• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ್‌ ಜೋಡೋ ನ್ಯಾಯ ಯಾತ್ರೆ ತಡೆ: ಪ್ರತಿಭಟನೆ

Jan 24 2024, 02:04 AM IST
ಬಿಜೆಪಿ ಕಾರ್ಯಕರ್ತರ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಖಂಡನೆ ರಾಯಚೂರಿನ ಡಾ. ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಡಿಸಿಸಿ ನೇತೃತ್ವದಲ್ಲಿ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಧರಣಿ ಪ್ರತಿಭಟನೆಯನ್ನು ನಡೆಸಿದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Jan 24 2024, 02:03 AM IST
ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿರುವುದನ್ನು ಖಂಡಿಸಿ ಮಂಗಳವಾರ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಭಾರತ ಜೋಡೋ ನ್ಯಾಯ ಯಾತ್ರೆಗೆ ತಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Jan 24 2024, 02:02 AM IST
ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂನ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿ, ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿಗೆ ಖಂಡನೆ: - ಈಶ್ವರ ಖಂಡ್ರೆ

Jan 24 2024, 02:01 AM IST
ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ. ಆದರೆ, ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ

ಮಣಿಪುರದಿಂದ ನಾಗಾಲ್ಯಾಂಡ್‌ ತಲುಪಿದ ರಾಹುಲ್‌ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ

Jan 16 2024, 01:50 AM IST

ಮಣಿಪುರದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪೂರ್ಣವಾಗಿದ್ದು, ನಂತರ ನಾಗಾಲ್ಯಾಂಡ್‌ ಪ್ರವೇಶ ಮಾಡಿದೆ. 2ನೇ ದಿನ ಪೂರೈಸಿದ ಕಾಂಗ್ರೆಸ್‌ನ ಹೈಬ್ರಿಡ್‌ ಯಾತ್ರೆ ಮುಂದೆ ಸಾಗುತ್ತಿದೆ.

ಸಹಿಸಬೇಡಿ, ಹೆದರಬೇಡಿ: ರಾಹುಲ್‌ ನ್ಯಾಯ ಯಾತ್ರೆ ಘೋಷ ವಾಕ್ಯ

Jan 13 2024, 01:34 AM IST
ಭಾರತ್‌ ಜೋಡೋ ಯಾತ್ರೆ ಬಳಿಕ ಭಾರತ್‌ ನ್ಯಾಯ್‌ ಜೋಡೋ ಯಾತ್ರೆ ಆರಂಭಕ್ಕೆ ಮುಂಚಿತವಾಗಿ ಯಾತ್ರೆಯ ಘೋಷವಾಕ್ಯವನ್ನು ಪಕ್ಷ ಬಿಡುಗಡೆ ಮಾಡಿದೆ. ಸಹಿಸಬೇಡಿ, ಹೆದರಬೇಡಿ ಎಂದು ಇಟ್ಟುಕೊಂಡಿದೆ.

ರಾಹುಲ್‌ ಗಾಂಧಿ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಇನ್ನೂ ಸಿಕ್ಕಿಲ್ಲ ಅನುಮತಿ!

Jan 10 2024, 01:45 AM IST
ಮಣಿಪುರ, ಅಸ್ಸಾಂನಲ್ಲಿ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಅನುಮತಿ ವಿಷಯ ಕೇಂದ್ರಕ್ಕೆ ಬಿಟ್ಟ ರಾಜ್ಯಗಳು, ಇಬ್ಬಗೆ ನೀತಿ ಅನುಸರಿಸಿವೆ.

ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ : ಡಾ.ಅಂಶುಮಂತ್‌

Dec 29 2023, 01:32 AM IST
ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಈ ವರೆಗೂ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

ಇಂಡಿಯಾ ಗೆದ್ದರೆ ಜಾತಿ ಗಣತಿ, ಬಡವರಿಗೆ ನ್ಯಾಯ ಸ್ಕೀಂ ಭರವಸೆ

Dec 29 2023, 01:31 AM IST
ನಾಗಪುರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ರಣಕಹಳೆ ಮೊಳಗಿಸಿದ್ದು, ಪಕ್ಷದ 138ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ನ್ಯಾಯ ಯೋಜನೆಯನ್ನು ಜಾರಿ ಮಾಡುವುದಾಗಿ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೊಷಿಸಿದ್ದಾರೆ.

ಅಹಿಂದ ಹೋರಾಟಗಳಿಗೆ ನ್ಯಾಯ ಸಲ್ಲಿಸಿದ ಒಡೆಯರ್: ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ

Dec 27 2023, 01:31 AM IST
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ, ಭ್ರಷ್ಟಾಚಾರ ವಿರೋಧಿ ಸೇನೆ ಆಶ್ರಯದಲ್ಲಿ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved