• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮಸಾಕ್ಷಿಯೇ ಸರ್ವ ಶ್ರೇಷ್ಠ ನ್ಯಾಯಾಲಯ

Aug 04 2024, 01:20 AM IST
ಸಾರ್ವಜನಿಕರು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯಕ್ಕಾಗಿ ನ್ಯಾಯಾಲಯಗಳಿಗೆ ಮೊರೆ ಹೋಗುತ್ತಾರೆ. ಅವರಿಗೆ ನ್ಯಾಯ ಒದಗಿಸಿ ಧ್ವನಿಯಾಗಬೇಕು. ತೀರ್ಪು ಯಾವುದೇ ಬಂದರೂ ಅವರಿಗೆ ಸತ್ಯ ತಿಳಿಸಬೇಕು. ನ್ಯಾಯಾಂಗ ವ್ಯವಸ್ಥೆಯ ಘನತೆ ಹೆಚ್ಚಿಸಬೇಕು. ಆತ್ಮ ಸಾಕ್ಷಿಯೇ ಸರ್ವ ಶ್ರೇಷ್ಠ ನ್ಯಾಯಾಲಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾ.ಎಚ್.ಪಿ.ಸಂದೇಶ ಹೇಳಿದರು.

ಕಾರಟಗಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Aug 03 2024, 12:30 AM IST
ಕಾರಟಗಿ ಹಳೆಯ ಬಸ್ ನಿಲ್ದಾಣದ ಪ್ರದೇಶದಲ್ಲಿ ಕಾರಟಗಿ ತಾಲೂಕಿನ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ ಅವರೊಂದಿಗೆ ಸಚಿವ ಶಿವರಾಜ ತಂಗಡಗಿ ಸ್ಥಳ ಪರಿಶೀಲನೆ ನಡೆಸಿದರು.

ನ್ಯಾಯಾಲಯ ಕಟ್ಟಡಕ್ಕಾಗಿ ಸ್ಥಳ ಪರಿಶೀಲನೆ

Aug 02 2024, 12:52 AM IST
ಅಫಜಲ್ಪುರ ತಾಲೂಕು ಕೇಂದ್ರದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಕಲಬುರಗಿ ಹೈಕೋರ್ಟ್ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಸ್ಥಳ ವಿಕ್ಷಣೆ ಮಾಡಿದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಜೈಲೂಟವೇ ಕಾಯಂ : ಎಸಿಎಂಎಂ ನ್ಯಾಯಾಲಯ

Jul 26 2024, 01:43 AM IST
ಮನೆಯಿಂದ ಊಟ, ಹಾಸಿಗೆ ಮತ್ತು ಬಟ್ಟೆ ತರಿಸಿಕೊಳ್ಳಲು ತನಗೆ ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

18ಜೋಡಿಗಳನ್ನು ಪುನರ್ ಒಂದು ಮಾಡಿದ ತುಮಕೂರು ನ್ಯಾಯಾಲಯ

Jul 17 2024, 01:03 AM IST
ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 18 ಜೋಡಿಗಳನ್ನು ಪುನಃ ಒಂದು ಮಾಡಿ ಗಂಡನ ಮನೆಗೆ ಕಳುಹಿಸಿದ ವಿಶೇಷ ಪ್ರಸಂಗ ನಡೆಯಿತು.

ನ್ಯಾಯಾಲಯ ಎಲ್ಲಿದೆ?

Jul 05 2024, 12:47 AM IST
ಮೈಸೂರಿನಲ್ಲಿ ಒಟ್ಟು 43 ನ್ಯಾಯಾಲಯಗಳಿವೆ. ಚಾಮರಾಪುರಂ ನ ಕೃಷ್ಣರಾಜ ಬೂಲ್ ವಾರ್ಡ್ ರಸ್ತೆಯಲ್ಲಿ ನ್ಯಾಯಾಲಯಗಳ ಪಾರಂಪರಿಕ ಕಟ್ಟಡ ವಿದೆ

ನ್ಯಾಯಾಲಯ ಸ್ಥಾಪನೆಗೆ ಜಮೀನು ಒದಗಿಸಲು ಪ್ರಯತ್ನಿಸುವೆ

Jul 04 2024, 01:09 AM IST
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಥಾಪನೆ‌ಗೆ ಸರ್ಕಾರದಿಂದ‌ ಶಾಸಕರು ಕ್ರಮಕೈಗೊಳ್ಳಲು ಸಹಕಾರ ನೀಡಲಿದ್ದಾರೆ.

ಕಪ್ಪತಗುಡ್ಡದಲ್ಲಿ ಗಣಿ ನಿಷೇಧಕ್ಕೆ ಹೈಕೋರ್ಟ್‌ ಅಸ್ತು- 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿದ್ದ ಸರ್ಕಾರ । ಆದೇಶವನ್ನು ಎತ್ತಿ ಹಿಡಿದ ಉಚ್ಚ ನ್ಯಾಯಾಲಯ

Jun 24 2024, 01:31 AM IST
ಕಪ್ಪತಗುಡ್ಡ ವನ್ಯಜೀವಿಧಾಮ ಗಡಿಯ ಒಂದು ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಕಲ್ಲು-ಮರಳು ಗಣಿಗಾರಿಕೆ ನಿಷೇಧಿಸಿದ್ದ ಹಾಗೂ ಕ್ವಾರಿ ಗುತ್ತಿಗೆಗಳನ್ನು ಅಮಾನತುಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

ನ್ಯಾಯಾಲಯ-ಸತ್ತಿ ರಸ್ತೆವರೆಗಿನ ರಸ್ತೆ ಕಾಮಗಾರಿ ಕಳಪೆ: ನಿಜಗುಣರಾಜು

Jun 21 2024, 01:02 AM IST
ಸತ್ತಿರಸ್ತೆ ಬಳಿಯಿಂದ ಕರಿನಂಜನಪುರ ರಸ್ತೆ ಮತ್ತು ನ್ಯಾಯಾಲಯದವರೆಗಿನ ರಸ್ತೆ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಕಾಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ನಿಜಗುಣರಾಜು ಅರೋಪಿಸಿದರು. ಚಾಮರಾನಗರದಲ್ಲಿನ ರಸ್ತೆ ಕಾಮಗಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿ

Jun 17 2024, 01:33 AM IST
ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾಲೂಕಿನ ವಕೀಲರ ಸಂಘ ಶನಿವಾರ ಸಂಜೆ ಮನವಿ ಸಲ್ಲಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved