• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣಿಗಳು ರೈತರಿಗೆ ನ್ಯಾಯ ಕೊಡಿಸಲು ವಿಫಲ: ಕರ್ನಾಟಕ ಜಾಗ್ರತಿ ಸಮಿತಿ ಮುಖ್ಯಸ್ಥ ಡಾ.ವಾಸು

Feb 19 2025, 12:49 AM IST
ಶಾಸಕ ದರ್ಶನ್‌ಪುಟ್ಟಣ್ಣಯ್ಯ ಅಮೆರಿಕಾಗೆ ತೆರಳಿರುವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುಣ್ಯಸ್ಮರಣೆ ಕಾರ್‍ಯಕ್ರಮಕ್ಕೆ ಗೈರಾಗಿದ್ದರು.

ಪ್ರತಿಭಾವಂತರ ಆಯ್ಕೆಯಲ್ಲಿ ನ್ಯಾಯ ಪಾಲಿಸಿ

Feb 16 2025, 01:48 AM IST
ಇಂದಿನ ಮಕ್ಕಳು ಸೂಕ್ಷ್ಮ ಮನಸ್ಥಿತಿವುಳ್ಳವರಾಗಿದ್ದು, ಪ್ರತಿಭೆ ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನ್ಯಾಯ ಸಮ್ಮತವಾಗಿ ತೀರ್ಪುಗಾರರು ಆಯ್ಕೆ ಮಾಡಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ರಾಮಪ್ಪ ನ್ಯಾಮತಿಯಲ್ಲಿ ಹೇಳಿದ್ದಾರೆ.

ಜನರ ಆರೋಗ್ಯ ಪಣಕ್ಕಿಡುವುದು ಯಾವ ನ್ಯಾಯ: ಭೂಮರೆಡ್ಡಿ

Feb 14 2025, 12:32 AM IST
ಬಲ್ಡೋಟಾ ಸಮೂಹದ ಉದ್ದೇಶಿತ ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಜೆಡಿಎಸ್ ಎಲ್ಲ ಸಂಘಟನೆ, ಮುಖಂಡರು ಹಾಗೂ ಪ್ರತಿನಿಧಿಗಳನ್ನು ಒಳಗೊಂಡ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಿದೆ.

ಫೆ.12ರಂದು ಕರ್ನಾಟಕಕ್ಕೆ ನ್ಯಾಯ ಕೊಡಿ ಹೋರಾಟ: ಎಲ್‌.ಸಂದೇಶ್‌

Feb 12 2025, 12:34 AM IST
ಕರ್ನಾಟಕ ದೇಶದಲ್ಲೇ ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೂ, ರಾಜ್ಯದ ಪಾಲನ್ನು ನೀಡುವಾಗ ಕಡೆಯ ಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಕಡಿಮೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್ ವಿಚಾರದಲ್ಲೂ ಚುನಾವಣೋತ್ತರ ರಾಜ್ಯಗಳಿಗೆ ಹೆಚ್ಚಿನ ಮಾನ್ಯತೆ ನೀಡಿ ಕರ್ನಾಟಕವನ್ನು ನಿರ್ಲಕ್ಷಿಸುತ್ತಿರುವುದು ದುರಂತ.

ಆಕ್ಸಿಜನ್ ದುರಂತ: ಸಂತ್ರಸ್ತರಿಗೆ ನ್ಯಾಯ ಒದಗಿಸಿ

Feb 11 2025, 12:50 AM IST
ಜಾತಿಗಣತಿ ವರದಿ ಜಾರಿ ಹಾಗೂ 2ಎ ಮೀಸಲಾತಿ ಮರುಸ್ಥಾಪನೆ ಮತ್ತು ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತರಿಗೆ ನ್ಯಾಯಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಅಕ್ರಮಗಳಿಗೆ ಕಡಿವಾಣ ಹಾಕಿ, ದಲಿತರಿಗೆ ನ್ಯಾಯ ಕೊಡಿಸಿ

Feb 10 2025, 01:49 AM IST
ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಅಕ್ರಮ ಚಟವಟಿಕೆಗಳು ನಡೆಯುತ್ತಿದ್ದು ಅಲ್ಲಿನ ಎಸ್ ಬಿ. ಕಾನ್‌ಸ್ಟೇಬಲ್‌ವೊಬ್ಬರು ಮಟ್ಕಾ ಮತ್ತು ಇಸ್ಪೀಟ್ ದಂಧೆ ಕೋರರ ಜೊತೆ ಶಾಮೀಲಾಗಿದ್ದು ರಾಜಾರೋಷವಾಗಿ ಈ ಅಕ್ರಮ ದಂಧೆಗಳು ನಡೆಯುತ್ತಿರುವ ಪರಿಣಾಮ ಈ ಭಾಗದ ಅನೇಕ ಮಂದಿ ಬಡ ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಪಾವಗಡದ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ.

ನ್ಯಾಯ ಕೇಳಿದ ಸಂಘಟನೆಗಳ ಮುಖಂಡರಿಗೆ ತಾಪಂ ಇಒ ಧಮ್ಕಿ

Feb 08 2025, 12:33 AM IST
ಕೊಳ್ಳೇಗಾಲ ತಾಪಂ ಆವರಣದಲ್ಲಿ ಮಹಿಳೆ ಪರ ನ್ಯಾಯ ಕೇಳಿ ಬಂದ ಸಂಘಟನೆಗಳ ಮುಖಂಡರಿಗೆ ಇಒ ಧಮ್ಕಿ ಹಾಕಿದ ಹಿನ್ನೆಲೆ ಮಾತಿನ ಚಕಮಕಿ ಜರುಗಿತು.

ಸಂವಿಧಾನದಡಿ ಎಲ್ಲರಿಗೂ ನ್ಯಾಯ ದೊರಕಿಸಿದ ಧೀಮಂತ ಅಂಬೇಡ್ಕರ್‌

Feb 04 2025, 12:31 AM IST
ಸ್ವಾತಂತ್ರ್ಯ ಹಾಗೂ ಆನಂತರವೂ ಡಾ. ಅಂಬೇಡ್ಕರ್‌ ಜೀವಿತಾವಧಿಯಲ್ಲಿ ಜಾತಿಯ ಸುಳಿಗೆ ಸಿಲುಕಿ ನಲುಗಿದ್ದರು. ಜಾತೀಯತೆ ವಿರುದ್ಧ ಹೋರಾಡಿ, ತಾವೇ ರಚಿಸಿದ ಸಂವಿಧಾನದ ಮೂಲಕ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಎಲ್ಲ ವರ್ಗದ ಕಡುಬಡವರಿಗೆ ನ್ಯಾಯ ದೊರಕಿಸಿದ ಧೀಮಂತ ವ್ಯಕ್ತಿತ್ವ ಡಾ. ಬಿ.ಆರ್. ಅಂಬೇಡ್ಕರ್ ಎಂದು ಸ್ವಾಭಿಮಾನಿ ಬಳಗದ ಮುಖಂಡ ಹಾಗೂ ಇನ್ ಸೈಟ್‌ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಅಗತ್ಯ

Feb 03 2025, 12:30 AM IST
ಭದ್ರಾವತಿ: ಸಾಮಾಜಿಕ ನ್ಯಾಯ ಎಂಬುದು ಎಲ್ಲಾ ಸಮುದಾಯಗಳಲ್ಲೂ ಬೇಕು. ಎಲ್ಲರೂ ಸಮಾನವಾಗಿ ಬದುಕಿದಾಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ ಹೇಳಿದರು.

ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನ ನಮ್ಮದು

Jan 27 2025, 12:47 AM IST
ಕನ್ನಡ ನಾಡು ಕಂಡ ಬಲು ಅಪರೂಪದ ರಾಜಕಾರಣಿ, ನಾಡು ಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ ಜನ್ಮ ಶತಮಾನೋತ್ಸವ ವರ್ಷಾಚರಣೆ ನಡೆಯುತ್ತಿರುವ ಪುಣ್ಯ ಪ್ರಸಂಗದಲ್ಲಿ ನಾವು ಶೋಷಣೆಮುಕ್ತ, ಸಮಾನತೆಯ ಸಮಾಜ ಕಟ್ಟುವಲ್ಲಿ ಕ್ರೀಯಾಶೀಲ ಪೂರ್ವಕ ತೊಡಗಿಸಿಕೊಳ್ಳಲು ಸಮರ್ಪಿತರಾಗಲು ದಾಪುಗಾಲುಗಳನ್ನೀಡೋಣ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved