• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯ ಸಿಕ್ಕೇ ಸಿಗುತ್ತದೆ: ಸೊರಕೆ ವಿಶ್ವಾಸ

Sep 25 2024, 12:50 AM IST
ಬಿಜೆಪಿ, ಜೆಡಿಎಸ್‌ನವರು ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಪ್ರಾಸಿಕ್ಯೂಷನ್ ವಿಚಾರವಾಗಿ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆಂಬ ಭರವಸೆ ಇದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದ್ದಾರೆ.

ನಿಗಮ, ಮಂಡಳಿ ನೇಮಕ ವೇಳೆ ಸಾಮಾಜಿಕ ನ್ಯಾಯ ಪಾಲಿಸಲಿ

Sep 21 2024, 01:59 AM IST
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಾಮಾಜಿಕ ಸಮುಚ್ಚಯವನ್ನು ಸ್ಥಾಪಿಸಬೇಕು.

ಅ.1ರವರೆಗೆ ‘ಬುಲ್ಡೋಜರ್‌ ನ್ಯಾಯ’ಕ್ಕೆ ಸುಪ್ರೀಂ ತಡೆ

Sep 18 2024, 01:49 AM IST
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ವ್ಯಕ್ತಿಗಳ ಆಸ್ತಿಪಾಸ್ತಿಗಳನ್ನು ತನ್ನ ಅನುಮತಿ ಇಲ್ಲದೇ ಧ್ವಂಸಗೊಳಿಸಕೂಡದು ಎಂದು ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ ನೀಡಿದ್ದು, ಅ.1ರವರೆಗೆ ‘ಬುಲ್ಡೋಜರ್‌ ನ್ಯಾಯ’ಕ್ಕೆ ಬ್ರೇಕ್‌ ಹಾಕಿದೆ.

ಶಿಕ್ಷಕ ಹುದ್ದೆಗೆ ನ್ಯಾಯ ಒದಗಿಸಿದರೆ ಯಶಸ್ಸು

Sep 06 2024, 01:05 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಶಿಕ್ಷಕ ಹುದ್ದೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಆ ಹುದ್ದೆಗೆ ನ್ಯಾಯ ಒದಗಿಸಿದರೆ ಅದರಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು ಧಾರವಾಡ ವಾಣಿಜ್ಯ ತೆರಿಗೆ ಇಲಾಖೆಯ ಉಪಆಯುಕ್ತ ಶಂಕರ ಬೆಳ್ಳುಬ್ಬಿ ಹೇಳಿದರು.

ಗಂಭೀರ ಪ್ರಕರಣದ ಆರೋಪಿಗಳ ಮನೆ ಧ್ವಂಸ ಮಾಡುವ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ

Sep 03 2024, 01:41 AM IST
ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣಕ್ಕೆ ಮನೆ ಧ್ವಂಸ ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿಯ ಕ್ರಮ ಕೈಗೊಳ್ಳುವ ಮುನ್ನ ನಿಯಮಗಳನ್ನು ಪಾಲಿಸಬೇಕು ಮತ್ತು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಸೂಚಿಸಿದೆ.

ಬಹಿಷ್ಕಾರಕ್ಕೊಳಗಾದವರಿಗೆ ನ್ಯಾಯ ದೊರಕಿಸಲಾಗುತ್ತಿದೆ: ನ್ಯಾ.ಎಂ.ಮಹೇಂದ್ರ

Aug 31 2024, 01:40 AM IST
ಸ್ವಾತಂತ್ರ್ಯ ನಂತರ ಸಮಾಜದಲ್ಲಿನ ಕೆಟ್ಟ ಪಿಡುಗು ನಾಶಪಡಿಸಲು ಡಾ. ಬಿ‌.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಕಾನೂನುಗಳನ್ನು ರೂಪಿಸುವ ಮೂಲಕ ಸಮಾಜದಲ್ಲಿ ತುಳಿತಕ್ಕೆ ಸಿಲುಕಿದವರ ಮೇಲೆತ್ತಲು ಶ್ರಮವಹಿಸಿದ್ದಾರೆ. ಬಹಿಷ್ಕಾರ ಪದ್ಧತಿಯು ಶಿಕ್ಷಾರ್ಹ ಅಪರಾಧವಾಗಿದೆ.

ಅನರ್ಹರಿಗೆ ಕಾರ್ಮಿಕರ ಕಿಟ್‌ ವಿರುದ್ಧ ನ್ಯಾಯ ಒದಗಿಸಿ

Aug 29 2024, 12:56 AM IST
ಅರ್ಹ ಕಟ್ಟಡ ಕಾರ್ಮಿಕರಿಗೆ ಪರಿಕರಗಳ ಕಿಟ್ ವಿತರಿಸದೇ ಅನರ್ಹರಿಗೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ಕಟ್ಟಡ ಕಾರ್ಮಿಕರು, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬುಧವಾರ ದಿಢೀರ್ ರಸ್ತೆ ತಡೆ ಹಾಗೂ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ನಿಂದ ಎಲ್ಲ ವರ್ಗಗಳಿಗೂ ಸಾಮಾಜಿಕ ನ್ಯಾಯ

Aug 27 2024, 01:33 AM IST
ಹಿಂದಿನ ಕಾಲದಿಂದಲೂ ಕಾಂಗ್ರೆಸ್ ಸರ್ಕಾರ ಸಮಾಜದ ಅತ್ಯಂತ ಕಟ್ಟಕಡೆಯ ಜನ ಸಮುದಾಯ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿ ಬಗ್ಗೆ ಯೋಜನೆಗಳನ್ನು ರೂಪಿಸಿದೆ. ಜೊತೆಗೆ ಅವುಗಳನ್ನು ಅನುಷ್ಠಾನಗೊಳಿಸುತ್ತ ಬಂದಿದೆ. ಆ ಮೂಲಕ ಅವರಿಗೂ ಸಾಮಾಜಿಕ ನ್ಯಾಯಾ ದೊರಕಿಸಿಕೊಡುವ ಕೆಲಸ ಮಾಡುತ್ತಿದೆ. ಇದು ಸ್ವತಃ ಆ ವರ್ಗಗಳ ಫಲಾನುಭವಿಗಳ ಅನುಭವದಲ್ಲಿಯೇ ಇದೆ ಎಂದು ಶಾಸಕ ಡಿ.ಜಿ.ಶಾಂತನ ಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

‘ಭಾರತೀಯ ನ್ಯಾಯ ಸಂಹಿತೆ’ ವೈದ್ಯಕೀಯ ಕಾನೂನು ಕಾರ್ಯಗಾರ

Aug 25 2024, 01:47 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ಕೆ. ಪೃಥ್ವಿರಾಜ್ ರೈ ಮತ್ತು ವಿವೇಕಾನಂದ ಪಣಿಯಾಲ ಉಪನ್ಯಾಸ ನೀಡಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸ

Aug 23 2024, 12:10 PM IST

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved