• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಮೂರ್ತಿ ನಾಗಮೋಹನ ದಾಸ್‌ ಆಯೋಗಕ್ಕೆ ಬೇಡ ಜಂಗಮರ ಮಾಹಿತಿ ಸಲ್ಲಿಕೆ

May 24 2025, 12:20 AM IST
ಬೇಡ ಜಂಗಮ ಸಾಮಾಜಿಕ ಜಾತಿ ಗಣತಿಯಲ್ಲಿ ಗಣಕೀಕರಣ ಮಾಡಿಸುವಾಗ ಇಲ್ಲಸಲ್ಲದ ಕಾನೂನುಬಾಹಿರವಾದ ಸೂಚನೆಗಳನ್ನು ನೀಡುವ ಮೂಲಕ ಸ್ವಾಯುತ್ತವಾಗಿ ಕಾರ್ಯನಿರ್ವಹಿಸುವ ಆಯೋಗದ ಕಾರ್ಯದಲ್ಲಿ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಹೈದರಾಬಾದ್ ಕರ್ನಾಟಕ ಬೇಡ ಜಂಗಮ ಸಮಾಜ ಸಂಸ್ಥೆ ತಿಳಿಸಿದೆ.

ಲೌಕಿಕ ಆಲೋಚನೆಗಿಂತ ಪಾರಮಾರ್ಥಿಕ ಚಿಂತನೆ ಅಗತ್ಯ: ಹೈಕೋರ್ಟ್‌ ನ್ಯಾಯಮೂರ್ತಿ ಇ.ಎಸ್. ಇಂದ್ರೇಶ್‌

May 23 2025, 12:10 AM IST
ಸಿದ್ಮ ಇಂಡಸ್ಟ್ರಿಸ್‌ ಪಾರ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್. ಮಹದೇವ ಅವರು ಶಿಬಿರವು ಮನಸ್ಸಿಗೆ ನೆಮ್ಮದಿಯನ್ನಷ್ಟೆ ನೀಡುವುದಿಲ್ಲ. ಇಂತಹ ಶಿಬಿರಗಳಿಂದ ಪರಿಸರ ಪ್ರಜ್ಞೆ ಹಾಗೂ ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಅರಿವನ್ನು ಹೊಂದಬಹುದು .

ಕಾನೂನು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವವೇ ಧರ್ಮವಾಗಲಿ: ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್

Apr 10 2025, 01:01 AM IST
ನವನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 5ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಉದ್ಘಾಟಿಸಿದರು.

ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ವರ್ಮಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹ

Mar 25 2025, 12:47 AM IST
ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದಿಲ್ಲಿ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್‌ ಬಾರ್‌ ಕೌನ್ಸಿಲ್‌ ಖಂಡಿಸಿದೆ ಹಾಗೂ ಮಂಗಳವಾರದಿಂದ ಅನಿರ್ದಿಷ್ಟ ಮುಷ್ಕರ ಘೋಷಿಸಿದೆ.

ವಕೀಲರ ಶ್ರಮವಿದ್ದಾಗ ತ್ವರಿತ ನ್ಯಾಯದಾನ ಸಾಧ್ಯ: ಹೈಕೋರ್ಟ್ ನ್ಯಾಯಮೂರ್ತಿ ಸಂಜಯಗೌಡ

Mar 16 2025, 01:47 AM IST
ವಕೀಲರು ಶ್ರಮಪಟ್ಟು ನ್ಯಾಯ ನಿರ್ಣಯದಲ್ಲಿ ಉತ್ತಮವಾಗಿ ಶ್ರಮವಹಿಸಿದಾಗ ಮಾತ್ರ ಸಮಯಕ್ಕೆ ಸರಿಯಾಗಿ, ಸೂಕ್ತವಾದ ನ್ಯಾಯದಾನ ಸಾಧ್ಯ ಎಂದು ಹೈಕೋರ್ಟ್‌ನ ನ್ಯಾಯಾಧೀಶ, ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎನ್.ಎಸ್.ಸಂಜಯಗೌಡ ತಿಳಿಸಿದರು.

ಅರ್ಹ ವಿದ್ಯಾರ್ಥಿ ವೇತನ ನೀಡುವುದಕ್ಕೆ ಶಾಸಕರ ವೇತನ ನೀಡಲಿ : ವಿಶ್ರಾಂತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mar 02 2025, 01:16 AM IST
ಅರ್ಹ ವಿದ್ಯಾರ್ಥಿ ವೇತನ ನೀಡುವುದಕ್ಕೆ ಸಂಬಧಿಸಿದಂತೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ವಿದ್ಯಾರ್ಥಿ ವೇತನ ನೀಡಲು ಹಣವಿಲ್ಲದಿದ್ದರೆ ಶಾಸಕರು, ಸಚಿವರು ತಮ್ಮ ವೇತನದಲ್ಲಿ ನೀಡಲಿ ಎಂದು ಸುಪ್ರೀಂ ಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಗ್ರಹಿಸಿದರು.

ಜಾನುವಾರು ಮಾರುಕಟ್ಟೆ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ

Feb 15 2025, 12:30 AM IST
ಜಿಲ್ಲೆಗೆ ಆಗಮಿಸಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಹೆಗ್ಗೇರಿ ಕೆರೆ, ಗೌರಪೂರ ಬಳಿಯ ಕಸವಿಲೇವಾರಿ ಘಟಕ, ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನೀರು ಶುದ್ಧೀಕರಣ ಘಟಕ ಹಾಗೂ ಜಾನುವಾರು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.

ಅನುಮಾನಗಳಿಗೆ ಉತ್ತರ ಸಿಗದಿದ್ದಾಗ ಗವಿಮಠಕ್ಕೆ ಬನ್ನಿ: ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ

Jan 18 2025, 12:49 AM IST
ನೋವು, ಅನುಮಾನಗಳಿಗೆ ಉತ್ತರ ಸಿಗದಿದ್ದಾಗ ಗಮ್ಯ, ವಿಜ್ಞಾನದ ಸಿದ್ದಿ ಸ್ಥಳ ಗವಿಸಿದ್ಧೇಶ್ವರ ಗವಿಮಠಕ್ಕೆ ಬನ್ನಿ.

ತೃಪ್ತಿ, ಮಾನವೀಯತೆ ಮೌಲ್ಯದಿಂದ ಶಾಂತಿ: ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ

Jan 15 2025, 12:48 AM IST
ತೃಪ್ತಿ ಮತ್ತು ಮಾನವೀಯತೆ ಎಂಬ ಎರಡು ಮೌಲ್ಯಗಳನ್ನು ಬದುಕಿನಲ್ಲಿ ಅನುಸರಿಸಿದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಮೂಡುತ್ತದೆ ಎಂದು ಕರ್ನಾಟಕ ಲೋಕಾಯುಕ್ತದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅಭಿಪ್ರಾಯಪಟ್ಟರು. ಚಿಕ್ಕಮಗಳೂರಿನಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ಅಧ್ಯಯನ ನಡೆಸಲಿ: ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ

Jan 05 2025, 01:34 AM IST
ವಿದ್ಯಾರ್ಥಿಗಳು ಎಲ್ಲ ಕಾನೂನುಗಳ ಬಗ್ಗೆ ಅಧ್ಯಯನ ನಡೆಸಬೇಕು. ನೀವು ವಕೀಲರಾದಾಗ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ನ್ಯಾಯಾಲಯದ ನಿಯಮಗಳನ್ನು ಕಲ್ಪಿತ ನ್ಯಾಯಾಲಯದ ಮೂಲಕ ಕಲಿಯಲು ಅವಕಾಶವಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved