• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಸಿ ಬ್ಯಾಂಕ್‌ ನೋಟಿಸ್‌ ಹರಿದು ಪ್ರತಿಭಟನೆ

Jan 25 2025, 01:03 AM IST
ರೈತರ ಕೈಗೆ ಚಾಟಿ ಮಹಿಳೆಯರ ಕೈಗೆ ಮೊಂಡು ಪೊರಕೆ ಬರುವ ಮೊದಲು ಬ್ಯಾಂಕ್ ಅಧಿಕಾರಿಗಳು ನೀಡಿರುವ ನೋಟಿಸ್ ವಾಪಸ್ ಪಡೆದು ಬಲವಂತದ ಸಾಲ ವಸೂಲಾತಿ ನಿಲ್ಲಿಸದೆ ಹೋದರೆ ಹಳ್ಳಿ ಹಳ್ಳಿಯಲ್ಲೂ ಮಹಿಳೇಯರೇ ಕಾನೂನು ಕೈಗೆತ್ತಿಕೊಂಡು ಅಧಿಕಾರಿಗಳನ್ನು ಕಂಬಗಳಿಗೆ ಕಟ್ಟಿ ಹಾಕುವ ಕಾಲ ದೂರವಿಲ್ಲ.

ದರ ವ್ಯತ್ಯಾಸ : ಆಟೋ/ಟ್ಯಾಕ್ಸಿ ಸೇವೆ ಒದಗಿಸುವ ಓಲಾ ಮತ್ತು ಉಬರ್‌ಗೆ ಕೇಂದ್ರ ನೋಟಿಸ್‌

Jan 24 2025, 12:45 AM IST
ಆಟೋ/ಟ್ಯಾಕ್ಸಿ ಸೇವೆ ಒದಗಿಸುವ ಓಲಾ ಮತ್ತು ಉಬರ್ ಆ್ಯಪ್‌ಗಳಲ್ಲಿ ಸ್ಮಾರ್ಟ್‌ಫೋನ್ ಆಧರಿಸಿ ಪ್ರಯಾಣದರದಲ್ಲಿ ವ್ಯತ್ಯಾಸ ಕಂಡುಬರುತ್ತಿರುವ ಕುರಿತು ಕೇಂದ್ರ ಸರ್ಕಾರವು ಎರಡೂ ಕಂಪನಿಗಳಿಂದ ಸ್ಪಷ್ಟನೆ ಬಯಸಿ ನೋಟಿಸ್ ಜಾರಿ ಮಾಡಿದೆ

ಹಲವು ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಹರಾಜಿಗೆ ಬಿಬಿಎಂಪಿಯಿಂದ ನೋಟಿಸ್‌

Jan 23 2025, 02:02 AM IST
ನಗರದಲ್ಲಿ ಹಲವು ವರ್ಷದಿಂದ ಆಸ್ತಿ ತೆರಿಗೆ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ಆರು ಆಸ್ತಿಗಳನ್ನು ಹರಾಜು ಹಾಕಲು ಆಸ್ತಿಗಳ ಮಾಲೀಕರಿಗೆ ಬಿಬಿಎಂಪಿ ಹರಾಜು ನೋಟಿಸ್‌ ಜಾರಿಗೊಳಿಸಿದೆ.

ಮಾಸಿಕ ಪ್ರವಾಸ ವರದಿ ಸಲ್ಲಿಸದಿದ್ದರೆ ನೋಟಿಸ್‌: ಸಂಸದ ತುಕಾರಾಂ

Jan 21 2025, 12:32 AM IST
ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಜಿಲ್ಲೆ ಜನರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ.

ನೋಟಿಸ್‌ ನೀಡದೆ ಬಂಧಿಸಿದ ಪೊಲೀಸರು : ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು - ಐಶ್ವರ್ಯ ಬಿಡುಗಡೆಗೆ ಆದೇಶ

Jan 07 2025, 01:30 AM IST
ಮತ್ತೊಂದು ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ದಂಪತಿ ಬಂಧನದ ಬೆನ್ನಲ್ಲೇ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

ಪಾನಿಪೂರಿ ವ್ಯಾಪಾರಿ ಆದಾಯ ₹40 ಲಕ್ಷ - ಡಿಜಿಟಲ್‌ ಪಾವತಿ ಜಾರಿಗೊಳಿಸಿ ತೆರಿಗೆ ಅಧಿಕಾರಿಗಳ ಬಲೆಗೆ : ಜಿಎಸ್ಟಿ ನೋಟಿಸ್‌

Jan 05 2025, 01:31 AM IST

  ಭರ್ಜರಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಸುಖವಾಗಿದ್ದ ವ್ಯಾಪಾರಿಯೊಬ್ಬರು ಡಿಜಿಟಲ್‌ ಪಾವತಿ ವ್ಯವಸ್ಥೆ ಜಾರಿಗೊಳಿಸಿ ತೆರಿಗೆ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ತಮಿಳುನಾಡಲ್ಲಿ ನಡೆದಿದೆ.

ಅಪ್ರಾಪ್ತೆಯನ್ನು ಪ್ರೀತಿಸಿ ಅಪಹರಿಸಿದ ಟ್ಯೂಷನ್‌ ಶಿಕ್ಷಕ : ಆರೋಪಿ ಪತ್ತೆಗಾಗಿ ಲುಕೌಟ್‌ ನೋಟಿಸ್‌ ಜಾರಿ

Jan 04 2025, 01:32 AM IST

 15 ವರ್ಷದ ಬಾಲಕಿಯನ್ನು ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್‌ ಹೇಳಿಕೊಡುವ ಶಿಕ್ಷಕನೇ ಅಪಹರಣ ಮಾಡಿದ ಆರೋಪದಡಿ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ  

ಗೋಪಾಲಸ್ವಾಮಿ ಬೆಟ್ಟ: ಗೂಡಂಗಡಿ ತೆರವಿಗೆ ನೋಟಿಸ್‌

Dec 30 2024, 01:03 AM IST
ತಾಲೂಕಿನ ಸೂಕ್ಷ್ಮ ಪರಿಸರ ವಲಯದಲ್ಲಿರುವ ನಾಡಿನ ಪ್ರಸಿದ್ಧ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ರಸ್ತೆಯ ಒಂದು ಬದಿಯಲ್ಲಿ ಅನಧಿಕೃತವಾಗಿ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಹಲವು ವರ್ಷಗಳ ಬಳಿಕ ಬಂಡೀಪುರ ಅರಣ್ಯ ಇಲಾಖೆ ತೆರವುಗೊಳಿಸಲು ಮುಂದಾಗಿದೆ!

ಸುರಕ್ಷತಾ ಕ್ರಮ ಕೈಗೊಳ್ಳದ ವಿರಾಟ್‌ ಕೊಹ್ಲಿ ಮಾಲೀಕತ್ವದ ಬಾರ್‌ಗೆ ಬಿಬಿಎಂಪಿ ನೋಟಿಸ್‌

Dec 22 2024, 01:31 AM IST
ವಿರಾಟ್‌ ಕೊಹ್ಲಿ ಮಾಲೀಕತ್ವದ ಬಾರ್‌ ಮತ್ತು ರೆಸ್ಟೋರೆಂಟ್‌ ಸುರಕ್ಷತಾ ಕ್ರಮ ಕೈಗೊಳ್ಳದೆ ಆರಂಭಿಸಲಾಗಿದೆ ಎಂದು ಬಿಬಿಎಂಪಿಯು ನೋಟಿಸ್‌ ನೀಡಲು ಸಿದ್ಧತೆ ನಡೆದಿದೆ.

ಸಿದ್ಧಗಂಗಾ ಮಠಕ್ಕೆ ₹70 ಲಕ್ಷ ನೋಟಿಸ್‌ ವಿವಾದ - ನೋಟಿಸ್ ವಾಪಸ್‌ಗೆ ಕ್ರಮ : ಎಂಬಿಪಾ ಭರವಸೆ

Dec 20 2024, 12:47 AM IST

ಸಿದ್ದಗಂಗಾ ಮಠಕ್ಕೆ ನೀರು ಸರಬರಾಜು ಮಾಡಿದ ಸಂಬಂಧ 70,31,438 ರು. ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ ನೋಟಿಸ್ ಜಾರಿ ಮಾಡಿದೆ. ಮಠದಿಂದ ನೀರಿನ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved