• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆಕ್‌ಬೌನ್ಸ್‌: ನೋಟಿಸ್‌ ಕೊಟ್ಟ 15 ದಿನದ ಬಳಿಕವಷ್ಟೆ ದೂರು ದಾಖಲಿಸಲು ಅ‍ವಕಾಶ

Jun 23 2025, 07:03 AM IST

ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ

ಮಿಡ್‌ನೈಟ್‌ ರೈಡ್‌: ದ.ಕ. ಎಸ್ಪಿಗೆ ಹೈಕೋರ್ಟ್‌ ನೋಟಿಸ್‌

Jun 21 2025, 12:48 AM IST
ದ.ಕ. ಜಿಲ್ಲೆಯಲ್ಲಿ ಪೊಲೀಸರು ಒಂದು ಸಮುದಾಯದ ಮನೆಗಳಿಗೆ ಮಧ್ಯರಾತ್ರಿ ತೆರಳಿ ನಾಗರಿಕರ ಫೋಟೋ ತೆಗೆದು ಜಿಪಿಎಸ್‌ ಅಪ್‌ಲೋಡ್‌ ಮಾಡಿದ ಮಿಡ್‌ನೈಟ್‌ ರೈಡ್‌ಗೆ ಸಂಬಂಧಿಸಿ ಹೈಕೋರ್ಟ್‌ ಜಿಲ್ಲಾ ಎಸ್ಪಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ಅಲ್ಲದೆ ಇಂತಹ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸುವಂತೆ ತಾಕೀತು ಮಾಡಿದೆ.

ಸರ್ಕಾರ ನೀಡಿದ ಮನೆಗಳೇ ಅಕ್ರಮವೆಂದು ತೆರವಿಗಾಗಿ ನೋಟಿಸ್‌!

Jun 19 2025, 12:34 AM IST
ಸುಮಾರು ವರ್ಷಗಳ ಹಿಂದೆ ವಿವಿಧ ವಸತಿ ಮತ್ತು ಆಶ್ರಯ ಯೋಜನೆಗಳಲ್ಲಿ ರಾಜ್ಯ ಸರ್ಕಾರವೇ ಹಂತ ಹಂತವಾಗಿ ಈ ಗ್ರಾಮದ ಬಡವರಿಗೆ ಮನೆ ನಿರ್ಮಿಸಿಕೊಟ್ಟಿದೆ. ಸರ್ಕಾರದ ಆಸರೆಯಲ್ಲಿಯೇ ಹತ್ತಾರು ವರ್ಷಗಳ ಕಾಲ ಬದುಕಿದ್ದ ಸುಮಾರು 120ಕ್ಕೂ ಹೆಚ್ಚು ಕುಟುಂಬಗಳ ಮನೆಗಳು ಇದೀಗ ಅತಿಕ್ರಮಣ ಜಾಗದಲ್ಲಿ ನಿರ್ಮಾಣವಾಗಿದ್ದು, ಕೂಡಲೇ ಖಾಲಿ ಮಾಡಬೇಕೆಂದು ಗ್ರಾಪಂ ನೋಟಿಸ್‌ ಮೇಲೆ ನೋಟಿಸ್‌ ನೀಡಿದೆ.

ಆರೆಸ್ಸೆಸ್‌ ಮಾನನಷ್ಟ: ಸಿಎಂಗೆ ನೋಟಿಸ್‌

Jun 18 2025, 11:48 PM IST
ರಾಜ್ಯದಲ್ಲಿ ಅತಿಹೆಚ್ಚು ಅಪರಾಧ ಕೃತ್ಯಗಳನ್ನು ನಡೆಸುತ್ತಿರುವುದು ಆರ್‌ಎಸ್‌ಎಸ್ ಸಂಘಟನೆ ಮತ್ತು ಬಜರಂಗದಳದವರು ಎಂಬ ವಿವಾದಾತ್ಮಕ ಹೇಳಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಜೆಎಂ ಕೋರ್ಟ್‌) ನೋಟಿಸ್‌ ಜಾರಿಗೊಳಿಸಿದೆ.

ಮಾಜಿ ಸೈನಿಕರಿಗೆ ಜಮೀನು ಮಂಜೂರು ವಿಳಂಬ ಆರೋಪ : ಡಿಸಿ, ತಹಸೀಲ್ದಾರ್‌ಗೆ ನೋಟಿಸ್‌

Jun 12 2025, 06:33 AM IST

ಹಾಸನ ಜಿಲ್ಲಾಧಿಕಾರಿ ಮತ್ತು ಬೇಲೂರು ತಹಸೀಲ್ದಾರ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

'ದಕ್ಷಿಣ ಕನ್ನಡದಲ್ಲಿ ಹಿಂದೂಗಳಿಗಷ್ಟೇ ಗಡೀಪಾರು ನೋಟಿಸ್‌ ನೀಡಿಲ್ಲ'

Jun 06 2025, 07:47 AM IST

ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕೋಮು ದಳ್ಳುರಿಯಲ್ಲಿ ಬೇಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲಾಗಿದ್ದು, ಇದೇ ಕಾರಣಕ್ಕಾಗಿ ಸರ್ಕಾರ ಮಂಗಳೂರು ಪೊಲೀಸ್‌ ಆಯುಕ್ತ ಹಾಗೂ ದ.ಕ. ಜಿಲ್ಲೆ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಎತ್ತಂಗಡಿ ಮಾಡಿದೆ

ದ.ಕ. ಜಿಲ್ಲಾ ಪೊಲೀಸ್‌ಗೆ ಪ್ರಾಧಿಕಾರದಿಂದ ನೋಟಿಸ್‌

Jun 06 2025, 01:16 AM IST

  ದ.ಕ. ಜಿಲ್ಲಾ ಪೊಲೀಸ್‌ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಕರ್ನಾಟಕ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರವು ದ.ಕ. ಜಿಲ್ಲಾ ಪೊಲೀಸ್‌ ಇಲಾಖೆಗೆ ಕಾರಣ ಕೇಳಿ ನೋಟಿಸ್‌ ನೀಡಿದೆ.

ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ಮುಸ್ಲಿಂ ಮುಖಂಡರಿಗೆ ಕಾಂಗ್ರೆಸ್‌ ನೋಟಿಸ್‌

Jun 02 2025, 12:40 AM IST
ಬಂಟ್ವಾಳ ಹತ್ಯೆ ಘಟನೆಗೆ ಸಂಬಂಧಿಸಿ ಸರ್ಕಾರ ಹಾಗೂ ಪಕ್ಷದಿಂದ ಸೂಕ್ತ ಸ್ಪಂದನ ಸಿಕ್ಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ಮುಸ್ಲಿಂ ಮುಖಂಡರಿಗೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್‌ ನೀಡಲಾಗಿದೆ.

ಎಸ್ಸೆಸ್ಸೆಲ್ಸಿ- ಕಳಪೆ ಸಾಧನೆ ತೋರಿದ ಶಾಲೆಗಳಿಗೆ ನೋಟಿಸ್‌

May 24 2025, 12:00 AM IST
ಶಿಕ್ಷಕ ವೃತ್ತಿ ಉಳಿದ ವೃತ್ತಿಗಳಿಗಿಂತ ಶ್ರೇಷ್ಠ. ಎಲ್ಲ ಸೌಲಭ್ಯಗಳಿದ್ದರೂ ಜಿಲ್ಲೆಯ ಆರು ಶಾಲೆಗಳು ಕಳೆದ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಮಾಡಿವೆ

ಆರ್‌ಸಿ ಮಾನಹಾನಿ ದಾವೆ: ತರೂರ್‌ಗೆ ಹೈ ನೋಟಿಸ್‌

May 20 2025, 11:50 PM IST
ಕೇಂದ್ರದ ಮಾಜಿ ಸಚಿವ, ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೇರಳದ ಕಾಂಗ್ರೆಸ್‌ ಸಂಸದ ಶಶಿ ತರೂರ್ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿ ಮಾಡಿದೆ. ಪ್ರಕರಣ ಕುರಿತು ಪ್ರತಿಕ್ರಿಯೆ ನೀಡುವಂತೆ ತರೂರ್‌ಗೆ ಕೋರ್ಟ್‌ ಸೂಚಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved