• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮರಕುಂಬಿ ಪ್ರಕರಣದಲ್ಲಿ ದಲಿತರಿಗೆ ನ್ಯಾಯ: ಎಂ.ಎ. ಬೇಬಿ

Dec 01 2024, 01:31 AM IST
ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ, ಉಳ್ಳವರು, ಬಡವರು ಎಂದು ವಿಂಗಡಣೆ ಮಾಡಿಕೊಂಡು ದೇಶವನ್ನು ವಿಭಜನೆ ಮಾಡಲು ಹೊರಟಿದೆ. ಬಂಡವಾಳಶಾಹಿಗಳ ಪರವಾಗಿ ಆಡಳಿತ ನಡೆಸುವ ಮೂಲಕ ಬಡ ಜನರ ಬದುಕು ಸರ್ವನಾಶ ಮಾಡಲು ಹೊರಟಿದೆ ಎಂದು ಕೇರಳದ ಮಾಜಿ ಸಚಿವರಾದ ಎಂ.ಎ. ಬೇಬಿ ಆರೋಪಿಸಿದರು.

ಸಾಮಾಜಿಕ ನ್ಯಾಯ ಒದಗಿಸುವ ಸಾಧನ ಸಂವಿಧಾನ

Nov 27 2024, 01:02 AM IST
ವಿಶ್ವದ ಶ್ರೇಷ್ಠ ಸಂವಿಧಾನವಾದ ಭಾರತದ ಸಂವಿಧಾನವು ಅಂಗೀಕರಿಸಿ ಇಂದಿಗೆ ೭೫ ವರ್ಷ ಪೂರ್ಣಗೊಂಡಿದೆ ಮತ್ತು ಭಾರತ ಸಂವಿಧಾನದ ೭೫ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಂವಿಧಾನಿಕ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಲು ರಾಜ್ಯ ಸರ್ಕಾರವು ರಾಜ್ಯಾದ್ಯಂತ ಅಭಿಯಾನ ಪ್ರಾರಂಭಿಸುತ್ತಿದೆ.

ಸರ್ಕಾರ ಅರಣ್ಯವಾಸಿಗಳಿಗೆ ನ್ಯಾಯ ಕೊಡಲಿ: ದೇವರಾಜ ಗೊಂಡ

Nov 20 2024, 12:32 AM IST
ಕಸ್ತೂರಿರಂಗನ್ ವರದಿ ಜಾರಿಯಾದರೆ ಅರಣ್ಯವಾಸಿಗಳ ಮೇಲೆ ಪರಿಣಾಮ ಆಗಲಿದೆ. ಕೇಂದ್ರ ಸರ್ಕಾರ ಅರಣ್ಯವಾಸಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರಡು ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು.

ಕನಕದಾಸರು ಸಾಮಾಜಿಕ ನ್ಯಾಯ-ಸಾಹಿತ್ಯ, ಸಂಗೀತದ ಪ್ರತೀಕ

Nov 19 2024, 12:46 AM IST
ಹಾಲುಮತ ಸಮಾಜದವರು ಹಾಲಿನಂತೆ ಶುಭ್ರತೆವುಳ್ಳ, ಮೃದು ಸ್ವಭಾವ ಹಾಗೂ ಕನಕ ದಾಸರರಂತೆ ಪವಿತ್ರ ಮನಸ್ಸು ಹೊಂದಿದ ಸಮುದಾಯವಾಗಿದೆ.

ಭಾರತೀಯ ನ್ಯಾಯ ಸಂಹಿತೆ ಕಾನೂನು ಜಾರಿಗೆ ತರುವ ಕಾರ್ಯವಾಗಲಿ

Nov 18 2024, 12:02 AM IST
ಭಾರತೀಯರ ಕಾನೂನುಗಳಲ್ಲಿ ನ್ಯಾಯದಾನದ ವಿಳಂಬ ತಪ್ಪಿಸಿ ಅಪರಾಧಿಗೆ ಶಿಕ್ಷೆ ನೀಡುವ ಕಾರ್ಯ ಸರಳೀಕರಣಗೊಳಿಸುವುದು ಹೊಸ ಕಾನೂನುಗಳ ಉದ್ದೇಶವಾಗಿದೆ

ಸಹಕಾರ ಕ್ಷೇತ್ರ ಬೆಳವಣಿಗೆಯಿಂದ ಎಲ್ಲಾ ವರ್ಗಕ್ಕೆ ನ್ಯಾಯ: ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ

Nov 15 2024, 12:37 AM IST
ಸಹಕಾರ ಕ್ಷೇತ್ರ ಬೆಳೆದಂತೆ ರೈತರ ಪ್ರಗತಿಯ ಜೊತೆಗೆ ಎಲ್ಲಾ ವರ್ಗದವರಿಗೆ ಅಧಿಕಾರ ಮತ್ತು ಸಾಮಾಜಿಕ ನ್ಯಾಯ ಕಲ್ಪಿಸಿಕೊಡಲು ಸಾಧ್ಯವಿದೆ ಎಂದು ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಮಾಜಿಕ ನ್ಯಾಯ ಸಿಗದ ಬಗ್ಗೆ ಸರ್ಕಾರಗಳೇ ಉತ್ತರಿಸಲಿ

Nov 15 2024, 12:32 AM IST
ಭಾರತದ ಸ್ವಾತಂತ್ರ್ಯ ನಂತರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ನ್ಯಾಯ ಜನರಿಗೆ ಲಭಿಸಿಲ್ಲ. 12ನೇ ಶತಮಾನದಲ್ಲಿ ಬಸವಣ್ಣವರು ಮಹಿಳೆಯರಿಗೆ ಸಮಾನತೆ ಕಲ್ಪಿಸಿದ್ದರು. ಮಹಿಳೆಯರ ಅನುಕೂಲಕ್ಕೆ 1973ರಲ್ಲಿ ಸಂವಿಧಾನದ ಕಲಂ 42ಕ್ಕೆ ತಿದ್ದುಪಡಿ ತಂದರೂ, 21ನೇ ಶತಮಾನದಲ್ಲಿ ಸಮಾನತೆ ದೊರಕಿಲ್ಲ.

ವಕ್ಫ್ ಬಾಧಿತ ರೈತರಿಗೆ ನ್ಯಾಯ ಸಿಗೋವರೆಗೂ ಹೋರಾಟ: ಶಾಸಕ ಬಸನಗೌಡ ಯತ್ನಾಳ

Nov 11 2024, 11:53 PM IST
ಮಾಲ್ಕಿ ಹೊಂದಿದ್ದ ರೈತರ ಜಮೀನುಗಳು, ಮಠ-ಮಾನ್ಯಗಳ ಜಾಗಗಳು ತಕ್ಷಣ ಮೊದಲಿನಂತೆ ಅವರ ಹೆಸರಿಗೆ ಬದಲಾಗಬೇಕು.

ವಕ್ಫ್ ಕಾಯ್ದೆ ರದ್ದುಪಡಿಸಿ ರೈತರಿಗೆ ನ್ಯಾಯ ಒದಗಿಸಲಿ

Nov 11 2024, 11:51 PM IST
ಆಸ್ತಿ ದಾಖಲೆಗಳಲ್ಲಿ ವಕ್ಫ್ ಬೋರ್ಡ್‌ ಆಸ್ತಿ ಎಂದು ಅನಧಿಕೃತವಾಗಿ ನಮೂದಿಸಿರುವುದನ್ನು ತಕ್ಷಣವೇ ತೆಗೆದುಹಾಕುವಂತೆ ಆಗ್ರಹಿಸಿ ಶಿರಹಟ್ಟಿ ತಾಲೂಕು ಭಾರತೀಯ ಕಿಸಾನ್ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಸೋಮವಾರ ಮನವಿ ಸಲ್ಲಿಸಲಾಯಿತು.

ಸಾಮಾಜಿಕ ನ್ಯಾಯ ಪ್ರತಿಪಾದನೆ ಎಸ್‌ಎಸ್‌ಡಿ ಧ್ಯೇಯ

Nov 11 2024, 12:47 AM IST
ಅಂಬೇಡ್ಕರ್ ರಚಿಸಿರುವ ಸಂವಿಧಾನವೇ ಪವಿತ್ರ ಗ್ರಂಥವಾಗಿದ್ದು, ಈ ದೇಶದಲ್ಲಿ ಸಮಾನತೆ ನೆಲಸಲು ಕಾರಣವಾಗಿದೆ, ಶೋಷಿತರು, ಮಹಿಳೆಯರು, ದೀನದಲಿತರ ರಕ್ಷಣೆ ಇದರಿಂದಲೇ ಆಗುತ್ತಿದೆ. ಎಲ್ಲಾ ತುಳಿತಕ್ಕೆ ಒಳಗಾದವರ ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಥಾಪಿಸಿದ ಸಂಘಟನೆ ಇದಾಗಿದೆ,
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved