• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅವಧಿಯಲ್ಲಿ 216 ವಕ್ಫ್‌ ನೋಟಿಸ್‌ ಕೊಟ್ಟದ್ದೇಕೆ?: ಪದ್ಮರಾಜ್ ಆರ್.

Nov 06 2024, 11:49 PM IST
ಬಿಜೆಪಿ ಅವಧಿಯಲ್ಲಿ ಸುಮಾರು 216 ವಕ್ಫ್‌ ಆಸ್ತಿ ಪ್ರಕರಣಗಳಲ್ಲಿ ನೋಟಿಸ್ ನೀಡಲಾಗಿತ್ತು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದರು ಎಂದು ಪದ್ಮರಾಜ್‌ ಪ್ರಶ್ನಿಸಿದರು.

ಚಿಕನ್‌ ಗ್ರಿಲ್‌ ಸೇವಿಸಿ 10 ಮಂದಿ ಅಸ್ವಸ್ಥ: ಹೋಟೆಲ್‌ಗೆ ನೋಟಿಸ್‌

Nov 06 2024, 01:20 AM IST
ಜೆಪಿ ನಗರದ 7 ಹಂತದ ಕಬಾಬ್ ಮ್ಯಾಜಿಕ್ ಹೋಟೆಲ್‌ನಲ್ಲಿ ಚಿಕನ್‌ ಗ್ರಿಲ್ ಸೇವಿದ 10 ಮಂದಿ ಅಸ್ವಸ್ಥಗೊಂಡ ಪ್ರಕರಣ ಸಂಬಂಧ ಮಂಗಳವಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಗಿ ಅಮಾನತಿಗೆ ಮುಂದಾಗಿದ್ದಾರೆ.

ವಕ್ಫ್‌ ಆಸ್ತಿ ಹೆಸರಿನಲ್ಲಿ ರೈತರಿಗೆ ನೋಟಿಸ್‌ ಖಂಡಿಸಿ ರೈತರ ಪ್ರತಿಭಟನೆ

Nov 06 2024, 12:36 AM IST
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ವಕ್ಫ್‌ ನೋಟಿಸ್‌ ವಿರುದ್ಧ ರಾಜ್ಯಾದ್ಯಂತ ಧರಣಿ: ಬಿಜೆಪಿ ವಕ್ಫ್‌ ಸಮರ

Nov 05 2024, 12:46 AM IST
ರೈತರು, ಮಠಗಳು ಸೇರಿದಂತೆ ರಾಜ್ಯದಲ್ಲಿ ಸಾವಿರಾರು ಎಕರೆ ಆಸ್ತಿಗಳ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಮುಖಂಡರು, ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಅಧಿಕಾರದಲ್ಲಿದ್ದಾಗ ಲೋಕಾ ವಿಚಾರಣೆ ಎದುರಿಸಲಿರುವ ರಾಜ್ಯದ ಮೊದಲ ಸಿಎಂ!ಮುಡಾ: ಸಿದ್ದುಗೆ ಲೋಕಾ ನೋಟಿಸ್‌, ಮೈಸೂರಲ್ಲಿ ನಾಳೆಯೇ ವಿಚಾರಣೆ

Nov 05 2024, 12:37 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ.

ಕೆಡಿಪಿ ಸಭೆಗೆ ಗೈರಾದವರಿಗೆ ನೋಟಿಸ್‌ ಜಾರಿಗೊಳಿಸಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

Nov 05 2024, 12:36 AM IST
ರಾಯಚೂರಿನ ಜಿಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರಿಗೆ ನೀಡಿರುವ ನೋಟಿಸ್‌ ಹಿಂಪಡೆಯಲಿ

Nov 05 2024, 12:32 AM IST
ವಕ್ಫ್ ಅಕ್ರಮ ವಿರೋಧಿಸಿ ಪಟ್ಟಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಿತು.

ನೋಟಿಸ್‌ ವಾಪಸ್‌ಗೆ ಸೂಚಿಸಿದ ಮೇಲೂ ಬಿಜೆಪಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Nov 04 2024, 12:32 AM IST

ಬಿಜೆಪಿ ನಾಯಕರ ನಡೆ ಹಿಂದೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ರೈತರ ಹಿತಾಸಕ್ತಿ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರೈತರಿಗೆ ನೋಟಿಸ್‌ ಕೊಟ್ಟಿದ್ರೆ ವಾಪಸ್‌: ಸಚಿವ ಜಮೀರ್‌ ಅಹ್ಮದ್ ಖಾನ್

Nov 02 2024, 01:33 AM IST
ರೈತರ ಜಮೀನುಗಳಿಗೆ ನೋಟಿಸ್‌ ಕೊಟ್ಟರೆ ವಾಪಸ್‌ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ : ಎಂ.ಸಿ.ಮುಲ್ಲಾ

Nov 01 2024, 01:17 AM IST

 ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ಗಳು ಬಂದಿದ್ದವು.   ಕೆಲವು ಕಡೆ ನೋಟಿಸ್‌ ಕೊಡದೆಯೇ ರೈತರ ಪಹಣಿಯ 11ನೇ ಕಾಲಂನಲ್ಲಿ ಕರ್ನಾಟಕ ವಕ್ಫ್‌ ಬೋರ್ಡ್ ಎಂದು ನಮೂದಿಸಲಾಗಿತ್ತು   ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಪ್ರಶ್ನಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved