• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೊರೇನ್‌, ಕೇಜ್ರಿ ವಿಷಯದಲ್ಲಿ ಸಮಾನ ನ್ಯಾಯ ಏಕಿಲ್ಲ : ಮೆಹಬೂಬ

Jun 17 2024, 05:35 AM IST

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‌ ನಡೆಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ, ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್

Jun 17 2024, 01:32 AM IST
ಎಲ್ಲೋ ಓಡಾಡಿಕೊಂಡು ಇದ್ದು ಇಲ್ಲಿ ಬೀದಿಯಲ್ಲಿ ಬಿದ್ದಿದ್ದ ರೇಣುಕಾಸ್ವಾಮಿ, ಅವರ ಕುಟುಂಬ, ಅವರ ಹುಟ್ಟೋ ಮಗು ಎಲ್ಲರಿಗೂ ನ್ಯಾಯ ಸಿಗಬೇಕು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯು ಐಪಿಸಿಯ ಬದಲಾದ ಸ್ವರೂಪ: ಡಿ.ವಿ.ಗುರುಪ್ರಸಾದ್

Jun 13 2024, 12:52 AM IST
ಭಾರತೀಯ ನ್ಯಾಯ ಸಂಹಿತೆಯಲ್ಲಿ ಇವೆಲ್ಲವನ್ನೂ ಸೆಕ್ಷನ್ 2ರ ಅಡಿಯಲ್ಲಿ ತರಲಾಗಿದೆ. ಐಪಿಸಿಯಲ್ಲಿದ್ದ 175 ಸೆಕ್ಷನ್ ಗಳನ್ನು ಮಾರ್ಪಾಡು ಮಾಡಲಾಗಿದೆ. 22 ಸೆಕ್ಷನ್ ಗಳನ್ನು ಕೈ ಬಿಡಲಾಗಿದೆ. 8 ಹೊಸ ಸೆಕ್ಷನ್ ಗಳ ಸೇರ್ಪಡೆಯಾಗಿದೆ. ಇದರಿಂದ ಒಂದೇ ಸಮನಾದ ಅಪರಾಧ ಮತ್ತು ಅವುಗಳ ಶಿಕ್ಷೆಯನ್ನು ಒಂದೇ ಅಧ್ಯಾಯದ ಅಡಿ ತರಲಾಗಿದೆ.

ಬಡತನ, ಶೋಷಣೆ ವಿರುದ್ಧ ಹೋರಾಡಿ ಸಾಮಾಜಿಕ ನ್ಯಾಯ ನೀಡಿದವರು ಅರಸು: ಎಚ್.ಎ.ವೆಂಕಟೇಶ್ ಬಣ್ಣನೆ

Jun 11 2024, 01:37 AM IST
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಬಡವರು ಮತ್ತು ಶೋಷಿತರು ವಿಧಾನಸೌಧದ ಮೆಟ್ಟಿಲು ಹತ್ತುವ ಕನಸನ್ನು ಕಾಣದಿದ್ದ ಸಂದರ್ಭದಲ್ಲಿ ಜೊತೆಯಾಗಿ ಕೈಹಿಡಿದು ಕರೆದುಕೊಂಡು ಹೋಗಿ, ಸಾಮಾಜಿಕ ನ್ಯಾಯ ನೀಡಿದವರು. ಅವರ ಕಗ್ಗತ್ತಲಿನ ಬದುಕಿಗೆ ಬೆಳಕು ತೋರಿದರು. ಹೀಗಾಗಿ ಅವರನ್ನು ಕನ್ನಡನಾಡು ಯಾವಾಗಲೂ ಸ್ಮರಿಸಬೇಕು.

ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಸಂಭ್ರಮದ ತೆರೆ

Jun 11 2024, 01:32 AM IST
ಕರ್ನಾಟಕದ ವಿವಿಧ ಭಾಗ ಸೇರಿದಂತೆ ತಮಿಳುನಾಡು, ಆಂಧ್ರ, ಮಹಾರಾಷ್ಟ್ರದ ಮೂಲೆ ಮೂಲೆಗಳಿಂದ ಧಾವಿಸಿ ಬಂದ ಭಕ್ತರ ಮೊಗದಲ್ಲಿ ಅದೇನೋ ಉತ್ಸಾಹ, ಹಲವು ವರ್ಷದ ನಂತರ ಸೋಸಲೆ ವ್ಯಾಸರಾಜರ ಮಠ ಹಮ್ಮಿಕೊಂಡಿದ್ದ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಳೆದ 9 ದಿನಗಳ ಕಾಲ ನವ ನವೋನ್ಮೇಷಿ ಆಗಿದ್ದು ಇತಿಹಾಸದಲ್ಲಿ ಹೊಸ ಅಧ್ಯಾಯಗಳನ್ನೇ ಬರೆಯಿತು.

ಮೇಲ್ಮನೆಗೆ ಮೂಳೆ: ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟ ಬಿಜೆಪಿ

Jun 03 2024, 12:32 AM IST
ಮೂಳೆ ಅವರು ಅನುಭವಿ ರಾಜಕಾರಣಿ, ಶಿಕ್ಷಣ ತಜ್ಞರು, ಜನಪರ ಕಾಳಜಿಯುಳ್ಳ ಚಿಂತಕರು ಹಾಗೂ ಸಮಾಜಪರ ಹೋರಾಟಗಾರರೂ ಆಗಿದ್ದಾರೆ

ಕಾರ್ಮಿಕರು ಒಂದಾದರೆ ನ್ಯಾಯ ಸಿಗಲು ಸಾಧ್ಯ: ಡಾ.ದಾದಾಪೀರ್

Jun 03 2024, 12:30 AM IST
ಕಾರ್ಲ್ ಮಾಕ್ಸ್ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ನೀಡಿದ ಮಹಾನ್ ದಾರ್ಶನಿಕರಾಗಿದ್ದಾರೆ. ವಿಶ್ವದ ಕಾರ್ಮಿಕರೆಲ್ಲಾ ಒಂದಾದರೆ ಮಾತ್ರ ಕಾರ್ಮಿಕರಿಗೆ ನ್ಯಾಯ ಸಿಗುತ್ತದೆ ಎಂಬ ಸಂದೇಶ ನೀಡಿದ್ದರು. ಅದರಂತೆ ಕಾರ್ಮಿಕರು ಒಗ್ಗಟ್ಟಿನಲ್ಲಿ ಬಲ ಇರುವುದನ್ನು ಮನಗೊಂಡು ಒಂದಾಗಬೇಕೆಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದಾದಾಪೀರ್ ನವಿಲೇಹಾಳ್ ಹೇಳಿದ್ದಾರೆ.

ಜೂನ್‌ 24ರ ವರೆಗೆ ಬೇಲೂರಿನಲ್ಲಿ ನ್ಯಾಯ ಸುಧಾ ಮಂಗಳ ಉತ್ಸವ

Jun 02 2024, 01:48 AM IST
ವಿದ್ಯಾಧೀಶತೀರ್ಥ ಶ್ರೀಪಾದರ 17ನೇ ಶ್ರೀಮದ್ ಬ್ರಹ್ಮಸೂತ್ರ ಅನು ವ್ಯಾಖ್ಯಾನ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಮೇ 31 ಮತ್ತು ಜೂ.1, 2, 24ರಂದು ಶ್ರೀ ಚೆನ್ನಕೇಶವ ಸನ್ನಿಧಿ ಬೇಲೂರಿನಲ್ಲಿ ನಡೆಯುತ್ತಿದೆ. ಇದರ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಸಂಸ್ಥಾನ ಪೂಜೆ ಜ್ಞಾನ ಸತ್ರ ಉದ್ಘಾಟನೆಯನ್ನು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಭುದೇಂದ್ರತೀರ್ಥ ಶ್ರೀಪಾದರು ನೆರವೇರಿಸಿಕೊಟ್ಟರು.

ಚಂದ್ರಶೇಖರನ್‌ ಸಾವಿಗೆ ನ್ಯಾಯ ಸಿಗಲಿದೆ: ಸಚಿವ ಮಧು

May 30 2024, 12:51 AM IST
ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನ ಜವಾಬ್ದಾರಿ. ಮೃತರ ಕುಟುಂಬ ಸದಸ್ಯರ ಮುಖ್ಯಮಂತ್ರಿ ಸಿದ್ದರಾಮಯ್ಯರ ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಆದಿಲ್ ಸಾವಿಗೆ ಸೂಕ್ತ ನ್ಯಾಯ ಸಿಗಲಿ: ವಿನಯಕುಮಾರ

May 29 2024, 12:48 AM IST
ಚನ್ನಗಿರಿಯಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ, ವಾಹನಗಳ ಮೇಲೆ ಕಲ್ಲು ತೂರಾಟ ದುರಾದೃಷ್ಟಕರ ಬೆಳವಣಿಗೆ. ಈ ಪ್ರಕರಣದಲ್ಲಿ ಆದಿಲ್ ಸಾವಿಗೆ ನ್ಯಾಯ ಸಿಗಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಆಗ್ರಹಿಸಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 27
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
ಪ್ರಧಾನಿ, ಬಿಜೆಪಿ, ಆರ್‌ಎಸ್ಸೆಸ್‌ ಬೈಯ್ದ ಕಾಂಗ್ರೆಸ್ಸಿಗರಿಗೆ ಸಿಎಂ ಪಟ್ಟ: ಜೋಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved