• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೌರ್ನರ್‌ಗಳು ಮಸೂದೆ ಇಟ್ಟು ಕೂರಬಾರದು ನ್ಯಾಯಮೂರ್ತಿ ನಾಗರತ್ನ

Apr 01 2024, 12:47 AM IST
ರಾಜ್ಯ ಸರ್ಕಾರಗಳು ಕಳುಹಿಸುವ ಮಸೂದೆಗಳಿಗೆ ಅಂಕಿತ ಹಾಕದೆ ತಮ್ಮಲ್ಲೇ ಇಟ್ಟುಕೊಳ್ಳುವ ರಾಜ್ಯಪಾಲರುಗಳ ನಡೆಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಪ್ರಶ್ನಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳಲ್ಲಿ ದುರ್ನಡತೆ ಕಂಡರೆ ಕಠಿಣ ಕ್ರಮ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

Mar 03 2024, 01:32 AM IST
ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ಧ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮಕೈಗೊಳ್ಳುತ್ತದೆ.

ಆಲೋಚನೆಗಳೇ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿ: ನ್ಯಾಯಮೂರ್ತಿ ಬಿ.ಎಸ್. ಪಾಟೀಲ

Feb 25 2024, 01:48 AM IST
ನಮ್ಮ‌ ಆಲೋಚನೆಗಳೇ ನಮ್ಮ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿಗಳಾಗಿವೆ. ಹೀಗಾಗಿ ಸಕಾರಾತ್ಮಕ, ಗುಣಾತ್ಮಕ ಆಲೋಚನೆಗಳನ್ನು ಹುಟ್ಟು ಹಾಕಿ ಅದರಂತೆ ಸಾಗಬೇಕಿದೆ‌ ಎಂದು ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.

ನೀರಾವರಿ ಕಾಮಗಾರಿ ಪರಿಶೀಲಿಸಿದ ಲೋಕಾ ನ್ಯಾಯಮೂರ್ತಿ

Feb 25 2024, 01:45 AM IST
ತಾಲೂಕಿನಲ್ಲಿ ನಡೆಯುತ್ತಿರುವ ಬೂದಿಹಾಳ-ಫಿರಾಪೂರ ಏತ ನೀರಾವರಿ ಕಾಮಗಾರಿಯನ್ನು ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ(ಪಡೇಕನೂರ) ಪರಿಶೀಲಿಸಿದರು. ಅಲ್ಲದೇ, ಮುಂದೆ ಕೈಗೊಳ್ಳಲಾಗುವ ಎಫ್.ಐ.ಸಿ.ಕಾಲುವೆಗನ್ನು ಗುಣಮಟ್ಟದಿಂದ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು.

ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ನ್ಯಾಯಮೂರ್ತಿ ಶ್ರೀಧರ್

Feb 10 2024, 01:50 AM IST
ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ

ಮಕ್ಕಳ ರಕ್ಷಣೆಗಾಗಿ ಇರುವ ಕಾನೂನು ಬಗ್ಗೆ ಪೋಷಕರು ತಿಳಿದುಕೊಳ್ಳಿ: ನ್ಯಾಯಮೂರ್ತಿ ನಾಗೇಶ್‌

Feb 04 2024, 01:31 AM IST
ಅರಕಲುಗೂಡಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಪೋಕ್ಸೊ ಕಾಯ್ದೆ ಅರಿವು ಕಾರ್ಯಕ್ರಮ

ಮಂಗಳಮುಖಿ, ಲೈಂಗಿಕ ಕಾರ್ಯಕರ್ತೆಯರಿಗೆ ವಿಶೇಷ ಹಕ್ಕಿದೆ: ನ್ಯಾಯಮೂರ್ತಿ ಬಿ.ಕೆ. ರವಿಕಾಂತ್

Jan 20 2024, 02:02 AM IST
ಮಂಗಳಮುಖಿಯರು ಮತ್ತು ಲೈಂಗಿಕ ಕಾರ್ಯಕರ್ತೆಯರಿಗೆ ವಿಶೇಷವಾದ ಹಕ್ಕುಗಳನ್ನು ಹಾಗೂ ಅವರಿಗೆ ಕಾನೂನು ಅಡಿಯಲ್ಲಿ ವಿಶೇಷವಾದ ರಕ್ಷಣೆಯನ್ನು ಕಲ್ಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು. ಹಾಸನದಲ್ಲಿ ಸಮುದಾಯ ಸಮ್ಮಿಲನ ಸಮಾವೇಶ-೨೦೨೪ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ಕಾಲದ ಹೆಜ್ಜೆ ಗುರುತು: ನ್ಯಾಯಮೂರ್ತಿ ಶಿವರಾಜ ಪಾಟೀಲರ ಆತ್ಮಕಥನ

Jan 14 2024, 01:31 AM IST

ನ್ಯಾಯಮೂರ್ತಿ ಶಿವರಾಜ ಪಾಟೀಲರ ಆತ್ಮಕಥನ ಕಳೆದ ಕಾಲ ನಡೆದ ದೂರ ಬಿಡುಗಡೆಗೆ ಸಿದ್ಧವಾಗಿದೆ. ಹಿರಿಯರ ಬಗ್ಗೆ ಗೌರವ, ಕಿರಿಯರ ಕುರಿತು ಪ್ರೀತಿ, ಸಹೋದ್ಯೋಗಿಗಳ ಕುರಿತು ಅಕ್ಕರೆ, ತನ್ನ ಬದುಕಿನ ಕುರಿತು ಸ್ಪಷ್ಟ ನಿಲುವು ಇಟ್ಟುಕೊಂಡು ಅವರು ಸಾಗಿದ ಬದುಕಿನ ಪುಟಗಳನ್ನು ಅವರು ನೆನಪಿಸಿಕೊಂಡಿದ್ದಾರೆ

ಜನರ ವಿಶ್ವಾಸಗಳಿಸಿ ಕರ್ತವ್ಯ ನಿರ್ವಹಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್

Jan 13 2024, 01:40 AM IST
ನೌಕರರು ಆಮಿಷ, ಒತ್ತಡಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕ ನೌಕರರನ್ನು ಸಮಾಜ ಗುರುತಿಸುವ ಮೂಲಕ ಅವರಿಗೆ ಉತ್ತಮ ಗೌರವ ದೊರೆಯಲಿದೆ.

ಭ್ರಷ್ಟಾಚಾರದದಿಂದ ನೆಮ್ಮದಿಯ ಬದುಕಿಲ್ಲ: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Jan 11 2024, 01:30 AM IST
ಭ್ರಷ್ಟಾಚಾರದಿಂದ ಅನ್ಯಾಯ ಮಾಡಿ ಸಂಪಾದಿಸಿದ ಸಂಪತ್ತಿನಿಂದ ಯಾವತ್ತಿಗೂ ನೆಮ್ಮದಿಯ ಜೀವನ ಪಡೆಯಲು ಸಾಧ್ಯವೇ ಇಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಡಾ.ಎನ್. ಸಂತೋಷ್ ಹೆಗ್ಡೆ ತಿಳಿಸಿದರು. ಹಾಸನದ ಬ್ರಿಲಿಯಂಟ್ ಪಿಯು ಕಾಲೇಜಿನ ದಶಮಾನೋತ್ಸವದಲ್ಲಿ ಅವರು ಮಾತನಾಡಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved