• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೋರಾಟದಿಂದ ರೈತರು ನ್ಯಾಯ ಪಡೆಯಬೇಕು

Dec 23 2024, 01:01 AM IST
ಎಲ್ಲ ಹೋರಾಟಗಳಿಗೂ ಸಂಘಟನೆ ಅತಿ ಮುಖ್ಯ. ಪ್ರಸ್ತುತ ರೈತರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ, ಅವರ ಬೇಡಿಕೆ ಈಡೇರಿಕೆಗೆ ಸಂಘಟನೆಯ ಮೂಲಕ ಸರ್ಕಾರದ ಎದುರು ಹಕ್ಕೊತ್ತಾಯ ಮಂಡಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು.

ವಿಶ್ವಸಂಸ್ಥೆ ಆಂತರಿಕ ನ್ಯಾಯ ಮಂಡಳಿ ಅಧ್ಯಕ್ಷರಾಗಿ ಕನ್ನಡಿಗ ನ್ಯಾ. ಮದನ್‌ ಬಿ. ಲೋಕೂರ್‌

Dec 22 2024, 01:30 AM IST
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಮದನ್‌ ಬಿ. ಲೋಕೂರ್‌ ಅವರು ವಿಶ್ವಸಂಸ್ಥೆಯ ಆಂತರಿಕ ನ್ಯಾಯ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ನ್ಯಾ.ಲೋಕೂರ್‌ ಅವರ ಅಧಿಕಾರವಧಿ 2028ರ ನ.12ರ ತನಕ ಇರಲಿದೆ.

ಶರಾವತಿ ಜಲವಿದ್ಯುತ್ ಸಂತ್ರಸ್ತರಿಗೆ ನ್ಯಾಯ ಒದಗಿಸಿ

Dec 12 2024, 12:31 AM IST
Provide justice to Sharavati hydropower victims

ನ್ಯಾಯ ಸಿಗುವವರೆಗೂ ನಿರಂತರ ಹೋರಾಟ ಮಾಡಿ: ಕಲಾದಗಿ ಶ್ರೀ

Dec 12 2024, 12:30 AM IST
ಯಾವುದೇ ಸರ್ಕಾರಗಳು ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ತಾರತಮ್ಯ ಮಾಡದೇ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಪೂರ್ಣಗೊಳಿಸಿ ರೈತರ ಏಳಿಗೆಗೆ ಬದ್ಧವಾಗಿರಬೇಕು

ಬಹಿಷ್ಕಾರ ಪದ್ಧತಿಯಿಂದ ಮುಕ್ತಗೊಳಿಸಿ ನ್ಯಾಯ ಒದಗಿಸಿ

Dec 12 2024, 12:30 AM IST
ಸುಪ್ರೀಂ ಕೋರ್ಟ್‌ನಿಂದ ನಿಷೇಧಿಸ್ಪಲ್ಟಟ್ಟಿರುವ ಬಹಿಷ್ಕಾರದಂತಹ ಸಾಮಾಜಿಕ ಅನಿಷ್ಟ ಪದ್ಧತಿಯಿಂದ ಮುಕ್ತಗೊಳಿಸಿ ನಮಗೆ ನ್ಯಾಯ ಒದಗಿಸಿ ಎಂದು ಜಿಲ್ಲಾಡಳಿತವನ್ನು ಪ್ರಜಾ ಪರಿವರ್ತನ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಎಸ್.ಮುತ್ತಪ್ಪ ಒತ್ತಾಯಿಸಿದರು. ಚಾಮರಾನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿದ ಅಂಬೇಡ್ಕರ್: ದಲಿತಸೇನೆಯ ಅಧ್ಯಕ್ಷ ಟಿ.ಭರತ್

Dec 09 2024, 12:50 AM IST
ಈ ದೇಶದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಮರಣವು ಈ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದರೂ, ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಮಗೆ ತೋರಿಸಿದ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಜಾತಿ, ಮತ, ರಹಿತವಾದ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ನ್ಯಾಯ ದೊರಕಿಸಿ

Dec 08 2024, 01:15 AM IST
ದಶಕಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ನೂರಾರು ಜನರು ಅನೈರ್ಮಲ್ಯತೆ ಮತ್ತು ಸೌಲಭ್ಯಗಳ ಕೊರತೆಯಿಂದ ಅಕಾಲಿಕ ಸಾವಿಗೆ ತುತ್ತಾಗಿರುವ ಹಲವು ಉದಾಹರಣೆಗಳಿವೆ. ಅಂತಹವರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಎಂ.ಎಸ್. ಕಾಯ್ದೆಯ ಯಾವುದೇ ಸೌಲಭ್ಯಗಳು ಇಲ್ಲಿಯ ವರೆಗೆ ದೊರೆತಿಲ್ಲ.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯುವಂತೆ ಮಾಡಿದ ಡಾ. ಅಂಬೇಡ್ಕರ್‌

Dec 07 2024, 12:34 AM IST
ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಎಂದು ರಟ್ಟೀಹಳ್ಳಿ ತಾಲೂಕು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹನುಮಂತಪ್ಪ ಗಾಜೇರ ಹೇಳಿದರು.

ಸಮಸ್ಯೆ ಹೇಳಿದರೆ ನ್ಯಾಯ ಒದಗಿಸಲು ಪ್ರಯತ್ನ

Dec 03 2024, 12:35 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಪಿಲ್ಲರ್‌ ಇದ್ದಂತೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ವಾರ್ಡ್‌ಗಳ ಸಮಸ್ಯೆಗೆ ಸ್ಪಂದಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ಅಂದಾಗ ಜನರ ಪ್ರಶಂಸೆಗೆ ಪಾತ್ರರಾಗುತ್ತೀರಿ. ತಮ್ಮ ಆಡಳಿತಾತ್ಮಕ ಯಾವುದೇ ಸಮಸ್ಯೆಗಳಿರಲಿ ನಮ್ಮ ಗಮನಕ್ಕೆ ತಂದರೆ ವಿಪ ಸದಸ್ಯ ಸುನೀಲಗೌಡ ಪಾಟೀಲರು ಮತ್ತು ನಾನು ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಸುಖಬೀರ್‌ ಬಾದಲ್‌ ಅವರಿಗೆ ಸಿಖ್ಖರ ನ್ಯಾಯ ಮಂಡಳಿ ಶೌಚಾಲಯ ಶುಚಿ ಶಿಕ್ಷೆ!

Dec 03 2024, 12:34 AM IST

  ಧರ್ಮಗುರು ಬಾಬಾ ರಾಮ್‌ ರಹೀಂ ಸಿಂಗ್‌ನನ್ನು ಬೆಂಬಲಿಸಿ ‘ಕ್ಷಮಾದಾನ’ ನೀಡಿದ್ದಕ್ಕೆ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಸುಖಬೀರ್‌ ಬಾದಲ್‌ ಅವರಿಗೆ ಸಿಖ್ಖರ ಪರಮೋಚ್ಚ ಧಾರ್ಮಿಕ ನ್ಯಾಯ ಮಂಡಳಿ ‘ಅಕಾಲ್‌ ತಖ್ತ್‌’, ಶೌಚಾಲಯ ಶುಚಿಗೊಳಿಸುವ ಶಿಕ್ಷೆ ವಿಧಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved