• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗೆ ನೋಟಿಸ್‌!

Mar 19 2024, 12:53 AM IST
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದರೂ ಕೆಲವು ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡಿಲ್ಲ. ಗೈರು ಹಾಜರಾಗಿರುವ ಅಧಿಕಾರಿ, ಸಿಬ್ಬಂದಿಗಳಿಗೆ ತಕ್ಷಣ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಆದೇಶ.

ನೋಟಿಸ್‌ ನೀಡದೆ ಮನೆ ಮುಂದಿನ ಶೆಡ್‌ ಧ್ವಂಸ

Mar 15 2024, 01:15 AM IST
ಕಾನೂನುಬದ್ಧವಾಗಿ ಹಕ್ಕುಪತ್ರ ಇರುವ ಮನೆ ಜಾಗದಲ್ಲಿ ಶೆಡ್ ನಿರ್ಮಿಸಿದ್ದನ್ನು ಹಾಸನದ ನಗರಸಭೆ ಅಧಿಕಾರಿಗಳು ಯಾವ ನೋಟಿಸ್ ನೀಡದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೆಸಿಬಿ ಮೂಲಕ ಧ್ವಂಸ ಮಾಡಲಾಗಿದೆ. ಇದಕ್ಕೆ ನ್ಯಾಯ ಕೊಡಬೇಕು ಎಂದು ಕಮ್ಮರುನಿಸಿಯಾ ಅಂಜುಂ ಅಳಲು ತೋಡಿಕೊಂಡರು.

ಆಡಿಟ್‌ ವರದಿ ಸಲ್ಲಿಸದ 2 ಸಾವಿರ ಬಿಲ್ಡರ್‌ ಗಳಿಗೆ ರೇರಾ ನೋಟಿಸ್‌ ಜಾರಿ

Mar 06 2024, 02:25 AM IST
ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಆಡಿಟ್ ವರದಿ ಸಲ್ಲಿಸದ ಸುಮಾರು 1,500 - 2,000 ಸಾವಿರ ಬಿಲ್ಡರ್‌ಗಳು, ಪ್ರಮೋಟರ್‌ಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.

7 ಬಾರಿ ಇ.ಡಿ. ವಿಚಾರಣೆಗೆ ಗೈರಾದ ಜಾರ್ಖಂಡ್‌ ಮಾಜಿ ಸಿಎಂಗೆ ಕೋರ್ಟ್‌ ನೋಟಿಸ್‌

Mar 06 2024, 02:15 AM IST
ಅಕ್ರಮ ಭೂ ಕಬಳಿಕೆ ಹಗರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ ಏಳು ವಿಚಾರಣಾ ಸಮನ್ಸ್‌ಗಳಿಗೆ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ನಿರ್ಲಕ್ಷ್ಯ ಮಾಡಿ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಹೇಮಂತ್ ಸೋರೆನ್‌ಗೆ ಸೂಚಿಸಿದೆ.

ಡಬ್ಲ್ಯುಎಫ್‌ಐ ಎಲೆಕ್ಷನ್‌: ಕೇಂದ್ರ ಸರ್ಕಾರಕ್ಕೆ ಡೆಲ್ಲಿ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ

Mar 05 2024, 01:38 AM IST
ಡಿಸೆಂಬರ್‌ನಲ್ಲಿ ಡಬ್ಲ್ಯುಎಫ್‌ಐಗೆ ನಡೆದಿದ್ದ ಚುನಾವಣೆಯಲ್ಲಿ ಕ್ರೀಡಾ ನಿಯಮ ಉಲ್ಲಂಘನೆಯಾಗಿದೆ. ಹೀಗಾಗಿ ಚುನಾವಣೆಯನ್ನು ಅಸಿಂಧುಗೊಳಿಸಬೇಕೆಂದು ಎಂದು ಕುಸ್ತಿಪಟುಗಳು ಕೋರಿದ್ದರು.

ತಿರುಚಿದ ವಿಡಿಯೋ ಪ್ರಸಾರ: ಕಾಂಗ್ರೆಸ್‌ಗೆ ಗಡ್ಕರಿ ನೋಟಿಸ್‌

Mar 03 2024, 01:36 AM IST
ಕಾನೂನಾತ್ಮಕ ಪ್ರತ್ಯುತ್ತರ ನೀಡುತ್ತೇವೆ ಎಂಬುದಾಗಿ ಕಾಂಗ್ರೆಸ್‌ನ ಜೈರಾಂ ರಮೇಶ್‌ ನಿತಿನ್‌ ಗಡ್ಕರಿಯವರು ನೀಡಿರುವ ಲೀಗಲ್‌ ನೋಟಿಸ್‌ಗೆ ತಿರುಗೇಟು ನೀಡಿದ್ದಾರೆ.

ಅಡ್ಡಮತ: ಎಸ್ಟಿಎಸ್‌, ಶಿವರಾಂ ಹೆಬ್ಬಾರ್‌ಗೆ ಬಿಜೆಪಿ ನೋಟಿಸ್‌

Mar 03 2024, 01:34 AM IST
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಮತದಾನಕ್ಕೆ ಗೈರಾಗಿದ್ದ ಶಾಸಕ ಶಿವರಾಂ ಹೆಬ್ಬಾರ್‌ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ.

ಬೀದರ್‌ನಲ್ಲೂ ಅಂಗಡಿಗಳಿಗೆ ಸೂಚನೆ, ನೋಟಿಸ್‌ ಜಾರಿ

Feb 27 2024, 01:32 AM IST
ಸರ್ಕಾರದ ಆದೇಶದಂತೆ ಕನ್ನಡವನ್ನು ಆಧ್ಯತೆಯಾಗಿ ನಾಮಫಲಕಗಳಲ್ಲಿ ಬಳಸಬೇಕು ಇಲ್ಲವಾದಲ್ಲಿ ಕಟ್ಟುನಿಟ್ಟಿನ ಶಿಸ್ತು ಕ್ರಮ

ಉತ್ತರಪತ್ರಿಕೆಯಲ್ಲಿ ವಿಳಾಸ: 8 ಮಂದಿಗೆ ಕೆಪಿಎಸ್ಸಿ ನೋಟಿಸ್‌

Feb 25 2024, 01:48 AM IST
ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಹೆಸರು, ವಿಳಾಸ ಬರೆಯುವ ಮೂಲಕ ವೈಯಕ್ತಿಕ ವಿವರಗಳನ್ನು ಬಹಿರಂಗಗೊಳಿಸಿ ದುರಾಚಾರ ಎಸಗಿರುವ 8 ಅಭ್ಯರ್ಥಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಬೈಜೂಸ್‌ ಸಂಸ್ಥಾಪಕರ ವಿರುದ್ಧ ಕಠಿಣ ಲುಕೌಟ್‌ ನೋಟಿಸ್‌ ಜಾರಿ

Feb 23 2024, 01:45 AM IST
ಬೈಜೂಸ್‌ ಸಂಸ್ಥಾಪಕ ರವೀಂದ್ರನ್‌ ವಿರುದ್ಧ ಜಅರಿ ನಿರ್ದೇಶನಾಲಯ ಕಠಿಣ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದು, ದೇಶದಿಂದ ಪರಾರಿಗೆ ಯತ್ನಿಸಿದರೆ ತಡೆಗೆ ಸೂಚನೆ ನೀಡಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved