ಫೆ.12ರಂದು ಕರ್ನಾಟಕಕ್ಕೆ ನ್ಯಾಯ ಕೊಡಿ ಹೋರಾಟ: ಎಲ್.ಸಂದೇಶ್
Feb 12 2025, 12:34 AM ISTಕರ್ನಾಟಕ ದೇಶದಲ್ಲೇ ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೂ, ರಾಜ್ಯದ ಪಾಲನ್ನು ನೀಡುವಾಗ ಕಡೆಯ ಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಕಡಿಮೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್ ವಿಚಾರದಲ್ಲೂ ಚುನಾವಣೋತ್ತರ ರಾಜ್ಯಗಳಿಗೆ ಹೆಚ್ಚಿನ ಮಾನ್ಯತೆ ನೀಡಿ ಕರ್ನಾಟಕವನ್ನು ನಿರ್ಲಕ್ಷಿಸುತ್ತಿರುವುದು ದುರಂತ.