• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಮುದಾಯಕ್ಕೆ ಬಿಜೆಪಿಯಿಂದ ನ್ಯಾಯ: ಗಣೇಶ

Jul 25 2024, 01:16 AM IST
ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಮೂಲಕ ದಲಿತ ಸಮುದಾಯಕ್ಕೂ ಬಿಜೆಪಿ ನ್ಯಾಯ ನೀಡಿದೆ.

ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ

Jul 24 2024, 12:22 AM IST
ಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಜಮೀನಿಗೆ ಅಕ್ರಮ ಪ್ರವೇಶ: ನ್ಯಾಯ ಕೊಡಿಸಲು ಕೊಮರಿಗೌಡ ಮನವಿ

Jul 23 2024, 12:38 AM IST
ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದ ಸರ್ವೆ ನಂ.೨೨೫ರಲ್ಲಿರುವ ೯ ಎಕರೆ ೩೬ ಗುಂಟೆ ಜಮೀನು ನನಗೆ ಸೇರಿದೆ. ಸರ್ವೆ ನಂ.೨೮೭ರ ಜಮೀನಿನ ಮಾಲೀಕ ಕಾಂತರಾಜು ಅವರು ನನ್ನ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಇದರಿಂದ ನಾನು ನೊಂದಿದ್ದು ದಯಾಮರಣ ಕೋರಿ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಪತ್ರ ಬರೆಯಲು ನಿರ್ಧರಿಸಿದ್ದೇನೆ ಎಂದು ಹಾರೋಕೊಪ್ಪ ಗ್ರಾಮದ ಕೋಮರಿಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇತ್ತೀಚಿಗೆ ಜಾರಿಗೊಂಡಿರುವ ಹೊಸ ಭಾರತೀಯ ನ್ಯಾಯ ಸಂಹಿತೆ ಬಳಸಿಕೊಂಡು ಜೀರೋ ಎಫ್‌ಐಆರ್‌ ದಾಖಲು

Jul 19 2024, 02:00 AM IST
ಇತ್ತೀಚಿಗೆ ಜಾರಿಗೊಂಡಿರುವ ಹೊಸ ಭಾರತೀಯ ನ್ಯಾಯ ಸಂಹಿತೆ ಅನ್ವಯ ಜೀರೋ ಎಫ್‌ಐಆರ್ ವ್ಯವಸ್ಥೆಯನ್ನು ಬಳಸಿಕೊಂಡು ಹೈದರಾಬಾದ್‌ನಲ್ಲಿ ನಡೆದಿದ್ದ ಕಳ್ಳತನ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸಿ: ಡಾ.ರಾಜೇಂದ್ರ ಸಣ್ಣಕ್ಕಿ

Jul 14 2024, 01:34 AM IST
ಸಂಘಟನೆಗಳು ಹೆಸರಿಗೆ ಮಾತ್ರ ಸಂಘಟನೆಗಳಾಗಿರಬಾರದು. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು ಎಂದು ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.

ತ್ವರಿತ ನ್ಯಾಯ ಒದಗಿಸಲು ಜಿಲ್ಲಾವಾರು ಸಭೆ: ಟಿ.ಶ್ಯಾಮ್ ಭಟ್

Jul 12 2024, 01:32 AM IST
ರಾಜ್ಯದಲ್ಲಿ 8000ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇದ್ದವು

ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ಬಂಗಾರು ಹನುಮಂತು

Jul 11 2024, 01:32 AM IST
ಲೋಕೇಶ್ ವಿ.ನಾಯಕ ಅವರ ವಾಲ್ಮೀಕಿ (ನಾಯಕ) ಜಾತಿ ಪ್ರಮಾಣಪತ್ರ ರದ್ದು ಮಾಡಿ ಬೆಂಗಳೂರು ಉತ್ತರ ಉಪವಿಭಾಗದ ಎಸಿ ಪ್ರಮೋದ್ ಎಲ್. ಪಾಟೀಲ್ ಜು.2ರಂದು ಆದೇಶ ಹೊರಡಿಸಿದ್ದಾರೆ.

ದಾಖಲಾಗುವ ಮೊದಲೇ ನ್ಯಾಯ ಒದಗಿಸುವ ಪ್ರಯತ್ನ ಮಾಡಿ

Jul 09 2024, 12:57 AM IST
ಲೋಕ ಅದಾಲತ್ ಮಾದರಿಯಲ್ಲಿ ಪ್ರಕರಣಗಳು ದಾಖಲಾಗುವ ಮೊದಲೇ ನ್ಯಾಯ ಒದಗಿಸುವ ಪ್ರಯತ್ನ ಮಾಡಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾ.ಕೆ.ಎಸ್.ಮುದುಗಲ್‌ ಹೇಳಿದರು.

ಸಂಶೋಧನೆಗೆ ನ್ಯಾಯ ನೀಡುವ ನೈತಿಕತೆ ಅಗತ್ಯ

Jul 07 2024, 01:18 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಂಶೋಧಕರು ಪ್ರತಿಯೊಂದನ್ನು ಬಿಡಿಸಿ ನೋಡುವ, ಎಲ್ಲ ಆಯಾಮಗಳಿಂದ ಆಲೋಚಿಸುವ ಹಾಗೂ ಚಿಂತಿಸುವ ಸಂಶೋಧನೆಗೆ ನ್ಯಾಯ ಒದಗಿಸುವ ನೈತಿಕತೆ ಇರಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಹಮತ ತರಿಕೇರಿ ಹೇಳಿದರು.

ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ: ನ್ಯಾ. ಎಂ.ಜಿ. ಶುಕುರೆ ಕಮಾಲ

Jul 07 2024, 01:16 AM IST
ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರವು ಸಹ ಪ್ರಮುಖವಾಗಿದ್ದು, ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved