ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಾಮಾಜಿಕ ನ್ಯಾಯ ಸಾಕಾರಗೊಳಿಸುವ ಸಂಕಲ್ಪ ಮಾಡೋಣ: ಡಿಸಿ
Aug 16 2024, 12:49 AM IST
ರಾಜಕೀಯ ಸ್ವಾತಂತ್ಯ ದೊರೆತಂತೆ ಜನತೆಗೆ ಸಾಮಾಜಿಕ, ಆರ್ಥಿಕ ನ್ಯಾಯವು ಸಹ ಸಿಗಬೇಕಿದೆ.
‘ವಕ್ಫ್’ ಕಾನೂನು ತಿದ್ದುಪಡಿಯಿಂದ ಅಲ್ಪಸಂಖ್ಯಾತ ಬಡವರಿಗೆ ನ್ಯಾಯ: ಸಂಸದ ಬಿ.ವೈ.ರಾಘವೇಂದ್ರ
Aug 10 2024, 01:37 AM IST
ಸಂವಿಧಾನ ಬದ್ಧ ತಿದ್ದುಪಡಿಗೆ ಮತ್ತು ವಕ್ಫ್ ಬೋರ್ಡ್ ತೀರ್ಮಾನವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡುವ ಅಧಿಕಾರ ಕಲ್ಪಿಸುವ ಸಂವಿಧಾನಬದ್ಧ ಬಿಲ್ ಸಂಸತ್ನಲ್ಲಿ ಮಂಡನೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪಿಎಸ್ಐ ಪರಶುರಾಮ್ ಸಾವಿಗೆ ನ್ಯಾಯ ಕೊಡಿಸಿ
Aug 09 2024, 12:34 AM IST
ಶಹಾಪುರದಲ್ಲಿ ಪಿಎಸ್ಐ ಪರಶುರಾಮ ಸಾವಿಗೆ ಕಾರಣರಾದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಸನ್ನಿಗೌಡ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಿಎಸ್ಐ ಪರಶುರಾಮ ಸಾವಿಗೆ ಸೂಕ್ತ ನ್ಯಾಯ ಕಲ್ಪಿಸಿ
Aug 08 2024, 01:39 AM IST
ಹುಣಸಗಿಯಲ್ಲಿ ಸೋಮವಾರ ದಲಿತ ಪರ ಸಾಮೂಹಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿ
Aug 07 2024, 01:07 AM IST
ನೂತನ ವೃಂದ ನೇಮಕಾತಿ ನಿಯಮಗಳಂತೆ 1 ರಿಂದ 5 ರ ಬೋಧನೆಗೆ ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಹಾಗೂ ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಿ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.
ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ
Aug 06 2024, 12:40 AM IST
ನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸುಪ್ರಿಂ ಐತಿಹಾಸಿಕ ತೀರ್ಪಿನಂದ ಶೋಷಿತರಿಗೆ ನ್ಯಾಯ: ಪೂಜಾರಿ ಸಿದ್ದಪ್ಪ
Aug 06 2024, 12:32 AM IST
೩ ದಶಕಗಳ ಹೋರಾಟದ ಫಲವಾಗಿ ಒಳಮೀಸಲಾತಿ ಕುರಿತು ಸುಪ್ರಿಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದು ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿದಂತಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರಿ ಸಿದ್ದಪ್ಪ ಜಗಳೂರಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಒಳ ಮೀಸಲಾತಿ ತೀರ್ಪು: ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶ
Aug 04 2024, 01:22 AM IST
ಆರ್ಥಿಕವಾಗಿ, ಸಾಮಾಜಿಕವಾಗಿ ತುಳಿತಕ್ಕೊಳಗಾದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಒಳ ಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ತಿಳಿಸಿದರು.
ಪತ್ರಿಕಾರಂಗದಿಂದ ಸಾಮಾಜಿಕ ನ್ಯಾಯ
Aug 01 2024, 12:18 AM IST
ಸಮಾಜಕ್ಕೆ ಬಹು ವರ್ಷಗಳಿಂದ ಎಚ್ಚರಿಕೆಯ ಗಂಟೆಯಾಗಿರುವುದು ಪತ್ರಿಕೆಗಳು ಮಾತ್ರ. ಈ ಹಿಂದೆ ರಾಜ್ಯಕ್ಕೆ,ಜಿಲ್ಲೆಗೆ, ತಾಲೂಕಿಗೆ, ಪ್ರದೇಶಕ್ಕೆ ಮಾನ್ಯತೆ ತಂದು ಕೊಡುವಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ
ವರ್ಗಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿ
Jul 26 2024, 01:34 AM IST
ಶಿಕ್ಷಕರಿಗೆ ಕಾಲಮಿತಿ ಬಡ್ತಿ, ಪ್ರೌಢಶಾಲಾ ಶಿಕ್ಷಕರ ಬಡ್ತಿ, ಮುಖ್ಯ ಶಿಕ್ಷಕರ ಬಡ್ತಿಗಳಲ್ಲಿ ಅನ್ಯಾಯವಾಗುತ್ತಿದ್ದು, ವರ್ಗಾವಣೆಯಲ್ಲೂ ತೊಂದರೆಯಾಗುತ್ತಿದೆ
< previous
1
...
8
9
10
11
12
13
14
15
16
...
22
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!