ಗುಳೇದಗುಡ್ಡ ಪಟ್ಟಣದಲ್ಲಿ ಶಾಶ್ವತ ನ್ಯಾಯಾಲಯ ಸ್ಥಾಪನೆಯ ಸಲುವಾಗಿ ಇಲ್ಲಿನ ಎರಡು ಸ್ಥಳಗಳಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೆರಳೆ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಹೂವಿನಹಡಗಲಿಯ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಭೂ ಪರಿಹಾರ ನೀಡದಿರುವ ಹಿನ್ನೆಲೆ ಸಿಂಗಟಾಲೂರು ಯೋಜನೆ ವಿಭಾಗ 1 ಕಚೇರಿ ಜಪ್ತಿಗೆ ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.