• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌಜನ್ಯ ಸಾವಿನ ತನಿಖೆ ನಡೆಸಿ ನ್ಯಾಯ ದೊರಕಿಸಲು ಆಗ್ರಹ

Mar 11 2025, 12:45 AM IST
ಸರ್ಕಾರ ಮತ್ತು ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸತ್ತುಹೋಗಿದೆ. ಗೃಹಮಂತ್ರಿ, ಪೊಲೀಸ್ ಇಲಾಖೆಗೆ ಗೊತ್ತಿದ್ದರೂ ಅವರ ಮೇಲಿನ ಅಭಿಮಾನಕ್ಕೋಸ್ಕರ ಕ್ರಮ ಕೈಗೊಳ್ಳುತ್ತಿಲ್ಲ. ಜೊತೆಗೆ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ.

ಮೋಸಹೋದವರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು

Mar 09 2025, 01:48 AM IST
ಸಾಗರ: ಕಲ್ಮನೆ ಸೊಸೈಟಿಯಲ್ಲಿ ಹಣ ಕಳೆದುಕೊಂಡ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಹಣ ವಾಪಾಸ್ ಕೊಡಿಸುವ ಜವಾಬ್ದಾರಿ ನಮ್ಮದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.

ಬಜೆಟ್‌: ಜಿಲ್ಲೆಗೆ ಈ ಬಾರಿಯಾದರೂ ನ್ಯಾಯ ಸಿಗುವುದೇ?

Mar 07 2025, 12:48 AM IST
ರಾಜಧಾನಿ ಬೆಂಗಳೂರಿಗೆ ೭೦ ಕಿ.ಮೀ ದೂರದಲ್ಲಿರುವ ಕೋಲಾರ ಜಿಲ್ಲೆಯು ನೆರೆಯ ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೋಲಿಸಿದರೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದಿದೆ, ಅನೇಕ ವರ್ಷದಿಂದಲೂ ಈ ವಿಚಾರ ಚರ್ಚೆಯ ಹಂತದಲ್ಲಿ ಇದ್ದರೂ ಬಗೆಹರಿಸುವಲ್ಲಿ ಯಾವುದೇ ಸರ್ಕಾರ ಮುಂದಾಗುತ್ತಿಲ್ಲ.

‘ಅಭ್ಯರ್ಥಿಗಳಿಗೆ ನ್ಯಾಯ ಕೊಡಿ, ಇಲ್ಲವೇ ನಮ್ಮ ರಕ್ತ ತೆಗೆದುಕೊಳ್ಳಿ’ : ಕೆಪಿಎಸ್ಸಿ ಕನ್ನಡ ಅನ್ಯಾಯ - ಕರವೇ ರಕ್ತ ಪತ್ರ

Mar 03 2025, 09:42 AM IST

ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ, ವೇದಿಕೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕೆಪಿಎಸ್‌ಸಿ ಅಧಿಸೂಚನೆ ಹಿಂಪಡೆದು, ಕನ್ನಡಿಗರಿಗೆ ನ್ಯಾಯ ಕೊಡಿ

Mar 03 2025, 01:47 AM IST
ಕರ್ನಾಟಕ ಲೋಕಸೇವಾ ಆಯೋಗದಿಂದ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ, ಕೂಡಲೇ ಸರ್ಕಾರ ಅಧಿಸೂಚನೆ ಹಿಂಪಡೆದು ಕನ್ನಡಿಗರಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದಿಂದ ಭಾನುವಾರ ರಕ್ತಪತ್ರ ಚಳವಳಿ ನಡೆಸಲಾಯಿತು.

ಶಾಂತಿ, ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಅಗತ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ

Mar 01 2025, 01:06 AM IST
ಕಾನೂನು ಅರಿವು ಹಾಗೂ ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಟೋಲ್ ಫ್ರೀ ಸಹಾಯವಾಣಿ 15100 ಸಂಪರ್ಕಿಸಬಹುದು.

ಪೌರಕಾರ್ಮಿಕನ ಸಾವಿಗೆ ನ್ಯಾಯ ನೀಡಲು ಆಗ್ರಹ

Feb 26 2025, 01:04 AM IST
ಪಾವಗಡದ ಪುರಸಭೆ ಪೌರಕಾರ್ಮಿಕ ಮಂಜುನಾಥ್ ರನ್ನು ಅನ್ಯ ಕೆಲಸಕ್ಕೆ ನೇಮಿಸಿದ್ದರಿಂದಲೇ ಆತ ಸಾವನ್ನಪ್ಪಿದ್ದಾನೆ. ಘಟನೆ ಕುರಿತು ಶೀಘ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ರಿತ್ಯಾ ಕ್ರಮ ಜರುಗಿಸಬೇಕು ಎಂದು ಸಫಾಯಿ ಕರ್ಮಚಾರಿ ಆಯೋಗದ ಮೇಲ್ವಿಚಾರಣಾ ಸಮಿತಿ ಸದಸ್ಯ ಕನ್ನಮೇಡಿ ಓಬಳೇಶ್‌ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ತೊಗರಿ ಖರೀದಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ

Feb 23 2025, 12:32 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ತೊಗರಿ ಬೆಳೆಗೆ ನ್ಯಾಯಸಮ್ಮತ ಮತ್ತು ಪಾರದರ್ಶಕ ಬೆಲೆ ನಿಗದಿಪಡಿಸಿ ಸರ್ಕಾರ ಆರಂಭಿಸಿದ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಸಲಹೆ ನೀಡಿದರು.

ಸಮಾನತೆಯೇ ಸಾಮಾಜಿಕ ನ್ಯಾಯ: ನ್ಯಾಯಾಧೀಶ ರಂಗಸ್ವಾಮಿ

Feb 21 2025, 12:47 AM IST
ಸಾಮಾಜಿಕ ನ್ಯಾಯ ನಮ್ಮೆಲ್ಲರ ಮೂಲಭೂತ ಹಕ್ಕು. ಈ ಹಕ್ಕು ಉಲ್ಲಂಘನೆ ಆಗದೆ ನೋಡಿಕೊಳ್ಳುವುದು ಅಧಿಕಾರಿಗಳ, ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಈ ಸಾಮಾಜಿಕ ನ್ಯಾಯವನ್ನು ಸಂವಿಧಾನದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಅಳವಡಿಸಿದ್ದಾರೆ.

ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ: ವಿ. ಹನುಮಂತಪ್ಪ

Feb 21 2025, 12:45 AM IST
ಚಿಕ್ಕಮಗಳೂರು, ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ. ಸಾಮಾಜಿಕ ನ್ಯಾಯ ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರ ವಾಗಿರುವ ತತ್ವವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved