ಭರ್ಜರಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಸುಖವಾಗಿದ್ದ ವ್ಯಾಪಾರಿಯೊಬ್ಬರು ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಿ ತೆರಿಗೆ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ತಮಿಳುನಾಡಲ್ಲಿ ನಡೆದಿದೆ.
15 ವರ್ಷದ ಬಾಲಕಿಯನ್ನು ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಹೇಳಿಕೊಡುವ ಶಿಕ್ಷಕನೇ ಅಪಹರಣ ಮಾಡಿದ ಆರೋಪದಡಿ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಸಿದ್ದಗಂಗಾ ಮಠಕ್ಕೆ ನೀರು ಸರಬರಾಜು ಮಾಡಿದ ಸಂಬಂಧ 70,31,438 ರು. ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ ನೋಟಿಸ್ ಜಾರಿ ಮಾಡಿದೆ. ಮಠದಿಂದ ನೀರಿನ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.