ಶಾಲಾ ಪರೀಕ್ಷೆ ಕಾರಣ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೊಡೊ ನ್ಯಾಯ ಯಾತ್ರೆಗೆ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಟಿಎಂಸಿ ಸಂಸದ ಶಂತಾನು ಸೇನ್ ತಿಳಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ ಈ ಕುರಿತು ಆರೋಪ ಮಾಡಿದ್ದರು.