• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯ ಕಲ್ಪಿಸುವಂತೆ ಹಣ ಕಳೆದುಕೊಂಡ ಸಂತ್ರಸ್ತರ ಹೋರಾಟ

Oct 08 2024, 01:00 AM IST
ಹಣ ಡಬಲ್ ಮಾಡುತ್ತೇವೆ ಎಂದು ನಂಬಿಸಿ ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರು. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ (ತಗಿ ಪೀಡಿತ ಜಮಾಕರ್ತ ಪರಿವಾರ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಒಂದು ತಿಂಗಳಿನಿಂದ ಅನಿರ್ದಿಷ್ಟಾವಧಿ ಚಳವಳಿ ಮುಂದುವರಿಸಿದ್ದಾರೆ.

ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಬದ್ಧ: ಸಚಿವ ಮಧು ಬಂಗಾರಪ್ಪ ಭರವಸೆ

Oct 04 2024, 01:09 AM IST
ನಮ್ಮ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಅಂದಿನಿಂದಲೂ ಇದೆ. ಈಗಾಗಲೇ ಸಂತ್ರಸ್ತರ ಸಮಸ್ಯೆ ಬಗ್ಗೆ ಸಮಗ್ರವಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಮನವಿ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಶೇಷ ಅನುದಾನ ಬಿಡುಗಡೆಗೊಳಿಸಿ ರೈತರಿಗೆ ನ್ಯಾಯ ಒದಗಿಸಿ-ಬಳ್ಳಾರಿ

Oct 01 2024, 01:36 AM IST
ರಾಷ್ಟ್ರೀಯ ಬ್ಯಾಂಕ್‌ ಹಾಗೂ ಸಹಕಾರಿ ಸಂಘಗಳ ಕಾಯ್ದೆಗಳಿಂದ ಪಿಎಲ್‌ಡಿ ಬ್ಯಾಂಕ್ ಪ್ರತ್ಯೇಕವಾಗಿದ್ದು, ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಸಂಪೂರ್ಣ ಸಾಲಮನ್ನಾ ಮತ್ತು ವಿಶೇಷ ಅನುದಾನ ಬಿಡುಗಡೆಗೊಳಿಸಿ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹಿಸಿದರು.

ಶೋಷಿತ ಜನಾಂಗಕ್ಕೆ ನ್ಯಾಯ ಕೊಡಿಸುವಲ್ಲಿ ಶ್ರಮಿಸಿದ ಡಾ. ಶರ್ಮಾ: ಸಂಸದ ಶೆಟ್ಟರ

Oct 01 2024, 01:32 AM IST
ಗೋಕುಲ್ ರಸ್ತೆ ಬಸವೇಶ್ವರ ನಗರದ ವಿಶ್ವಶ್ರಮ ಚೇತನದ ಡಾ. ಕೆ.ಎಸ್. ಶರ್ಮಾ ಸಭಾಂಗಣದಲ್ಲಿ ಡಾ. ಕೆ.ಎಸ್. ಶರ್ಮಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ಡಾ. ಕೆ.ಎಸ್. ಶರ್ಮಾ ಅವರ 91ನೇ ಜನ್ಮ ದಿನ ಕಾರ್ಯಕ್ರಮ ನಡೆಯಿತು.

ಎಲ್ಲರಿಗೂ ಸಮಾನ ನ್ಯಾಯ ಪೊಲೀಸ್ ಇಲಾಖೆಯ ಮುಖ್ಯ ಧ್ಯೇಯ: ಸಂದೇಶ್ ಪಿ ಜಿ

Sep 27 2024, 01:16 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

ನ್ಯಾಯ ಸಿಕ್ಕೇ ಸಿಗುತ್ತದೆ: ಸೊರಕೆ ವಿಶ್ವಾಸ

Sep 25 2024, 12:50 AM IST
ಬಿಜೆಪಿ, ಜೆಡಿಎಸ್‌ನವರು ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಪ್ರಾಸಿಕ್ಯೂಷನ್ ವಿಚಾರವಾಗಿ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆಂಬ ಭರವಸೆ ಇದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದ್ದಾರೆ.

ನಿಗಮ, ಮಂಡಳಿ ನೇಮಕ ವೇಳೆ ಸಾಮಾಜಿಕ ನ್ಯಾಯ ಪಾಲಿಸಲಿ

Sep 21 2024, 01:59 AM IST
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಾಮಾಜಿಕ ಸಮುಚ್ಚಯವನ್ನು ಸ್ಥಾಪಿಸಬೇಕು.

ಅ.1ರವರೆಗೆ ‘ಬುಲ್ಡೋಜರ್‌ ನ್ಯಾಯ’ಕ್ಕೆ ಸುಪ್ರೀಂ ತಡೆ

Sep 18 2024, 01:49 AM IST
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ವ್ಯಕ್ತಿಗಳ ಆಸ್ತಿಪಾಸ್ತಿಗಳನ್ನು ತನ್ನ ಅನುಮತಿ ಇಲ್ಲದೇ ಧ್ವಂಸಗೊಳಿಸಕೂಡದು ಎಂದು ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ ನೀಡಿದ್ದು, ಅ.1ರವರೆಗೆ ‘ಬುಲ್ಡೋಜರ್‌ ನ್ಯಾಯ’ಕ್ಕೆ ಬ್ರೇಕ್‌ ಹಾಕಿದೆ.

ಶಿಕ್ಷಕ ಹುದ್ದೆಗೆ ನ್ಯಾಯ ಒದಗಿಸಿದರೆ ಯಶಸ್ಸು

Sep 06 2024, 01:05 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಶಿಕ್ಷಕ ಹುದ್ದೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಆ ಹುದ್ದೆಗೆ ನ್ಯಾಯ ಒದಗಿಸಿದರೆ ಅದರಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು ಧಾರವಾಡ ವಾಣಿಜ್ಯ ತೆರಿಗೆ ಇಲಾಖೆಯ ಉಪಆಯುಕ್ತ ಶಂಕರ ಬೆಳ್ಳುಬ್ಬಿ ಹೇಳಿದರು.

ಗಂಭೀರ ಪ್ರಕರಣದ ಆರೋಪಿಗಳ ಮನೆ ಧ್ವಂಸ ಮಾಡುವ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ

Sep 03 2024, 01:41 AM IST
ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣಕ್ಕೆ ಮನೆ ಧ್ವಂಸ ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿಯ ಕ್ರಮ ಕೈಗೊಳ್ಳುವ ಮುನ್ನ ನಿಯಮಗಳನ್ನು ಪಾಲಿಸಬೇಕು ಮತ್ತು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಸೂಚಿಸಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 27
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved