• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ: ಮಹೇಶ್‌

Jul 02 2024, 01:39 AM IST
ಚಿಕ್ಕಮಗಳೂರು, ರಾಷ್ಟ್ರದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ರೂಪಿಸುವ ನಿಟ್ಟಿನಲ್ಲಿ ಹೊಸದಾಗಿ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಇಂದಿನಿಂದ ಜಾರಿಗೊಳಿಸಲಾಗಿದೆ ಎಂದು ಹಿರಿಯ ವಕೀಲ ಎಸ್.ಎಚ್.ಮಹೇಶ್‌ಕುಮಾರ್ ಹೇಳಿದರು.

ಶಿಕ್ಷಣದಿಂದ ಮಾತ್ರ ನ್ಯಾಯ ಒದಗಿಸಲು ಸಾಧ್ಯ: ಶಿವರಾಜ್ ತಂಗಡಗಿ

Jun 26 2024, 12:31 AM IST
ಪ್ರತಿಯೊಬ್ಬರು ತಮ್ಮ ಸಮಾಜವನ್ನು ಬೆಳೆಸಲು ಮೊದಲು ಮಕ್ಕಳಿಗೆ ಶಿಕ್ಷಣ ನೀಡಬೇಕು.

ಬಗರ್‌ ಹುಕುಂ ಸಾಗುವಳಿದಾರರಿಗೆ ನ್ಯಾಯ ಒದಗಿಸಲು ಆಗ್ರಹ

Jun 25 2024, 12:37 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಎದುರು ಸೋಮವಾರ ಬಗರ್‌ಹುಕುಂ ಜಮೀನನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ಮಗಳ ಸಾವಿಗೆ ನ್ಯಾಯ ಕೊಡಿಸಿ

Jun 19 2024, 01:03 AM IST
ಮಾನಸಿಕ ಕಿರುಕುಳಕ್ಕೆ ನೇಣಿಗೆ ಶರಣಾದ ತನ್ನ ಮಗಳ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆಯೋರ್ವಳು ಸಚಿವರ ಕಾರು ತಡೆದು ಅಳಲು ತೋಡಿಕೊಂಡರು.

ಪಾರದರ್ಶಕ ವಿಚಾರಣೆ ನಡೆಯಲಿ, ನ್ಯಾಯ ಸಿಗಲಿ: ಉಪೇಂದ್ರ

Jun 18 2024, 11:12 AM IST

‘ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ದರ್ಶನ್‌ ಬಂಧನದ ವಿಚಾರದಲ್ಲಿ ಪಾರದರ್ಶಕ ವಿಚಾರಣೆ ಆಗಲಿ. ಆ ಮೂಲಕ ನ್ಯಾಯ ಸಿಗಲಿ’ ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಸೊರೇನ್‌, ಕೇಜ್ರಿ ವಿಷಯದಲ್ಲಿ ಸಮಾನ ನ್ಯಾಯ ಏಕಿಲ್ಲ : ಮೆಹಬೂಬ

Jun 17 2024, 05:35 AM IST

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‌ ನಡೆಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ, ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್

Jun 17 2024, 01:32 AM IST
ಎಲ್ಲೋ ಓಡಾಡಿಕೊಂಡು ಇದ್ದು ಇಲ್ಲಿ ಬೀದಿಯಲ್ಲಿ ಬಿದ್ದಿದ್ದ ರೇಣುಕಾಸ್ವಾಮಿ, ಅವರ ಕುಟುಂಬ, ಅವರ ಹುಟ್ಟೋ ಮಗು ಎಲ್ಲರಿಗೂ ನ್ಯಾಯ ಸಿಗಬೇಕು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯು ಐಪಿಸಿಯ ಬದಲಾದ ಸ್ವರೂಪ: ಡಿ.ವಿ.ಗುರುಪ್ರಸಾದ್

Jun 13 2024, 12:52 AM IST
ಭಾರತೀಯ ನ್ಯಾಯ ಸಂಹಿತೆಯಲ್ಲಿ ಇವೆಲ್ಲವನ್ನೂ ಸೆಕ್ಷನ್ 2ರ ಅಡಿಯಲ್ಲಿ ತರಲಾಗಿದೆ. ಐಪಿಸಿಯಲ್ಲಿದ್ದ 175 ಸೆಕ್ಷನ್ ಗಳನ್ನು ಮಾರ್ಪಾಡು ಮಾಡಲಾಗಿದೆ. 22 ಸೆಕ್ಷನ್ ಗಳನ್ನು ಕೈ ಬಿಡಲಾಗಿದೆ. 8 ಹೊಸ ಸೆಕ್ಷನ್ ಗಳ ಸೇರ್ಪಡೆಯಾಗಿದೆ. ಇದರಿಂದ ಒಂದೇ ಸಮನಾದ ಅಪರಾಧ ಮತ್ತು ಅವುಗಳ ಶಿಕ್ಷೆಯನ್ನು ಒಂದೇ ಅಧ್ಯಾಯದ ಅಡಿ ತರಲಾಗಿದೆ.

ಬಡತನ, ಶೋಷಣೆ ವಿರುದ್ಧ ಹೋರಾಡಿ ಸಾಮಾಜಿಕ ನ್ಯಾಯ ನೀಡಿದವರು ಅರಸು: ಎಚ್.ಎ.ವೆಂಕಟೇಶ್ ಬಣ್ಣನೆ

Jun 11 2024, 01:37 AM IST
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಬಡವರು ಮತ್ತು ಶೋಷಿತರು ವಿಧಾನಸೌಧದ ಮೆಟ್ಟಿಲು ಹತ್ತುವ ಕನಸನ್ನು ಕಾಣದಿದ್ದ ಸಂದರ್ಭದಲ್ಲಿ ಜೊತೆಯಾಗಿ ಕೈಹಿಡಿದು ಕರೆದುಕೊಂಡು ಹೋಗಿ, ಸಾಮಾಜಿಕ ನ್ಯಾಯ ನೀಡಿದವರು. ಅವರ ಕಗ್ಗತ್ತಲಿನ ಬದುಕಿಗೆ ಬೆಳಕು ತೋರಿದರು. ಹೀಗಾಗಿ ಅವರನ್ನು ಕನ್ನಡನಾಡು ಯಾವಾಗಲೂ ಸ್ಮರಿಸಬೇಕು.

ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಸಂಭ್ರಮದ ತೆರೆ

Jun 11 2024, 01:32 AM IST
ಕರ್ನಾಟಕದ ವಿವಿಧ ಭಾಗ ಸೇರಿದಂತೆ ತಮಿಳುನಾಡು, ಆಂಧ್ರ, ಮಹಾರಾಷ್ಟ್ರದ ಮೂಲೆ ಮೂಲೆಗಳಿಂದ ಧಾವಿಸಿ ಬಂದ ಭಕ್ತರ ಮೊಗದಲ್ಲಿ ಅದೇನೋ ಉತ್ಸಾಹ, ಹಲವು ವರ್ಷದ ನಂತರ ಸೋಸಲೆ ವ್ಯಾಸರಾಜರ ಮಠ ಹಮ್ಮಿಕೊಂಡಿದ್ದ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಳೆದ 9 ದಿನಗಳ ಕಾಲ ನವ ನವೋನ್ಮೇಷಿ ಆಗಿದ್ದು ಇತಿಹಾಸದಲ್ಲಿ ಹೊಸ ಅಧ್ಯಾಯಗಳನ್ನೇ ಬರೆಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved