ಜಾರಿ ನಿರ್ದೇಶನಾಲಯವು (ಇ.ಡಿ) ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್ ಜಾರಿ ಮಾಡಿದೆ.
ಭರ್ಜರಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಸುಖವಾಗಿದ್ದ ವ್ಯಾಪಾರಿಯೊಬ್ಬರು ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಿ ತೆರಿಗೆ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ತಮಿಳುನಾಡಲ್ಲಿ ನಡೆದಿದೆ.
15 ವರ್ಷದ ಬಾಲಕಿಯನ್ನು ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಹೇಳಿಕೊಡುವ ಶಿಕ್ಷಕನೇ ಅಪಹರಣ ಮಾಡಿದ ಆರೋಪದಡಿ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ