• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತ್ಯಾಚಾರಿಗೆ 21 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ನ್ಯಾಯಾಲಯ ತೀರ್ಪು

Mar 21 2024, 01:06 AM IST
2022ನೇ ಜುಲೈ 3ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಉದ್ದೇಶದಿಂದ ಮಧ್ಯರಾತ್ರಿ ಬಾಲಕಿಯ ಮನೆಯ ಕಾಂಪೌಂಡ್ ಒಳಗೆ ಅಕ್ರಮ ಪ್ರವೇಶ ಮಾಡಿ ಕಿಟಕಿಯ ಮೂಲಕ ಆಕೆಯನ್ನು ಕೂಗಿ ಎಬ್ಬಿಸಿ ಮನೆಯಿಂದ ಹೊರಗೆ ಕರೆದು, ನಂತರ ಲಿಫ್ಟ್ ಕೊಡುವುದಾಗಿ ಹೇಳಿ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿರುವುದು ದೃಢಪಟ್ಟಿದೆ.

ಲಂಚ ಕೇಸಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ: ಸರ್ವೋಚ್ಚ ನ್ಯಾಯಾಲಯ

Mar 05 2024, 01:31 AM IST
ಸದನದಲ್ಲಿ ಮತ ಚಲಾವಣೆ ಮಾಡಲು ಅಥವಾ ಪ್ರಶ್ನೆ ಕೇಳಲು ಲಂಚ ಪಡೆಯುವ ಸಂಸದರು, ಶಾಸಕರಿಗೆ ಈವರೆಗೆ ಇದ್ದ ಕಾನೂನು ವಿಚಾರಣೆಯ ವಿನಾಯಿತಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದೆ.

ಕೋಟ ಹೋಬಳಿಯ 32 ಗ್ರಾಮಗಳು ಉಡುಪಿ ನ್ಯಾಯಾಲಯ ವ್ಯಾಪ್ತಿಗೆ

Mar 01 2024, 02:23 AM IST
ಇಡೀ ಬ್ರಹ್ಮಾವರ ತಾಲೂಕಿಗೆ ಸಂಬಂಧಿಸಿದ ಮೂಲದಾವೆ ಹಾಗೂ ಮೇಲ್ಮನವಿಗಳು ಉಡುಪಿಯ ನ್ಯಾಯಾಲಯಗಳ ವ್ಯಾಪ್ತಿಗೆ ಒಳಪಟ್ಟಂತಾಗಿದೆ.

ಚುನಾವಣಾ ಆಯುಕ್ತರ ನೇಮಕ ಕಾಯ್ದೆಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ ನಕಾರ

Feb 14 2024, 02:19 AM IST
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಆಯುಕ್ತರ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಾಧೀಶರು (ಸಿಜೆಐ) ಅವರಿಲ್ಲದ ಸಮಿತಿ ರಚಿಸಿರುವ ಹೊಸ ಕಾನೂನಿಗೆ ತಡೆ ನೀಡಲು ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ಪುತ್ತೂರು: ಹಿಂಜಾವೇ ಮುಖಂಡರ ಗಡಿಪಾರು ನೋಟಿಸ್‌ಗೆ ನ್ಯಾಯಾಲಯ ತಡೆಯಾಜ್ಞೆ

Feb 11 2024, 01:46 AM IST
ಪಾದಿತರಾದ ದಿನೇಶ್ ಪಂಜಿಗ ಮತ್ತು ಯಶೋಧರ ಅವರು ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಗಡಿಪಾರು ನೋಟಿಸ್‌ಗೆ ತಡೆಯಾಜ್ಞೆ ನೀಡಿದೆ ಹಾಗೂ ಆರೋಪಿಗಳ ವಿರುದ್ಧ ದಾಖಲಿಸಿದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದೆ.

ಗುಳೇದಗುಡ್ಡದಲ್ಲಿ ನ್ಯಾಯಾಲಯ ಸ್ಥಾಪನೆಗೆ ಸ್ಥಳ ಪರಿಶೀಲನೆ

Feb 07 2024, 01:45 AM IST

ಗುಳೇದಗುಡ್ಡ ಪಟ್ಟಣದಲ್ಲಿ ಶಾಶ್ವತ ನ್ಯಾಯಾಲಯ ಸ್ಥಾಪನೆಯ ಸಲುವಾಗಿ ಇಲ್ಲಿನ ಎರಡು ಸ್ಥಳಗಳಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೆರಳೆ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಸಿಂಗಟಾಲೂರು ಏತ ನೀರಾವರಿ ಯೋಜನೆ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶ

Jan 06 2024, 02:00 AM IST

ಹೂವಿನಹಡಗಲಿಯ  ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಭೂ ಪರಿಹಾರ ನೀಡದಿರುವ ಹಿನ್ನೆಲೆ ಸಿಂಗಟಾಲೂರು ಯೋಜನೆ ವಿಭಾಗ 1 ಕಚೇರಿ ಜಪ್ತಿಗೆ ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ

Dec 27 2023, 01:30 AM IST
ನೂತನ ಪದಾಧಿಕಾರಿಗಳಿಂದ ಸತ್ಕಾರ ಸ್ವೀಕರಿಸಿ ಭರವಸೆ ನೀಡಿದ ಮಾಜಿ ಸಂಸದ ರಮೇಶ ಕತ್ತಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ ಮಾಡುವೆ ಎಂದಿದ್ದಾರೆ.

ನೇಜಾರು ಕೊಲೆ ಪ್ರಕರಣ - ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂಗೆ ಮನವಿ

Dec 13 2023, 01:00 AM IST
ಉಡುಪಿಯ ನೇಜಾರಿನಲ್ಲಿ ಕಳೆದ ತಿಂಗಳು ನಡೆದಿದ್ದ ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಕೆ

ಹೊಸ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆ

Nov 22 2023, 01:00 AM IST
ಹೊಸ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved