• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಅತಿಕ್ರಮಣದಾರರಿಗೆ ನ್ಯಾಯ ಒದಗಿಸಿದ್ದು ಬಿಜೆಪಿ: ಸದಾನಂದ ಭಟ್‌

Apr 06 2024, 12:57 AM IST
ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದಾರರು ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ರವೀಂದ್ರ ನಾಯ್ಕ ನಾಯಕತ್ವ ವಹಿಸಿ, ಜಿಲ್ಲೆ ಮತ್ತು ರಾಜ್ಯದಲ್ಲಿ ನಿರಂತರ ಹೋರಾಟ ಮಾಡುತ್ತ ಬಂದಿದ್ದಾರೆ.

ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಕ್ರಮ: ಬಿ. ಸುಪ್ರಿಯಾ

Apr 06 2024, 12:48 AM IST
ಕ್ಷೇತ್ರದಲ್ಲಿ ಒಟ್ಟು 2,18,786 ಮತದಾರರಿದ್ದು, ಈ ಪೈಕಿ ಪುರುಷರು 1,08,008 ಮತ್ತು ಮಹಿಳಾ ಮತದಾರರು 1,10,766 ರಿದ್ದು 12 ಮಂದಿ ಇತರೆ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದ ಅವರು, ಪುರುಷರಿಗಿಂತ 2,758 ಮಂದಿ ಮಹಿಳಾ ಮತದಾರರು ಹೆಚ್ಚಾಗಿ ಇರುವರೆಂದು

ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಸಹಕಾರ ನೀಡಲು ಚಂದ್ರಯ್ಯ ಮನವಿ

Mar 21 2024, 01:01 AM IST
ಚುನಾವಣಾ ಆಯೋಗದ ನಿರ್ದೇಶನದಂತೆ ಕೆ.ಆರ್. ಪೇಟೆ ತಾಲೂಕಿನ 261 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಲು ಹೆಸರು ನೋಂದಾಯಿಸಲು, ತಿದ್ದುಪಡಿಗೆ ಮನವಿ ಸಲ್ಲಿಸಲು ಮಾ.25ರ ವರೆಗೆ ಅವಕಾಶ ನೀಡಲಾಗಿದೆ.

ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ-ಗೀತಾ ಪೂಜಾರ

Mar 19 2024, 12:45 AM IST
ಬೆಲೆ ಏರಿಕೆ ಗಗನಕ್ಕೇರಿಸಿ ಭಾರತದ ಜನತೆಯನ್ನು ಭೀತಿಯಲ್ಲಿ ಕಾಲ ಕಳೆಯುವಂತೆ ಮಾಡಿರುವ ಬಿಜೆಪಿ ಸರಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ, ಕರ್ನಾಟಕದಂತೆ ದೇಶಕ್ಕೆ ಕಾಂಗ್ರೆಸ್ ಸರಕಾರ ನೀಡಲು ಕಾಂಗ್ರೆಸ್ ಬೆಂಬಲಿಸಲು ಮಹಿಳೆಯರು ಮೊದಲು ಮನಸ್ಸು ಮಾಡಬೇಕು ಎಂದು ಪಕ್ಷದ ನಾಯಕಿ ಗೀತಾ ಪೂಜಾರ ತಿಳಿಸಿದರು.

ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಮುಂಬೈನಲ್ಲಿ ಅಂತ್ಯ

Mar 17 2024, 01:48 AM IST
ಭಾನುವಾರ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಂತ್ಯಗೊಳ್ಳಲಿದೆ.

‘ಮೋದಿ ಕಾ ಗ್ಯಾರಂಟಿ’ ವರ್ಸಸ್‌ ಕಾಂಗ್ರೆಸ್‌ ‘ನ್ಯಾಯ ಗ್ಯಾರಂಟಿ’

Mar 17 2024, 01:45 AM IST
2024ರ ಲೋಕಸಭಾ ಚುನಾವಣೆಯ ಪ್ರಮುಖ ಚುನಾವಣಾ ಅಜೆಂಡಾ ಮೋದಿ ಮತ್ತು ಕಾಂಗ್ರೆಸ್‌ನ ನ್ಯಾಯ ಗ್ಯಾರಂಟಿಯಾಗಲಿದ್ದು, ಪ್ರಧಾನಿ ಮೋದಿ ಏಟಿಗೆ ಎದಿರೇಟು ನೀಡಲು ಕಾಂಗ್ರೆಸ್‌, ವಿಪಕ್ಷಗಳ ಸಿದ್ಧತೆ ಆರಂಭವಾಗಿದೆ.

ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಲು ಲೋಕಾಯುಕ್ತ ಬದ್ಧ

Mar 15 2024, 01:15 AM IST
ಸಾರ್ವಜನಿಕರ ಹಿತದೃಷ್ಟಿಯಿಂದ ಅವರಿಗೆ ನ್ಯಾಯ ದೊರಕಿಸಿಕೊಡುವ ಆತ್ಮವಿಶ್ವಾಸವುಳ್ಳ ಸಂಸ್ಥೆ ಯಾವುದಾದರೂ ಇದ್ದರೆ ಅದು ಲೋಕಾಯುಕ್ತ ಸಂಸ್ಥೆಯಾಗಿದೆ.

ನೊಂದವರಿಗೆ ನ್ಯಾಯ ಕೊಡಿಸಲು ಶ್ರಮಿಸಿ: ಕೋಸಂಬೆ

Mar 08 2024, 01:54 AM IST
ಯಾದಗಿರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಉದ್ಘಾಟಿಸಿದರು.

ಮಕ್ಕಳ ನ್ಯಾಯ ಕಾಯ್ದೆಯನ್ನು ಕಡ್ಡಾಯವಾಗಿ ಪಾಲಿಸಿ: ಶೇಖರಗೌಡ ರಾಮತ್ನಾಳ

Mar 08 2024, 01:52 AM IST
ಒಂದು ವೇಳೆ ಮಗುವನ್ನು ಹಾಜರುಪಡಿಸಲು ವಿಫಲವಾದಲ್ಲಿ ಅಥವಾ ಮಾಹಿತಿ ನೀಡಲು ವಿಫಲವಾದಲ್ಲಿ, ಆರು ತಿಂಗಳ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಬಹುದಾಗಿದೆ.

ಕೆ.ಬಿ. ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ನ್ಯಾಯ ಒದಗಿಸಿಲ್ಲ: ಡಾ.ಅಗ್ರಹಾರ ಕೃಷ್ಣಮೂರ್ತಿ

Mar 04 2024, 01:17 AM IST
ಕೆ.ಬಿ. ಸಿದ್ದಯ್ಯನವರ ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ಸರಿಯಾದ ನ್ಯಾಯವನ್ನು ಒದಗಿಸಿಲ್ಲ. ಇದಕ್ಕೆ ಕಾರಣ ಹುಡುಕುವ ಅಗತ್ಯವಿಲ್ಲ ಲೇಖಕ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved