ಪ್ರಾಮಾಣಿಕತೆಯಿಂದ ಜನಸಾಮಾನ್ಯರಿಗೆ ನ್ಯಾಯ ಒದಗಿಸೋಣ: ನೀಲಗುಂದ
Apr 04 2025, 12:48 AM ISTಪೊಲೀಸ್ ಅಂದರೆ ಶಿಸ್ತಿನ ಇಲಾಖೆ. ನಮಗೆ ಸಿಕ್ಕಿರುವ ಅವಕಾಶವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡಬಹುದು. ಜಿಲ್ಲಾ ಪೊಲೀಸ್ ಅಂದರೆ ಹೆಮ್ಮೆಯ ಪೊಲೀಸ್ ಎಂದಾಗಬೇಕು. ಆ ರೀತಿಯಲ್ಲಿ ನಮ್ಮ ಕಾರ್ಯನಿರ್ವಹಣೆ ಇರಬೇಕು ಎಂದು ನಿವೃತ್ತ ಪಿಎಸ್ಐ ಎಚ್.ಎಚ್. ನೀಲಗುಂದ ಹೇಳಿದರು.