• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲಾತಿ ಶತಮಾನದ ನೋವಿಗೆ ಸಿಕ್ಕ ನ್ಯಾಯ: ತಿಮ್ಮಾಪೂರ

Aug 30 2025, 01:02 AM IST
ದಶಕಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿ ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಶತಮಾನಗಳಿಂದ ನೋವುಂಡಿದ್ದ ಮೂಲ ಪಂಚಮ ಜನಾಂಗಕ್ಕೆ ನ್ಯಾಯ ಒದಗಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಅಲೆಮಾರಿಗಳಿಗೆ ಒಳಮೀಸಲಾತಿಯಲ್ಲಿ ನ್ಯಾಯ ಒದಗಿಸಲು ಒತ್ತಾಯ

Aug 29 2025, 01:00 AM IST
ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿ ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಯ 59 ಸೂಕ್ಷ್ಮ ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ವಂಚಿತ ಹೋರಾಟ ಸಮಿತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

35 ವರ್ಷಗಳ ಹೋರಾಟಕ್ಕೆ ನ್ಯಾಯ ಧಕ್ಕಿದ ಸಂತೋಷ

Aug 27 2025, 01:01 AM IST
ನಮ್ಮ ನ್ಯಾಯಯೂತ ಬೇಡಿಕೆ ಇನ್ನು ಇದ್ದರೂ ಸಹ ಈ ವರೆಗೂ ಸಹ ಸಿಗದೆ ಇರುವ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ಬಹುದೊಡ್ಡ ನ್ಯಾಯವನ್ನು ಮಾದಿಗ ಸಮಾಜ ಸೇರಿದಂತೆ ಈ ಪ್ರವರ್ಗದಲ್ಲಿ ಬರುವ ಎಲ್ಲ ಸಮುದಾಯಗಳಿಗೆ ನೀಡಿದೆ.

ತಬ್ಬಲಿಯಾದ ಕೊರಚರಿಗೆ ಮೀಸಲಿನ ನ್ಯಾಯ ನೀಡಿ: ಕೆ.ಎನ್.ಪ್ರಭು

Aug 24 2025, 02:00 AM IST
ಮಾದಿಗ ಸಮಾಜಕ್ಕಿಂತಲೂ ಹಿಂದುಳಿದ ಕೊರಚ ಸಮಾಜದ ತಬ್ಬಲಿಯಾಗಿದ್ದು, ಕೇವಲ 1 ಲಕ್ಷಕ್ಕೂ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯವಾಗಿದ್ದು, ಒಳಮೀಸಲಾತಿ ಪುನಹ ಪರಿಶೀಲಿಸಿ, ಕೊರಚರಿಗೆ ಸಾಮಾಜಿಕ ನ್ಯಾಯ ನೀಡಬೇಕು ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಕೆ.ಎನ್.ಪ್ರಭು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ನಗರಕ್ಕೆಸೌಜನ್ಯ ಸಾವಿಗೆ ನ್ಯಾಯ, ಪಾರದರ್ಶಕ ತನಿಖೆಗೆ ಆಗ್ರಹಿಸಿ ಪಾದಯಾತ್ರೆ

Aug 23 2025, 02:00 AM IST
ಎಸ್‌ಐಟಿ ತನಿಖೆ ಪಾರದರ್ಶಕವಾಗಿ ಯಾರ ಒತ್ತಡ ಇಲ್ಲದೆ ನಡೆಯಬೇಕು.

ಸಾಮಾಜಿಕ ನ್ಯಾಯ, ಸಮಾನತೆಗೆ ಅರಸು ಪ್ರಾಮಾಣಿಕ ಪ್ರಯತ್ನ: ಸಿಎಂ

Aug 21 2025, 02:00 AM IST
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಡಿ.ದೇವರಾಜ ಅರಸು 110ನೇ ಜನ್ಮದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

ಅನಧಿಕೃತರ ಹಾವಳಿ ತಪ್ಪಿಸಿ ವೃತ್ತಿಗೆ ನ್ಯಾಯ ನೀಡಿ

Aug 20 2025, 01:30 AM IST
ಕರ್ನಾಟಕ ನೋಂದಣಿ ನಿಯಮ ಅನ್ವಯ ಅಧಿಕೃತ ಪರವಾನಗಿ ಇಲ್ಲದೇ, ಅನಧಿಕೃತವಾಗಿ ಪತ್ರಗಳ ನೋಂದಣಿಗೆ ಸಂಬಂಧಿಸಿದ ಪತ್ರಗಳನ್ನು ತಯಾರಿಸಿ, ನೋಂದಣಿ ಕಚೇರಿಯಲ್ಲಿ ಖುದ್ದು ಹಾಜರಾಗಿ ನೋಂದಾಯಿಸುತ್ತಿರುವ ಏಜೆಂಟರನ್ನು ನಿರ್ಬಂಧಿಸಲು ಆಗ್ರಹಿಸಿ ಪಟ್ಟಣದ ಉಪ ನೋಂದಣಾಧಿಕಾರಿಗೆ ತಾಲೂಕು ದಸ್ತಾವೇಜು ಪತ್ರ ಬರಹಗಾರರ ಸಂಘ ಸದಸ್ಯರು ಮನವಿ ಸಲ್ಲಿಸಿದ್ದಾರೆ.

ಪರಿಸರ, ಸಾಮಾಜಿಕ ನ್ಯಾಯ ಒದಗಿಸುವ ವಕೀಲ ವಿಘ್ನೇಶ್ವರ ಶಾಸ್ತ್ರಿ

Aug 19 2025, 01:00 AM IST
ಹೊನ್ನಾವರದ ಅರೆಅಂಗಡಿಯಲ್ಲಿ ಈಚೆಗೆ ಗಿಡ ನೆಡುವ ಹಬ್ಬವೇ ನಡೆಯಿತು. ಸಾವಿರಾರು ಗಿಡಗಳನ್ನು ನೆಡಲಾಯಿತು.

ಸಕಾಲಕ್ಕೆ ನ್ಯಾಯ ಒದಗಿಸಿಕೊಡಿ: ಸಂತೋಷ ಹೆಗ್ಡೆ

Aug 19 2025, 01:00 AM IST
ನ್ಯಾಯಕ್ಕಾಗಿ ಕೋರ್ಟ್‌ಗೆ ಬರುವ ಕಕ್ಷಿದಾರರಿಗೆ ವಕೀಲರು ಸಕಾಲಕ್ಕೆ ನ್ಯಾಯ ಒದಗಿಸಿಕೊಡಬೇಕು. ವೃತ್ತಿಯ ಕ್ರಿಯಾಶೀಲತೆ ಹೆಚ್ವಿಸಿಕೊಳ್ಳಬೇಕು. ಅಲ್ಲದೆ ನಿರಂತರ ಅಧ್ಯಯನಶೀಲರಾಗಬೇಕು. ಸಣ್ಣ ಸಣ್ಣ ವಿಷಯಗಳಿಗೆ ಕಕ್ಷಿದಾರರನ್ನು ಅಲೆದಾಡಿಸದೆ ತ್ವರಿತಗತಿಯಲ್ಲಿ ನ್ಯಾಯದಾನ ಒದಗಿಸಬೇಕು.

ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಲು ಅಧಿವೇಶನದಲ್ಲಿ ಚರ್ಚಿಸಿ

Aug 19 2025, 01:00 AM IST
ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಪಡೆಯುವ ಸಲುವಾಗಿ ಸುಮಾರು 35 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಈ ಅಸಮಾನತೆ ಸರಿಪಡಿಸಲು ಕಳೆದ 2024 ಆಗಸ್ಟ್ 1ರಂದು ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಸಮುದಾಯಗಳಿಗೆ ಜನಸಂಖ್ಯೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಆದೇಶ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಹಿಟ್‌ ಆ್ಯಂಡ್‌ ರನ್‌: ನಟಿ ದಿವ್ಯಾ ಸುರೇಶ್‌ ವಿರುದ್ಧ ಕೇಸ್‌
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved