IST
ಗ್ರಾಮೀಣ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಮಾಡುವಂತೆ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸುತ್ತಿದೆ. ಕೋರ್ಟ್ ನೋಟಿಸ್‌ಗಳಿಂದ ರೈತರು ಆತಂಕಗೊಂಡಿದ್ದಾರೆ.

ಬಂಟಿಂಗ್ಸ್‌, ಫ್ಲೆಕ್ಸ್‌ ತೆರವಿಗೆ ನೋಟಿಸ್‌: ಹಿಂದೂ ಸಂಘಟನೆಗಳ ಆಕ್ರೋಶ

Jan 24 2024, 02:04 AM IST
ಜ.25ರಂದು ಮುಖ್ಯಮಂತ್ರಿ ವಿರಾಜಪೇಟೆಗೆ ಆಗಮಿಸುವ ಹಿನ್ನೆಲೆಯಲ್ಲಿ ಈಗಾಗಲೇ ನಗರದಾದ್ಯಂತ ಹಾಕಲಾಗಿದ್ದ ಬಂಟಿಂಗ್ಸ್ ಧ್ವಜ ಫ್ಲೆಕ್ಸ್‌ಗಳನ್ನು ಜ.23ರಂದು ಸಂಜೆ 5 ಗಂಟೆಯೊಳಗೆ ತೆರವುಗೊಳಿಸಬೇಕು, ಇಲ್ಲದಿದ್ದಲ್ಲಿ ಪುರಸಭೆಯ ವತಿಯಿಂದ ತೆರವುಗೊಳಿಸುವುದಾಗಿ ನೋಟಿಸ್‌ ಜಾರಿಗೊಳಿಸಲಾಗಿತ್ತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved