• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಮನೆಗೆ ಮೂಳೆ: ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟ ಬಿಜೆಪಿ

Jun 03 2024, 12:32 AM IST
ಮೂಳೆ ಅವರು ಅನುಭವಿ ರಾಜಕಾರಣಿ, ಶಿಕ್ಷಣ ತಜ್ಞರು, ಜನಪರ ಕಾಳಜಿಯುಳ್ಳ ಚಿಂತಕರು ಹಾಗೂ ಸಮಾಜಪರ ಹೋರಾಟಗಾರರೂ ಆಗಿದ್ದಾರೆ

ಕಾರ್ಮಿಕರು ಒಂದಾದರೆ ನ್ಯಾಯ ಸಿಗಲು ಸಾಧ್ಯ: ಡಾ.ದಾದಾಪೀರ್

Jun 03 2024, 12:30 AM IST
ಕಾರ್ಲ್ ಮಾಕ್ಸ್ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ನೀಡಿದ ಮಹಾನ್ ದಾರ್ಶನಿಕರಾಗಿದ್ದಾರೆ. ವಿಶ್ವದ ಕಾರ್ಮಿಕರೆಲ್ಲಾ ಒಂದಾದರೆ ಮಾತ್ರ ಕಾರ್ಮಿಕರಿಗೆ ನ್ಯಾಯ ಸಿಗುತ್ತದೆ ಎಂಬ ಸಂದೇಶ ನೀಡಿದ್ದರು. ಅದರಂತೆ ಕಾರ್ಮಿಕರು ಒಗ್ಗಟ್ಟಿನಲ್ಲಿ ಬಲ ಇರುವುದನ್ನು ಮನಗೊಂಡು ಒಂದಾಗಬೇಕೆಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದಾದಾಪೀರ್ ನವಿಲೇಹಾಳ್ ಹೇಳಿದ್ದಾರೆ.

ಜೂನ್‌ 24ರ ವರೆಗೆ ಬೇಲೂರಿನಲ್ಲಿ ನ್ಯಾಯ ಸುಧಾ ಮಂಗಳ ಉತ್ಸವ

Jun 02 2024, 01:48 AM IST
ವಿದ್ಯಾಧೀಶತೀರ್ಥ ಶ್ರೀಪಾದರ 17ನೇ ಶ್ರೀಮದ್ ಬ್ರಹ್ಮಸೂತ್ರ ಅನು ವ್ಯಾಖ್ಯಾನ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಮೇ 31 ಮತ್ತು ಜೂ.1, 2, 24ರಂದು ಶ್ರೀ ಚೆನ್ನಕೇಶವ ಸನ್ನಿಧಿ ಬೇಲೂರಿನಲ್ಲಿ ನಡೆಯುತ್ತಿದೆ. ಇದರ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಸಂಸ್ಥಾನ ಪೂಜೆ ಜ್ಞಾನ ಸತ್ರ ಉದ್ಘಾಟನೆಯನ್ನು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಭುದೇಂದ್ರತೀರ್ಥ ಶ್ರೀಪಾದರು ನೆರವೇರಿಸಿಕೊಟ್ಟರು.

ಚಂದ್ರಶೇಖರನ್‌ ಸಾವಿಗೆ ನ್ಯಾಯ ಸಿಗಲಿದೆ: ಸಚಿವ ಮಧು

May 30 2024, 12:51 AM IST
ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನ ಜವಾಬ್ದಾರಿ. ಮೃತರ ಕುಟುಂಬ ಸದಸ್ಯರ ಮುಖ್ಯಮಂತ್ರಿ ಸಿದ್ದರಾಮಯ್ಯರ ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಆದಿಲ್ ಸಾವಿಗೆ ಸೂಕ್ತ ನ್ಯಾಯ ಸಿಗಲಿ: ವಿನಯಕುಮಾರ

May 29 2024, 12:48 AM IST
ಚನ್ನಗಿರಿಯಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ, ವಾಹನಗಳ ಮೇಲೆ ಕಲ್ಲು ತೂರಾಟ ದುರಾದೃಷ್ಟಕರ ಬೆಳವಣಿಗೆ. ಈ ಪ್ರಕರಣದಲ್ಲಿ ಆದಿಲ್ ಸಾವಿಗೆ ನ್ಯಾಯ ಸಿಗಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಆಗ್ರಹಿಸಿದ್ದಾರೆ.

ಅಸಮಾನತೆ ನಿವಾರಣೆಯೇ ಸಾಮಾಜಿಕ ನ್ಯಾಯ ಗುರಿ

May 28 2024, 01:03 AM IST
ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಅನೇಕ ಕಾನೂನು ಜಾರಿಗೊಳಿಸಿದ್ದು, ಸಾಮಾಜಿಕ ಅಸಮಾನತೆ ಹೋಗಲಾಡಿಸುವುದೇ ಸಾಮಾಜಿಕ ನ್ಯಾಯದ ಗುರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ದಾವಣಗೆರೆಯಲ್ಲಿ ಹೇಳಿದ್ದಾರೆ.

ನೊಂದ ಕುಟುಂಬಕ್ಕೆ ನ್ಯಾಯ ಸಿಗದಿದ್ದರೆ ಸತ್ಯಾಗ್ರಹ: ಹೊಲೆಯ ಮಾದಿಗರ ಸಂಘದ ನಿಡುಗರಹಳ್ಳಿ ಸಿದ್ದಪ್ಪ

May 26 2024, 01:31 AM IST
ಕೆಲಸಕ್ಕೆ ತಡವಾಗಿ ಹೋಗಿದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿದಲ್ಲದೆ ಥಳಿಸಿದ ಹಿನ್ನೆಲೆ ಜಿಲ್ಲಾ ಆಸ್ಪತ್ರೆಗೆ ಚಕಿತ್ಸೆಗಾಗಿ ದಾಖಲಾಗಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸ್ ಇಲಾಖೆಯು ಇದುವರೆಗೂ ಯಾವ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ಹೊಲೆಯ ಮಾದಿಗರ ಸಂಘದ ರಾಜ್ಯಾಧ್ಯಕ್ಷ ನಿಡುಗರಹಳ್ಳಿ ಸಿದ್ದಪ್ಪ ದೂರಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ನನ್ನ ಮೊಮ್ಮಗಳ ಸಾವಿಗೆ ಸೂಕ್ತ ನ್ಯಾಯ ಕೊಡಿಸಿ

May 21 2024, 12:41 AM IST
ನನ್ನ ಮೊಮ್ಮಗಳು ಅಂಜಲಿ ಹತ್ಯೆಗೆ ಕಾರಣರಾಗಿರುವ ಆರೋಪಿಗೆ ರಾಜ್ಯ ಸರ್ಕಾರ ಶಿಕ್ಷೆ ನೀಡಿ ನಮಗೆ ನ್ಯಾಯ ಕೊಡಿಸುವ ಭರವಸೆ ಇದೆ ಎಂದು ಗಂಗಮ್ಮ ಅಂಬಿಗೇರ ತಿಳಿಸಿದ್ದಾರೆ.

ಎಸ್ಸಿ, ಎಸ್ಟಿ ನೌಕರರಿಗೆ ಸಾಮಾಜಿಕ ನ್ಯಾಯ ಒದಗಿಸಲು ಒತ್ತಾಯ

May 12 2024, 01:21 AM IST
ಚಿಕ್ಕಮಗಳೂರು, ಪ.ಜಾತಿ ಮತ್ತು ಪ.ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಬಿಜೆಪಿಯಲ್ಲಿ ನ್ಯಾಯ ಸಿಗದಿದ್ದಕ್ಕೆ ಕೈ ಸೇರ್ಪಡೆ

May 06 2024, 11:32 AM IST

ಬಿಜೆಪಿಯಲ್ಲಿ ಅಂದುಕೊಂಡಿದ್ದ ಕೆಲಸಗಳಿಗೆ ಸೂಕ್ತ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮತ್ತು ಎಲ್ಲ ಜಾತಿ ಜನಾಂಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಕಾಂಗ್ರೆಸ್ ಪಕ್ಷವನ್ನು ಮತ್ತೆ ಸೇರಿದ್ದೇನೆ ವಿಶ್ವಕರ್ಮ ಸಮಾಜದ ನಾಯಕ ಕೆ.ಪಿ. ನಂಜುಂಡಿ ಹೇಳಿದರು.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved