ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾವೇರಿಗೆ ನ್ಯಾಯ ದೊರಕಿಸಿಕೊಟ್ಟಿದ್ದು ಕಾಂಗ್ರೆಸ್: ಸಚಿವ ಎಂ.ಬಿ.ಪಾಟೀಲ್
Apr 20 2024, 01:08 AM IST
ಬಿಜೆಪಿ ಎಂದಿಗೂ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಳ್ಳುವುದಿಲ್ಲ. ಅವರ ತತ್ವ-ಸಿದ್ಧಾಂತಗಳನ್ನೂ ಒಪ್ಪಿಲ್ಲ. ಕಾಂಗ್ರೆಸ್ ಸಿದ್ಧಾಂತ ಹಾಗೂ ಬಸವಣ್ಣನವರ ಸಿದ್ಧಾಂತ ಎರಡೂ ಒಂದೇ ಆಗಿವೆ. ಬಸವಣ್ಣ ನುಡಿದಂತೆ ನಡೆ ಎಂದಿದ್ದರು. ಆದರೆ, ಎಚ್.ಡಿ. ಕುಮಾರಸ್ವಾಮಿ ನುಡಿದಂತೆ ನಡೆಯಲಿಲ್ಲ.
ದೀನ ದಲಿತರಿಗೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ: ರಾಜೂಗೌಡ
Apr 17 2024, 01:16 AM IST
ಬಿಜೆಪಿ ಬಡವರ, ರೈತರ ಹಾಗೂ ದೀನದಲಿತರಿಗೆ ಸಾಮಾಜಿಕ ನ್ಯಾಯ ನೀಡಿದೆ. ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯಿಟ್ಟು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಸದಾ ಪಕ್ಷದ ಹೃದಯದ ಬಾಗಿಲು ತೆರೆದಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಹೇಳಿದರು.
ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಿಕೊಟ್ಟ ಅಂಬೇಡ್ಕರ್
Apr 16 2024, 01:07 AM IST
ಇಡೀ ಜಗತ್ತಿನಲ್ಲಿ ನಮ್ಮ ದೇಶಕ್ಕೆ ಅತ್ಯಂತ ಶ್ರೇಷ್ಟವಾದ ಸಂವಿಧಾನ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ
ಸರ್ವರಿಗೂ ಸಾಮಾಜಿಕ ನ್ಯಾಯ ನೀಡಿರುವ ಅಂಬೇಡ್ಕರ್: ತಹಸೀಲ್ದಾರ್ ಅಮೀತಕುಮಾರ್
Apr 16 2024, 01:03 AM IST
ಕಮಲನಗರ ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅಮೀತಕುಮಾರ್ ಕುಲಕರ್ಣಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ನ್ಯಾಯ: ರಾಘವೇಂದ್ರ ಹಿಟ್ನಾಳ
Apr 14 2024, 01:48 AM IST
ಬಿಜೆಪಿ ನಾಯಕರು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರ ಹಿಡಿದವರು. ಇಲ್ಲಿಯ ತನಕ ಒಂದು ಉದ್ಯೋಗವನ್ನೂ ಸೃಷ್ಟಿಸಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.
ಮಕ್ಕಳಲ್ಲಿ ಸಾತ್ವಿಕ ಗುಣ ಬೆಳೆಯಲು ನ್ಯಾಯ, ನೀತಿ, ಧರ್ಮದ ಕಥೆ ಪೂರಕ : ಸಾಹಿತಿ ಎಂ. ಜಯಮ್ಮ
Apr 09 2024, 12:53 AM IST
ಮಕ್ಕಳಿಗೆ ನ್ಯಾಯ, ನೀತಿ, ಧರ್ಮ, ಸಹನೆ, ಕರುಣೆಯುಳ್ಳ ನೀತಿ ಕಥೆಗಳನ್ನು ಹೇಳುವುದರಿಂದ ಅವರಲ್ಲಿ ಸಾತ್ವಿಕ ಗುಣಗಳು ಬೆಳೆಯುತ್ತದೆ ಎಂದು ಸಾಹಿತಿ ಎಂ.ಜಯಮ್ಮ ತಿಳಿಸಿದರು.
ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಸಹಕರಿಸಿ : ಡಿಸಿ ಡಾ. ಸುಶೀಲಾ
Apr 09 2024, 12:50 AM IST
ಲೋಕಸಭಾ ಚುನಾವಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ, ನ್ಯಾಯ ಸಮ್ಮತ ಮತ್ತು ಮುಕ್ತವಾಗಿ ನಡೆಸಿಕೊಂಡು ಹೋಗುವಲ್ಲಿ ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ
ಗ್ರಾಪಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು: ನ್ಯಾಯ ಸಮ್ಮತ ತನಿಖೆಗೆ ಒತ್ತಾಯ
Apr 09 2024, 12:50 AM IST
ಏ.5ರಂದು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ ಪಿಡಿಒ, ಗ್ರಾಪಂ ಅಧ್ಯಕ್ಷರು ಮತ್ತು ಸಿಬ್ಬಂದಿ ಸೇರಿದಂತೆ 8 ಜನ ವಿರುದ್ಧ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಯೋವೃದ್ಧೆಗೆ ಗೌರವದ ಬದುಕಿನ ನ್ಯಾಯ!
Apr 07 2024, 01:51 AM IST
ರಾಷ್ಟ್ರೀಯ ಹೆದ್ದಾರಿ ಕೆಳ ಸೇತುವೆಯಡಿ ಗೂಡು ಮಾಡಿಕೊಂಡು ಬಾಳು ನಡೆಸುತ್ತಿದ್ದ ವಯೋವೃದ್ಧೆಗೆ ವೈದ್ಯರಿಂದ ಸೂಕ್ತ ಚಿಕಿತ್ಸೆ ಕೊಡಿಸಿ, ರಾಜ್ಯ ಮಹಿಳಾ ನಿಲಯದ ಸುಪರ್ದಿಗೆ ಒಪ್ಪಿಸುವ ಮೂಲಕ ಪ್ರಧಾನ ಜಿಲ್ಲಾ ನ್ಯಾ.ರಾಜೇಶ್ವರಿ ಹೆಗಡೆ ಮಾನವೀಯತೆ ಮೆರೆದು, ಇತರರಿಗೂ ಮಾದರಿಯಾಗಿದ್ದಾರೆ.
ಕಾಂಗ್ರೆಸ್ ದೇಶಕ್ಕೆ ಯಾವತ್ತೂ ನ್ಯಾಯ ನೀಡಿಲ್ಲ : ಜೋಶಿ
Apr 07 2024, 01:47 AM IST
ಕಾಂಗ್ರೆಸ್ ಆಡಳಿತದಲ್ಲಿ ₹ 12 ಲಕ್ಷ ಕೋಟಿ ಭ್ರಷ್ಟಾಚಾರ ಮಾಡಿದರೇ ಹೊರತು, ಬಡವರಿಗೆ ಏನೂ ಕೊಟ್ಟಿಲ್ಲ. ದೇಶಕ್ಕೆ ಯಾವ ನ್ಯಾಯವನ್ನೂ ಕೊಟ್ಟಿಲ್ಲ.
< previous
1
...
13
14
15
16
17
18
19
20
21
22
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!