• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಂದಾಣಿಕೆ ಸಮಸ್ಯೆ, ಮಾನಸಿಕ ಸ್ಥಿತಿಯೇ ವಿಚ್ಛೇದನಕ್ಕೆ ಕಾರಣ: ನಿವೃತ್ತ ನ್ಯಾಯಮೂರ್ತಿ ಪಾಟೀಲ್‌

Dec 07 2024, 01:32 AM IST
ಇತ್ತೀಚಿನ ದಿನಗಳಲ್ಲಿ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಾರಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಯಲ್ಲ. ಅವರ ಮಾನಸಿಕ ಸ್ಥಿತಿ ಹಾಗೂ ಹೊಂದಾಣಿಕೆ ಸಮಸ್ಯೆ ಎಂದು ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಹೇಳಿದರು.

ಧಾರವಾಡದ ಥ್ಯಾಕರೆ ಸಮಾಧಿ ಪ್ರವಾಸಿ ತಾಣವಾಗಲಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ

Nov 24 2024, 01:46 AM IST
ಶನಿವಾರದ ಅನಿರೀಕ್ಷಿತ ಭೇಟಿಯಲ್ಲಿ ಥ್ಯಾಕರೆ ಸಮಾಧಿ ಸ್ಥಳ, ಹೊಸಯಲ್ಲಾಪೂರ ಕಸ ಸಂಗ್ರಹಣಾ ಸ್ಥಳ, ವಸತಿ ನಿಲಯ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲಿನ ಅವ್ಯವಸ್ಥೆ ಬಗ್ಗೆ ಸ್ಥಳೀಯ ಆಡಳಿತದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಮಕ್ಕಳು ದೇವರ ಸಮಾನ: ನ್ಯಾಯಮೂರ್ತಿ ಶ್ರೀಕಾಂತ್

Nov 15 2024, 12:32 AM IST
ರಾಜ್ಯ ಸರ್ಕಾರವು ಮಕ್ಕಳ ಸ್ವಾತಂತ್ರ್ಯ, ಆರೋಗ್ಯ, ವಿಕಸನಕ್ಕೆ ಅನುವಾಗುವಂತಹ ಅವಕಾಶ ಮತ್ತು ಸೌಲಭ್ಯಗಳನ್ನು ಒದಗಿಸಿ ದೌರ್ಜನ್ಯಕ್ಕೆ ತುತ್ತಾಗದಂತೆ ಸಂರಕ್ಷಿತ ವಾತಾವರಣ ಒದಗಿಸಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಹೇಳಿದರು. ಕೊಳ್ಳೇಗಾಲದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಮ ಜನ್ಮಭೂಮಿ, ಬಾಂಡ್‌ ತೀರ್ಪು ನೀಡಿದ್ದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ನಿವೃತ್ತಿ

Nov 09 2024, 01:01 AM IST
2016ರಿಂದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ, 2022ರಿಂದ ಮುಖ್ಯ ನ್ಯಾಯಮೂರ್ತಿಯಾಗಿ ಹಲವು ಮಹತ್ವದ ಪ್ರಕರಣಗಳ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಶುಕ್ರವಾರ ನಿವೃತ್ತಿಯಾದರು.

ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸುವುದು ಅಪರಾಧ: ನ್ಯಾಯಮೂರ್ತಿ ಬಿ.ವೀರಪ್ಪ

Oct 20 2024, 01:57 AM IST
ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ ಉತ್ತರ ನೀಡಲು ತಡವರಿಸಿದ ಪ್ರಸಂಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆಯಿತು.

ಹಳ್ಳಿಗಳಿಗೆ ಹೋಗಿ ಕಾನೂನು ಅರಿವು ಮೂಡಿಸಿ: ನ್ಯಾಯಮೂರ್ತಿ ಬಿ.ವೀರಪ್ಪ

Oct 20 2024, 01:50 AM IST
ಕಾನೂನು ಬಲ್ಲವರಾದ ನೀವುಗಳು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಕೀಲರಿಗೆ ಸಲಹೆ ನೀಡಿದರು.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜೀವ್‌ ಖನ್ನಾ ಹೆಸರು ಶಿಫಾರಸು

Oct 18 2024, 12:07 AM IST
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾ। ಡಿ.ವೈ. ಚಂಡ್ರಚೂಡ್‌ ಅವರು ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಾಧೀಶ ನ್ಯಾ। ಸಂಜೀವ್‌ ಖನ್ನಾ ಹೆಸರು ಪ್ರಸ್ತಾಪಿಸಿದ್ದಾರೆ. ಈ ಕುರಿತು ಚಂದ್ರಚೂಡ್‌ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಪತ್ರ ರವಾನಿಸಿದ್ದಾರೆ.

ರೈತರ ಭೂಮಿ ಸ್ವಾಧೀನಕ್ಕೆ ನ್ಯಾಯಮೂರ್ತಿ ಗೋಪಾಲಗೌಡ ಕಿಡಿ

Oct 14 2024, 01:26 AM IST
ರಾಜ್ಯ ಸರ್ಕಾರ ಕೈಗಾರಿಕೆಗಳ ಸ್ಥಾಪನೆ ನೆಪದಲ್ಲಿ ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ತೀವ್ರ ಹೋರಾಟ ನಡೆಯಬೇಕಿದ್ದು, ಸರ್ಕಾರಕ್ಕೆ ಫುಲ್‌ಸ್ಟಾಪ್‌ ಇಡಬೇಕಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ತಿದ್ದುಪಡಿ ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿರಬಾರದು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌

Oct 05 2024, 01:30 AM IST
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಶ್ನೆಗಳಿಗೆ ಉತ್ತರಿಸಿದರು.

ವಿಚ್ಛೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ನ್ಯಾಯಮೂರ್ತಿ !

Sep 20 2024, 01:33 AM IST
ವಿಚ್ಛೇದನ ಕೋರಿ ಬಂದಿದ್ದ ಸತಿ, ಪತಿಗಳಿಬ್ಬರನ್ನು ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಕೃಷ್ಣ ದೀಕ್ಷಿತ್ ಗವಿಸಿದ್ಧೇಶ್ವರ ಸ್ವಾಮೀಜಿಗಳ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥ ಮಾಡಿಕೊಂಡು, ಒಂದಾಗಿ ಬಾಳಿ ಎಂದು ಹೇಳಿ ಕಳುಹಿಸಿರುವ ಅಪರೂಪದ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved