• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಕಾಮಗಾರಿಗಳ ವೀಕ್ಷಿಸಿದ ಲೋ.ನ್ಯಾಯಮೂರ್ತಿ

Aug 10 2024, 01:30 AM IST
ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ(ಪಡೇಕನೂರ) ಶುಕ್ರವಾರ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರಲ್ಲದೇ ನಂತರ ಪಡೆಕನೂರ ಕೆರೆಗೆ ನೀರು ಬಿಡುವ ಕಾಲುವೆ ಕೂಡಿಸಲಾದ ಗೇಟ್‌ನ್ನು ಪರಿಶೀಲನೆ ನಡೆಸಿದರು.

ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ: ನ್ಯಾಯಮೂರ್ತಿ ಬಸವರಾಜ ತಳವಾರ

Jul 28 2024, 02:08 AM IST
ಹಣ ಸಂಪಾದನೆಗೆ ಕೊಡುವಷ್ಟು ಗಮನ ಆರೋಗ್ಯದ ಕಡೆ ಬಹುತೇಕರು ಕೊಡಲ್ಲ, ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.

ರಾಜ್ಯಗಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗಳಿಗೆ ಕರ್ನಾಟಕದ ಜಡ್ಜ್‌ ನೇಮಕ ಕೋರಿ ಸಿಜೆಐಗೆ ಪತ್ರ

Jul 18 2024, 01:34 AM IST

 ರಾಜ್ಯಗಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳನ್ನು ಸೇವಾ ಹಿರಿತನ, ಪ್ರಾದೇಶಿಕ ಸಮತೋಲನ ಮತ್ತು ಅರ್ಹತೆ ಆಧಾರದಲ್ಲಿ ನೇಮಕ ಮಾಡಬೇಕು ಎಂದು ಕೋರಿ   ಎ.ಪಿ.ರಂಗನಾಥ್ ಪತ್ರ ಬರೆದಿದ್ದಾರೆ.

ಯಲಬುರ್ಗಾ ವಕೀಲರ ಸಂಘ ರಾಜ್ಯಕ್ಕೆ ಮಾದರಿ: ನ್ಯಾಯಮೂರ್ತಿ ಶುಕುರೆ ಕಮಾಲ

Jul 08 2024, 12:35 AM IST
ಪಟ್ಟಣದಲ್ಲಿ ಸುಸಜ್ಜಿತ ಗುಣಮಟ್ಟವುಳ್ಳ ನೂತನ ದೊಡ್ಡದಾದ ನ್ಯಾಯಾಲಯ ಕಟ್ಟಡದ ಸಂಕೀರ್ಣ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ.

ಪ್ರಧಾನಿಯೂ ಲೋಕಪಾಲ್‌ ವ್ಯಾಪ್ತಿಗೆ ಬರ್ತಾರೆ: ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ

Jun 24 2024, 01:33 AM IST
ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲೋಕಪಾಲ್ ಮತ್ತು ಲೋಕಾಯುಕ್ತರ ಕಾಯಿದೆ ಜಾರಿಗೆ ತರಲಾಗಿದೆ. ಈ ಕಾಯ್ಕೆಗೆ ಸಂಸತ್ತು ಅಂಗೀಕಾರ ನೀಡಿದ್ದು, ಸಾಮಾನ್ಯ ನೌಕರರಿಂದ ಹಿಡಿದು ಪ್ರಧಾನಿ ಸಹ ಲೋಕಪಾಲ್ ಪ್ಯಾಪ್ತಿಗೆ ಬರುತ್ತಾರೆ ಎಂದು ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಲಿ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

Jun 15 2024, 01:00 AM IST
ನಮ್ಮ ಸಂವಿಧಾನ ಸಮಪಾಲು,ಸಮಬಾಳು ಎನ್ನುವ ಪವಿತ್ರ ಧ್ಯೇಯೋದ್ದೇಶವನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುತ ಜೀವನ ನಡೆಸಲು ಅವರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.

ಪರಸರ ಸಂರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ನ್ಯಾಯಮೂರ್ತಿ ಟಿ.ಎನ್.ಇನವಳ್ಳಿ

Jun 06 2024, 12:33 AM IST
ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್.ಇನವಳ್ಳಿ ತಿಳಿಸಿದರು. ಹಾಸನದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೌರ್ನರ್‌ಗಳು ಮಸೂದೆ ಇಟ್ಟು ಕೂರಬಾರದು ನ್ಯಾಯಮೂರ್ತಿ ನಾಗರತ್ನ

Apr 01 2024, 12:47 AM IST
ರಾಜ್ಯ ಸರ್ಕಾರಗಳು ಕಳುಹಿಸುವ ಮಸೂದೆಗಳಿಗೆ ಅಂಕಿತ ಹಾಕದೆ ತಮ್ಮಲ್ಲೇ ಇಟ್ಟುಕೊಳ್ಳುವ ರಾಜ್ಯಪಾಲರುಗಳ ನಡೆಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಪ್ರಶ್ನಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳಲ್ಲಿ ದುರ್ನಡತೆ ಕಂಡರೆ ಕಠಿಣ ಕ್ರಮ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

Mar 03 2024, 01:32 AM IST
ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ಧ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮಕೈಗೊಳ್ಳುತ್ತದೆ.

ಆಲೋಚನೆಗಳೇ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿ: ನ್ಯಾಯಮೂರ್ತಿ ಬಿ.ಎಸ್. ಪಾಟೀಲ

Feb 25 2024, 01:48 AM IST
ನಮ್ಮ‌ ಆಲೋಚನೆಗಳೇ ನಮ್ಮ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿಗಳಾಗಿವೆ. ಹೀಗಾಗಿ ಸಕಾರಾತ್ಮಕ, ಗುಣಾತ್ಮಕ ಆಲೋಚನೆಗಳನ್ನು ಹುಟ್ಟು ಹಾಕಿ ಅದರಂತೆ ಸಾಗಬೇಕಿದೆ‌ ಎಂದು ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved