ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಮತ್ತು ವಿಪಕ್ಷಗಳ ನಡುವೆ ಹಲವು ಸಮಯದಿಂದ ನಡೆಯುತ್ತಿದ್ದ ಸಂಘರ್ಷ ಇದೀಗ ಮತ್ತೊಂದು ಹಂತ ತಲುಪಿದ್ದು, ಧನಕರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೋರುವ ನಿರ್ಣಯ ಮಂಡನೆಗೆ ಅವಕಾಶ ಕೋರಲು ವಿಪಕ್ಷಗಳು ಮುಂದಾಗಿವೆ.