• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಿ ಸಂಧಾನಗಳಿಂದ ಶೀಘ್ರ ನ್ಯಾಯ ಕಂಡುಕೊಳ್ಳಿ: ನ್ಯಾ.ಎಂ.ಎಚ್. ಅಣ್ಣಯ್ಯನವರ್

Jul 03 2025, 11:49 PM IST
ಪ್ರಸ್ತುತ ಬಹುತೇಕ ಮಂದಿ ದ್ವೇಷ, ಅಸೂಯೆ ಸಾಧಿಸುತ್ತ, ಸಣ್ಣಪುಟ್ಟ ವ್ಯಾಜ್ಯಗಳ ಬಗೆಹರಿಸಲು ನ್ಯಾಯಾಲಯ ಮೆಟ್ಟಿಲು ಏರುತ್ತ ಹಣ ಹಾಗೂ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರ ಬದಲಿಗೆ ಸೌಹಾರ್ದದಿಂದ ಸಮಸ್ಯೆಗಳ ಪರಿಹರಿಸಿಕೊಂಡಲ್ಲಿ ಉತ್ತಮ ಬಾಂಧವ್ಯ ಹೊಂದಲು ಸಾಧ್ಯವೆಂಬುದು ಯೋಚಿಸಬೇಕು ಎಂದು ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ್ ಹೇಳಿದ್ದಾರೆ.

ಜೋಳ ಬೆಳೆಗಾರರಿಗೆ ನ್ಯಾಯ ದೊರಕಿಸಲು ಒತ್ತಾಯ

Jun 30 2025, 12:34 AM IST
ಇಲ್ಲಿನ ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಜೋಳ ಖರೀದಿಸಲು ಕೇಂದ್ರದ ಅಧಿಕಾರಿ ಪ್ರತಿ ಕ್ವಿಂಟಲ್‌ಗೆ 100 ಗಳಂತೆ ಲಂಚ ಪಡೆಯುವ ಆರೋಪ ಕೇಳಿ ಬಂದಿದೆ.

ಲೋಕ್ ಅದಾಲತ್ ನಲ್ಲಿ ನ್ಯಾಯ ಬಗೆಹರಿಸಿಕೊಳ್ಳಲು ಕರೆ

Jun 25 2025, 11:47 PM IST
ವಕೀಲರು ಮತ್ತು ಇಲಾಖೆಯ ಅಧಿಕಾರಿಗಳು, ಆರ್ಥಿಕ ಸಂಸ್ಥೆಯವರು ವ್ಯಾಪಕ ಪ್ರಚಾರ ಮಾಡಿ ಸಹಕರಿಸಬೇಕು

ಪ್ರತಿ ಪ್ರಜೆಗೆ ನ್ಯಾಯ ಒದಗಿಸಲು ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

Jun 25 2025, 11:47 PM IST
ಸಂವಿಧಾನದ ಪೀಠಿಕೆಯಲ್ಲಿರುವಂತೆ ನಾಡಿನ ಪ್ರತಿ ಪ್ರಜೆಯು ಗೌರವ ಮತ್ತು ಸ್ವಾಭಿಮಾನದಿಂದ ಬದುಕಲು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕೇಂದ್ರದ ಜಾತಿ ಗಣತಿಗೆ ರಾಜ್ಯ ಕೈಜೋಡಿಸಲಿ: ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ

Jun 23 2025, 01:17 AM IST

  ರಾಜ್ಯದಲ್ಲಿ ಮತ್ತೊಂದು ಜಾತಿಗಣತಿ ನಡೆಸುವುದು ಅನಗತ್ಯ. ರಾಜ್ಯ ಸರ್ಕಾರ ತನ್ನ ನಿರ್ಧಾರ ಕೈಬಿಟ್ಟು ಸಾಂವಿಧಾನಿಕ ಮಾನ್ಯತೆ ಇರುವ ಕೇಂದ್ರದ ಸಮಗ್ರ ಮತ್ತು ಐತಿಹಾಸಿಕ ಗಣತಿಗೆ ಸಹಕಾರ ನೀಡಬೇಕೆಂದು ಜಾತಿ ಗಣತಿ ಕುರಿತು ನಡೆದ ದುಂಡು ಮೇಜಿನ ಸಭೆ ಒಮ್ಮತದ ನಿರ್ಣಯ ಕೈಗೊಂಡಿದೆ.

ಕಿರ್ಲೋಸ್ಕರ್ ಕಾರ್ಮಿಕರಿಗೆ ನ್ಯಾಯ ಒದಗಿಸಿ: ವಿ.ಸ್ಯಾಮ್‌ಸನ್‌ ಮೇಸ್ತ್ರಿ

Jun 16 2025, 12:55 AM IST
ಎರಡೂವರೆ ದಶಕದ ಹಿಂದೆ ಮುಚ್ಚಿದ ಹರಿಹರ ನಗರದ ದಿ ಮೈಸೂರು ಕಿರ್ಲೋಸ್ಕರ್‌ ಕಂಪನಿಯ ಸಮಾಪನೆ ಕಾಲದಲ್ಲಿ 2800 ಕಾಯಂ ಕಾರ್ಮಿಕರಿದ್ದು, ನ್ಯಾಯಯುತವಾಗಿ ಬರಬೇಕಾದ ಪಿಎಫ್‌, ಗ್ರಾಚ್ಯುಟಿ, ಬೋನಸ್ ಸೇರಿದಂತೆ ವಿವಿಧ ರೀತಿಯ ಪರಿಹಾರ ಕೊಡಿಸುವಂತೆ ಅಖಿಲ ಭಾರತ ರಾಹುಲ್ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ವಿ.ಸ್ಯಾಮ್‌ಸನ್‌ ಮೇಸ್ತ್ರಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ವಾಸ್ತವಿಕ ನೆಲೆಗಟ್ಟಿನ ಮೇಲೆ ಈ ನೆಲದ ನ್ಯಾಯ ಅನುಸರಿಸಬೇಕುಃ ಕೆ.ಟಿ.ಗಂಗಾಧರ್

Jun 05 2025, 02:12 AM IST
ತರೀಕೆರೆ, ವಾಸ್ತವಿಕ ನೆಲಗಟ್ಟಿನ ಮೇಲೆ ಈ ನೆಲದ ನ್ಯಾಯ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೆ.ಟಿ.ಗಂಗಾಧರ್ ಹೇಳಿದ್ದಾರೆ.

ತ್ವರಿತ ನ್ಯಾಯ ನೀಡಲು ವಕೀಲರ ಸಹಕಾರಿ ಅಗತ್ಯ

Jun 02 2025, 11:55 PM IST
ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದ್ದು, ಅದರಂತೆ ನೊಂದವರಿಗೆ ವಕೀಲರು ಮತ್ತು ನ್ಯಾಯಾಧೀಶರು ಶೀಘ್ರ ನ್ಯಾಯಾದಾನ ಮಾಡಬೇಕಾದರೆ ವಕೀಲರ ಪಾತ್ರ ಬಹಳ ಮುಖ್ಯವಾಗಿರುತ್ತದೆ, ನ್ಯಾಯಾಲಯದ ಕಲಾಪಗಳನ್ನು ಸಗಮವಾಗಿ ನಡೆಸಿಕೊಂಡು ಹೋಗಲು ಎಲ್ಲ ವಕೀಲರು ಸಹಕಾರ ಅಗತ್ಯ

ಅರಣ್ಯ ಭೂಮಿ ಸಾಗುವಳಿದಾರರಿಗೆ ಕೇಂದ್ರ ನ್ಯಾಯ ಕಲ್ಪಿಸಲು ಒತ್ತಾಯ

Jun 02 2025, 12:33 AM IST
ಮೂರು ತಲೆಮಾರು ಪೂರ್ವದ ಷರತ್ತಿನ ಮಾನದಂಡದ ವಿವಾದವನ್ನು ಬಗೆಹರಿಸಲು ಕೇಂದ್ರಕ್ಕೆ ಭೂಸಾಗುವಳಿದಾರರ ಹೋರಾಟ ಸಮಿತಿ ಒತ್ತಾಯಿಸಿದೆ.

ಅರಣ್ಯವಾಸಿಗಳಿಗೆ ನ್ಯಾಯ ದೊರಕಿಸಲು ಹೋರಾಟ ಅಗತ್ಯ: ಶಾಸಕ ಶಿವರಾಮ ಹೆಬ್ಬಾರ

May 29 2025, 12:28 AM IST
ಸಮಾಜದಲ್ಲಿ ತುಳಿತಕ್ಕೊಳಗಾದ ೬ ಸಮುದಾಯದ ಜನರ ಬದುಕಿಗೆ ಮಾರ್ಗದರ್ಶನದ ಜೊತೆ ಕಣ್ಣನ್ನೇ ನೀಡಿದ ಅದರಲ್ಲೂ ಬುಡಕಟ್ಟು ಸಮುದಾಯದ ಬೆನ್ನಿಗೆ ನಿಂತ ಶಿವಪ್ಪ ಪೂಜಾರಿ ಕಟ್ಟಿ ಬೆಳೆಸಿದ ಟೀಡ್ ಸಂಸ್ಥೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಹಿಟ್‌ ಆ್ಯಂಡ್‌ ರನ್‌: ನಟಿ ದಿವ್ಯಾ ಸುರೇಶ್‌ ವಿರುದ್ಧ ಕೇಸ್‌
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved