• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳಮೀಸಲಿಂದ 101 ಜಾತಿಗಳಿಗೂ ನ್ಯಾಯ ಸಿಗಬೇಕು: ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು

Nov 04 2024, 12:27 AM IST
ಒಳಮೀಸಲಾತಿ ಪಡೆಯುವ ಜಾತಿಗಳನ್ನು ಹೆಚ್ಚು ಗುರುತಿಸುವಂತೆ ಸಂಘಟನೆಗಳು, ಪ್ರಗತಿಕರ ಚಿಂತಕರು, ದಲಿತ ಹೋರಾಟಗಾರರು ಕಾರ್ಯಪ್ರವೃತ್ತರಾಗಬೇಕು ಎಂದು ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು ತಿಳಿಸಿದರು. ಚಾಮರಾಜನಗರದಲ್ಲಿ ಜಾಗೃತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಆಡಳಿತದಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ

Oct 26 2024, 12:58 AM IST
ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಸಂವಿಧಾನದ ಅಡಿಪಾಯವಾಗಿದೆ. ಆದರೆ, ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಯಾವುದೇ ನ್ಯಾಯಾಧೀಶರು ತೀರ್ಪು ನೀಡುವಾಗ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುತ್ತಾರೆ.

ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಶಿಗ್ಗಾಂವಿ ಅಭ್ಯರ್ಥಿ ಆಯ್ಕೆ-ಸಚಿವ ಎಚ್‌.ಕೆ. ಪಾಟೀಲ

Oct 21 2024, 12:43 AM IST
ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್‌ ಆಗಲಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು: ಪ್ರೊ. ರವಿವರ್ಮಕುಮಾರ್

Oct 20 2024, 01:54 AM IST
ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು ಇಟ್ಟಿದ್ದರು ಎಂದು ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮಕುಮಾರ್ ತಿಳಿಸಿದ್ದಾರೆ.

ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸಿ: ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ

Oct 19 2024, 12:23 AM IST
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ/ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು

ಭೂಮಿ ಕಳೆದುಕೊಂಡ ದಲಿತರಿಗೆ ನ್ಯಾಯ ಕೊಡಿಸುತ್ತೇನೆ: ಎಸಿ ಕೆ.ಆರ್.ಶ್ರೀನಿವಾಸ್

Oct 16 2024, 12:50 AM IST
1980ರ ಅವಧಿಯಲ್ಲಿ ತಾಲೂಕು ಬೋರ್ಡ್ ಅಸ್ಥಿತ್ವದಲ್ಲಿದ್ದಾಗ ದಲಿತರು ಉಳುಮೆ ಮಾಡುತ್ತಿದ್ದ ಭೂಮಿಯನ್ನು ಭೂಸ್ವಾಧೀನ ಪಡಿಸಿಕೊಂಡು 33 ನಿವೇಶನಗಳನ್ನಾಗಿ ವಿಂಗಡಿಸಿ ಹಕ್ಕುಪತ್ರ ನೀಡಿ ನಿವೇಶನಗಳನ್ನು ಪುರಸಭೆಗೆ ಹಸ್ತಾಂತರ ಮಾಡಲಾಗಿದೆ.

ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡುವ ಪಕ್ಷ: ಶಾಸಕ ದೇಶಪಾಂಡೆ

Oct 16 2024, 12:43 AM IST
ತನ್ನಷ್ಟಕ್ಕೆ ತಾನು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಕಳೆದ ೧೦ ವರ್ಷದಿಂದ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನವನ್ನು ಮತ್ತಷ್ಟು ಉತ್ತುಂಗಕ್ಕೇರಿಸಿ ದೇಶದ ಜನತೆ ತತ್ತರಿಸುವಂತೆ ಮಾಡಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಆರೋಪಿಸಿದರು.

ಅಗ್ನಿವೀರರಿಗೆ ಒಂದು ನ್ಯಾಯ? ಬೇರೆ ಯೋಧರಿಗೆ ಇನ್ನೊಂದು ನ್ಯಾಯ ಏಕೆ : ರಾಹುಲ್‌ ಕಿಡಿ

Oct 14 2024, 01:20 AM IST

ಮಹಾರಾಷ್ಟ್ರದ ನಾಸಿಕ್‌ನಲ್ಲಿ ತರಬೇತಿಯ ವೇಳೆ 2 ಅಗ್ನಿವೀರರು ಮೃತಪಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ‘ಎಲ್ಲ ಯೋಧರ ಜೀವಕ್ಕೆ ಏಕೆ ಒಂದೇ ಬೆಲೆ ಇಲ್ಲ? ಅಗ್ನಿವೀರರಿಗೆ ಒಂದು ನ್ಯಾಯ? ಬೇರೆ ಯೋಧರಿಗೆ ಇನ್ನೊಂದು ನ್ಯಾಯ ಏಕೆ?’ ಎಂದು  ಪ್ರಶ್ನಿಸಿದ್ದಾರೆ.

ಕಾರ್ಮಿಕರ ಶ್ರಮಕ್ಕೆ ನ್ಯಾಯ ಸಿಗಲಿ: ಎಸ್ಪಿ ಎಂ. ನಾರಾಯಣ

Oct 10 2024, 02:22 AM IST
ಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಪೊಲೀಸ್ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ 112ಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡಿದಲ್ಲಿ ಈ ಬಗ್ಗೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ.

ನೊಂದವರ, ಶೋಷಿತರಿಗೆ ನ್ಯಾಯ ಕೊಡಿಸಲು ಆರ್‌ಸಿಬಿ ಅಸ್ತಿತ್ವಕ್ಕೆ

Oct 08 2024, 01:07 AM IST
ಅನ್ಯಾಯ, ಅಪ್ಪ-ಮಕ್ಕಳ ಸರ್ವಾಧಿಕಾರಿ ಧೋರಣೆ ಹಾಗೂ ಸ್ವಜನ ಪಕ್ಷಪಾತದಿಂದ ಬಿಜೆಪಿ ಕಾಪಾಡಲು ಸ್ವಾತಂತ್ರ್ಯವಾಗಿ ಚುನಾವಣೆ ಎದುರಿಸಿದ್ದೆ. ಬಿಜೆಪಿ ಶುದ್ಧೀಕರಣ ಆಗಬೇಕು ಎಂಬುದು ನನ್ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 27
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved